Gold Price: ಬಂಗಾರ ದರ ಭರ್ಜರಿ ಇಳಿಕೆ: ಜೂನ್ 27ರಂದು ನಗರದಲ್ಲಿನ ದರ ಪರಿಶೀಲಿಸಿ?-ಮಾಹಿತಿ ಇಲ್ಲಿದೆ
Gold price On June 27: ಬಂಗಾರ ದರ ನಿನ್ನೆಗೆ ಅಂದರೆ ಜೂನ್ 26ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್ 27) ದರ ಮತ್ತೆ ಇಳಿಕೆಯಾಗಿದೆ. ಹಾಗಾದರೆ ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರ ದರ (22 & 24 ಕ್ಯಾರೇಟ್) ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳ ಮಾಹಿತಿಯನ್ನು ಇಲ್ಲಿ ಗಮನಿಸಿ.
ನಿನ್ನೆ (ಜೂನ್ 26) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 66,000 ರೂಪಾಯಿ ಇದ್ದರೆ, 10 ಗ್ರಾ (24 ಕ್ಯಾರೆಟ್) ದರ 72,000 ರೂಪಾಯಿ ಇತ್ತು. ಆದರೆ ಇಂದು (ಜೂನ್ 24) ನಿನ್ನೆಗೆ ಹೋಲಿಸಿದರೆ ಮತ್ತೆ ಇಳಿಕೆಯಾಗಿದೆ. ಹಾಗಾದರೆ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ದರ ಎಷ್ಟಿದ ಎನ್ನುವ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 52,792 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 57,592 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 65,990 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 71,990 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 65,990 ರೂಪಾಯಿ
* ಚೆನ್ನೈ - 66,590 ರೂಪಾಯಿ
* ಮುಂಬೈ - 65,990 ರೂಪಾಯಿ
* ಕೋಲ್ಕತ್ತಾ - 65,990 ರೂಪಾಯಿ
* ನವದೆಹಲಿ - 66,140 ರೂಪಾಯಿ
* ಹೈದರಾಬಾದ್ - 65,990 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 71,990 ರೂಪಾಯಿ
* ಚೆನ್ನೈ - 72,650 ರೂಪಾಯಿ
* ಮುಂಬೈ - 71,990 ರೂಪಾಯಿ
* ಕೋಲ್ಕತ್ತಾ - 71,990 ರೂಪಾಯಿ
* ನವದೆಹಲಿ - 72,140 ರೂಪಾಯಿ
* ಹೈದರಾಬಾದ್ - 71,990 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (ಕೆ.ಜಿ.ಗಳಲ್ಲಿ)
* ಬೆಂಗಳೂರು - 89,900 ರೂಪಾಯಿ
* ಚೆನ್ನೈ - 89,900 ರೂಪಾಯಿ
* ಮುಂಬೈ - 89,900 ರೂಪಾಯಿ
* ಕೋಲ್ಕತ್ತಾ - 89,900 ರೂಪಾಯಿ
* ನವದೆಹಲಿ - 89,900 ರೂಪಾಯಿ
* ಹೈದರಾಬಾದ್ - 89,900 ರೂಪಾಯಿ
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್












Click it and Unblock the Notifications