Gold Rate Today: ಮೇ 18 ರಂದು ನಿಮ್ಮ ನಗರದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ?
ಬೆಂಗಳೂರು, ಮೇ. 18: ಭಾರತದಲ್ಲಿ ಶನಿವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡುಬಂದಿದೆ. ಯುಎಸ್ ದರ ಕಡಿತದಿಮದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ 30 ಡಾಲರ್ಗಿಂತ ಏರಿಕೆ ಕಂಡು ಬಂದಿದೆ. ಮೇ 18 ರಂದು ಭಾರತದಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 74,620 ರೂ, 22 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 68,400 ರೂಪಾಯಿಯಾಗಿದೆ. ಬೆಳ್ಳಿ ಒಂದು ಕಿಲೋಗ್ರಾಂಗೆ 89,000 ರೂಪಾಯಿಗೆ ಏರಿದೆ.
ನಿಮ್ಮ ನಗರದಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ ತಿಳಿಯಿರಿ
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ 22 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹ 68,400 ಮತ್ತು 24 ಕ್ಯಾರೆಟ್ ಚಿನ್ನಕ್ಕೆ 74,620 ರೂಪಾಯಿಯಿದೆ. ಬೆಳ್ಳಿಯ ಬೆಲೆ ಒಂದು ಕೆಜಿಗೆ 89,000 ರೂಪಾಯಿಯಿದೆ.

ದೆಹಲಿ: ದೆಹಲಿಯಲ್ಲಿ ಇಂದಿನ ಚಿನ್ನದ ಬೆಲೆ 10 ಗ್ರಾಂಗೆ 75,731. ಮೇ 17ರಂದು ಚಿನ್ನದ ಬೆಲೆ 74,247 ಇತ್ತು. ಬೆಳ್ಳಿ ಬೆಲೆ ಕೆಜಿಗೆ 86,460 ರೂಪಾಯಿ ಆಗಿದೆ. ಮೇ 17ರಂದು ಬೆಳ್ಳಿಯ ದರ 84,760 ರೂಪಾಯಿ ಆಗಿತ್ತು.
ಚೆನ್ನೈ: ಚೆನ್ನೈನಲ್ಲಿ ಇಂದಿನ ಚಿನ್ನದ ಬೆಲೆ 10 ಗ್ರಾಂಗೆ 75,218 ರೂಪಾಯಿ. ಮೇ 17 ರಂದು ಚಿನ್ನದ ಬೆಲೆ 74,320 ರೂಪಾಯಿ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಒಂದು ಕೆಜಿಗೆ 86,550 ರೂಪಾಯಿಯಾಗಿದೆ.
ಮುಂಬೈ: ಮುಂಬೈನಲ್ಲಿ ಇಂದಿನ ಚಿನ್ನದ ಬೆಲೆ 10 ಗ್ರಾಂಗೆ 75, 144 ಇದೆ. ಮೇ 17 ರಂದು ಚಿನ್ನದ ಬೆಲೆ 10 ಗ್ರಾಂಗೆ 74,393 ರೂ. ಇತ್ತು. ಬೆಳ್ಳಿ ಬೆಲೆ ಒಂದು ಕೆಜಿಗೆ 86,460 ರೂಪಾಯಿಯಿದೆ.

ಕೋಲ್ಕತ್ತಾ: ಕೋಲ್ಕತ್ತಾದಲ್ಲಿ ಇಂದಿನ ಚಿನ್ನದ ಬೆಲೆ ಹತ್ತು ಗ್ರಾಂಗೆ 74,777 ರೂಪಾಯಿಯಿದೆ. ನಿನ್ನೆ ಚಿನ್ನದ ಬೆಲೆ ಹತ್ತು ಗ್ರಾಂಗೆ 75,268 ರೂಪಾಯಿಯಿತ್ತು. ಬೆಳ್ಳಿ ಬೆಲೆ ಒಂದು ಕೆಜಿಗೆ 86,460 ರೂಪಾಯಿಯಿದೆ.
ಹೈದರಾಬಾದ್: ಹೈದರಾಬಾದ್ ನಗರದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 67,600 ರೂಪಾಯಿಯಾಗಿದೆ, 10 ಗ್ರಾಂಗೆ 24 ಕ್ಯಾರೆಟ್ನ ಶುದ್ಧ ಚಿನ್ನದ ದರ ಈಗ 73,750 ರೂಪಾಯಿಯಾಗಿದೆ. ಹೈದರಾಬಾದ್ನಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದೆ. ಒಂದು ಕೆಜಿಗೆ 96,500 ರೂಪಾಯಿಯಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications