Gold Price on May 25: ಬಂಗಾರ ದರ ಸತತ ಮೂರು ದಿನವೂ ಇಳಿಕೆ.!-ನಿಮ್ಮ ನಗರದ ಬೆಲೆಯ ವಿವರ ತಿಳಿಯಿರಿ
Gold price on May 25: ದೇಶದಲ್ಲಿ ಬೆಳ್ಳಿ-ಬಂಗಾರ ದರದಲ್ಲಿ ಮೇ 23ರಿಂದ ಅಂದರೆ ಸತತ ಮೂರು ದಿನಗಳಿಂದಲೂ ಇಳಿಕೆ ಆಗುತ್ತಲೇ ಇದೆ. ಹಾಗಾದರೆ ಎಷ್ಟು ಕಡಿಮೆಯಾಗಿದೆ ಹಾಗೂ ಇಂದು (ಮೇ 25) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ (22 ಹಾಗೂ 24) ಕ್ಯಾರಟ್ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಲೆ ಹೆಚ್ಚಾದರೂ ಕೂಡ ಬಂಗಾರ ಕೊಳ್ಳುವವರ ಸಂಖ್ಯೆಯೇನೂ ಕಡಿಮೆ ಆಗುವುದಿಲ್ಲ. ಅದರಲ್ಲೂ ಕಡಿಮೆಯಾದರೆ ಬಿಡ್ತಾರಾ ಹೇಳಿ, ಇನ್ನು ನಿನ್ನೆ (ಮೇ 24)ಗಿಂತ ಇಂದು (ಮೆ 25) ಮತ್ತೆ ಇಳಿಕೆಯಾಗುದೆ. ಹಾಗೆಯೇ ಮುಂದಿನ ದಿನಗಳಲ್ಲಿ ಬಂಗಾರ ದರ ಮತ್ತಷ್ಟು ಇಳಿಕೆಯಾಗಲೂ ಬಹುದು ಅಥವಾ ಹೆಚ್ಚಳ ಆಗಲುಬಹುದು. ಈ ಬಗ್ಗೆ ಹೇಳುವುದಕ್ಕೆ ಆಗುವುದಿಲ್ಲ. ಆದ್ದರಿಂದ ಗ್ರಾಹಕರು ಈಗಲೇ ಬಂಗಾರ ಕೊಳ್ಳುವುದು ಉತ್ತಮ ಎಂದು ಹೇಳಲಾಗುತ್ತಿದೆ.

8 ಗ್ರಾಂ ಬಂಗಾರ ದರ
* 22 ಕ್ಯಾರಟ್ ಚಿನ್ನದ ಬೆಲೆ - 53,112 ರೂಪಾಯಿ
* 24 ಕ್ಯಾರಟ್ ಚಿನ್ನದ ಬೆಲೆ (ಅಪರಂಜಿ) - 57,944 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 66,390 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 72,430 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 66,390 ರೂಪಾಯಿ
* ಚೆನ್ನೈ - 66,490 ರೂಪಾಯಿ
* ಮುಂಬೈ - 66,390 ರೂಪಾಯಿ
* ಕೋಲ್ಕತ್ತಾ - 66,390 ರೂಪಾಯಿ
* ನವದೆಹಲಿ - 66,540 ರೂಪಾಯಿ
* ಹೈದರಾಬಾದ್ - 66,390 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 72,430 ರೂಪಾಯಿ
* ಚೆನ್ನೈ - 72,540 ರೂಪಾಯಿ
* ಮುಂಬೈ - 72,430 ರೂಪಾಯಿ
* ಕೋಲ್ಕತ್ತಾ -72,430 ರೂಪಾಯಿ
* ನವದೆಹಲಿ - 72,580 ರೂಪಾಯಿ
* ಹೈದರಾಬಾದ್ - 72,430 ರೂಪಾಯಿ
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications