Gold Price on May 25: ಬಂಗಾರ ದರ ಸತತ ಮೂರು ದಿನವೂ ಇಳಿಕೆ.!-ನಿಮ್ಮ ನಗರದ ಬೆಲೆಯ ವಿವರ ತಿಳಿಯಿರಿ
Gold price on May 25: ದೇಶದಲ್ಲಿ ಬೆಳ್ಳಿ-ಬಂಗಾರ ದರದಲ್ಲಿ ಮೇ 23ರಿಂದ ಅಂದರೆ ಸತತ ಮೂರು ದಿನಗಳಿಂದಲೂ ಇಳಿಕೆ ಆಗುತ್ತಲೇ ಇದೆ. ಹಾಗಾದರೆ ಎಷ್ಟು ಕಡಿಮೆಯಾಗಿದೆ ಹಾಗೂ ಇಂದು (ಮೇ 25) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ (22 ಹಾಗೂ 24) ಕ್ಯಾರಟ್ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಲೆ ಹೆಚ್ಚಾದರೂ ಕೂಡ ಬಂಗಾರ ಕೊಳ್ಳುವವರ ಸಂಖ್ಯೆಯೇನೂ ಕಡಿಮೆ ಆಗುವುದಿಲ್ಲ. ಅದರಲ್ಲೂ ಕಡಿಮೆಯಾದರೆ ಬಿಡ್ತಾರಾ ಹೇಳಿ, ಇನ್ನು ನಿನ್ನೆ (ಮೇ 24)ಗಿಂತ ಇಂದು (ಮೆ 25) ಮತ್ತೆ ಇಳಿಕೆಯಾಗುದೆ. ಹಾಗೆಯೇ ಮುಂದಿನ ದಿನಗಳಲ್ಲಿ ಬಂಗಾರ ದರ ಮತ್ತಷ್ಟು ಇಳಿಕೆಯಾಗಲೂ ಬಹುದು ಅಥವಾ ಹೆಚ್ಚಳ ಆಗಲುಬಹುದು. ಈ ಬಗ್ಗೆ ಹೇಳುವುದಕ್ಕೆ ಆಗುವುದಿಲ್ಲ. ಆದ್ದರಿಂದ ಗ್ರಾಹಕರು ಈಗಲೇ ಬಂಗಾರ ಕೊಳ್ಳುವುದು ಉತ್ತಮ ಎಂದು ಹೇಳಲಾಗುತ್ತಿದೆ.

8 ಗ್ರಾಂ ಬಂಗಾರ ದರ
* 22 ಕ್ಯಾರಟ್ ಚಿನ್ನದ ಬೆಲೆ - 53,112 ರೂಪಾಯಿ
* 24 ಕ್ಯಾರಟ್ ಚಿನ್ನದ ಬೆಲೆ (ಅಪರಂಜಿ) - 57,944 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 66,390 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 72,430 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 66,390 ರೂಪಾಯಿ
* ಚೆನ್ನೈ - 66,490 ರೂಪಾಯಿ
* ಮುಂಬೈ - 66,390 ರೂಪಾಯಿ
* ಕೋಲ್ಕತ್ತಾ - 66,390 ರೂಪಾಯಿ
* ನವದೆಹಲಿ - 66,540 ರೂಪಾಯಿ
* ಹೈದರಾಬಾದ್ - 66,390 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 72,430 ರೂಪಾಯಿ
* ಚೆನ್ನೈ - 72,540 ರೂಪಾಯಿ
* ಮುಂಬೈ - 72,430 ರೂಪಾಯಿ
* ಕೋಲ್ಕತ್ತಾ -72,430 ರೂಪಾಯಿ
* ನವದೆಹಲಿ - 72,580 ರೂಪಾಯಿ
* ಹೈದರಾಬಾದ್ - 72,430 ರೂಪಾಯಿ
-
ಭಾರತದ ಸನಿಹವೇ ಮುಳುಗಿತು ಇರಾನ್ ಯುದ್ಧನೌಕೆ: ವಿಶಾಖಪಟ್ಟಣದಿಂದ ಹಿಂದಿರುಗುತ್ತಿದ್ದ ಹಡಗಿಗೆ ಅಮೆರಿಕ ಬಾಂಬ್ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ












Click it and Unblock the Notifications