Gold Rate: ಒಂದೇ ದಿನ 20,800 ರೂಪಾಯಿ ಕುಸಿದ ಚಿನ್ನದ ಬೆಲೆ
ಸತತ ಎರಡು ದಿನ ಏರಿಕೆ ಕಂಡಿದ್ದ ಚಿನ್ನದ ಬೆಲೆ ಒಂದೇ ದಿನ ಬರೋಬ್ಬರಿ 20,000 ರೂಪಾಯಿ ಕುಸಿತ ಕಂಡಿದ್ದು ಆಭರಣ ಪ್ರಿಯರ ಖುಷಿ ಹೆಚ್ಚಿಸಿದೆ. ಎರಡು ದಿನದಲ್ಲಿ 11,000 ಸಾವಿರ ಏರಿಕೆ ಕಂಡಿದ್ದ ಚಿನ್ನ ಒಂದೇ ದಿನ ಮಹಾಕುಸಿತ ಕಂಡಿದೆ.
ಶುಕ್ರವಾರ ₹ 6,760 ಇದ್ದ ಒಂದು ಗ್ರಾಂ ಆಭರಣ (22 ಕ್ಯಾರೆಟ್) ಚಿನ್ನದ ಬೆಲೆ 190 ರೂಪಾಯಿ ಕುಸಿತ ಕಂಡಿದ್ದು ಶನಿವಾರ 6,570 ರೂಪಾಯಿಗೆ ಮಾರಾಟವಾಗುತ್ತಿದೆ. 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 19,000 ರೂಪಾಯಿ ಕುಸಿದಿದೆ. ಶುಕ್ರವಾರ 6,76,000 ರೂಪಾಯಿ ಇದ್ದ 100 ಗ್ರಾಂ 22 ಕ್ಯಾರೆಟ್ ಚಿನ್ನ ಶನಿವಾರ 6,57,000 ರೂಪಾಯಿಗೆ ಕುಸಿದಿದೆ.

ಶುಕ್ರವಾರ ₹ 7,375 ಇದ್ದ ಒಂದು ಗ್ರಾಂ ಶುದ್ಧ (24 ಕ್ಯಾರೆಟ್) ಚಿನ್ನದ ಬೆಲೆ 208 ರೂಪಾಯಿ ಕುಸಿತ ಕಂಡಿದ್ದು ಶನಿವಾರ 7,167 ರೂಪಾಯಿಗೆ ಮಾರಾಟವಾಗುತ್ತಿದೆ. 100 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 20,800 ರೂಪಾಯಿ ಕುಸಿದಿದೆ. ಶುಕ್ರವಾರ 7,37,500 ರೂಪಾಯಿ ಇದ್ದ 100 ಗ್ರಾಂ 24 ಕ್ಯಾರೆಟ್ ಚಿನ್ನ ಶನಿವಾರ 7,16,700 ರೂಪಾಯಿಗೆ ಕುಸಿದಿದೆ.
ಬೆಳ್ಳಿ ಬೆಲೆ ಕೂಡ ಬಾರಿ ಕುಸಿತ
ಇನ್ನು ಬೆಳ್ಳಿ ಬೆಲೆ ಕೂಡ ಕುಸಿತ ಕಂಡಿದ್ದು, ಒಂದು ಕೆಜಿ ಬೆಳ್ಳಿ ಬೆಲೆ 4500 ರೂಪಾಯಿ ಕುಸಿದಿದೆ. ಬೆಂಗಳೂರು ಮಾರುಕಟ್ಟೆಯಲ್ಲಿ ಶುಕ್ರವಾರ 96,000 ರೂಪಾಯಿ ಇದ್ದ ಒಂದು ಕೆಜಿ ಬೆಳ್ಳಿ ಬೆಲೆ ಶನಿವಾರ 91,500 ರೂಪಾಯಿಗೆ ಕುಸಿತ ಕಂಡಿದೆ.
-
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications