Gold Price on May 25: ಬಂಗಾರ ದರ ಸತತ ಮೂರು ದಿನವೂ ಇಳಿಕೆ.!-ನಿಮ್ಮ ನಗರದ ಬೆಲೆಯ ವಿವರ ತಿಳಿಯಿರಿ
Gold price on May 25: ದೇಶದಲ್ಲಿ ಬೆಳ್ಳಿ-ಬಂಗಾರ ದರದಲ್ಲಿ ಮೇ 23ರಿಂದ ಅಂದರೆ ಸತತ ಮೂರು ದಿನಗಳಿಂದಲೂ ಇಳಿಕೆ ಆಗುತ್ತಲೇ ಇದೆ. ಹಾಗಾದರೆ ಎಷ್ಟು ಕಡಿಮೆಯಾಗಿದೆ ಹಾಗೂ ಇಂದು (ಮೇ 25) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ (22 ಹಾಗೂ 24) ಕ್ಯಾರಟ್ ದರ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬೆಲೆ ಹೆಚ್ಚಾದರೂ ಕೂಡ ಬಂಗಾರ ಕೊಳ್ಳುವವರ ಸಂಖ್ಯೆಯೇನೂ ಕಡಿಮೆ ಆಗುವುದಿಲ್ಲ. ಅದರಲ್ಲೂ ಕಡಿಮೆಯಾದರೆ ಬಿಡ್ತಾರಾ ಹೇಳಿ, ಇನ್ನು ನಿನ್ನೆ (ಮೇ 24)ಗಿಂತ ಇಂದು (ಮೆ 25) ಮತ್ತೆ ಇಳಿಕೆಯಾಗುದೆ. ಹಾಗೆಯೇ ಮುಂದಿನ ದಿನಗಳಲ್ಲಿ ಬಂಗಾರ ದರ ಮತ್ತಷ್ಟು ಇಳಿಕೆಯಾಗಲೂ ಬಹುದು ಅಥವಾ ಹೆಚ್ಚಳ ಆಗಲುಬಹುದು. ಈ ಬಗ್ಗೆ ಹೇಳುವುದಕ್ಕೆ ಆಗುವುದಿಲ್ಲ. ಆದ್ದರಿಂದ ಗ್ರಾಹಕರು ಈಗಲೇ ಬಂಗಾರ ಕೊಳ್ಳುವುದು ಉತ್ತಮ ಎಂದು ಹೇಳಲಾಗುತ್ತಿದೆ.

8 ಗ್ರಾಂ ಬಂಗಾರ ದರ
* 22 ಕ್ಯಾರಟ್ ಚಿನ್ನದ ಬೆಲೆ - 53,112 ರೂಪಾಯಿ
* 24 ಕ್ಯಾರಟ್ ಚಿನ್ನದ ಬೆಲೆ (ಅಪರಂಜಿ) - 57,944 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 66,390 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 72,430 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 66,390 ರೂಪಾಯಿ
* ಚೆನ್ನೈ - 66,490 ರೂಪಾಯಿ
* ಮುಂಬೈ - 66,390 ರೂಪಾಯಿ
* ಕೋಲ್ಕತ್ತಾ - 66,390 ರೂಪಾಯಿ
* ನವದೆಹಲಿ - 66,540 ರೂಪಾಯಿ
* ಹೈದರಾಬಾದ್ - 66,390 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 72,430 ರೂಪಾಯಿ
* ಚೆನ್ನೈ - 72,540 ರೂಪಾಯಿ
* ಮುಂಬೈ - 72,430 ರೂಪಾಯಿ
* ಕೋಲ್ಕತ್ತಾ -72,430 ರೂಪಾಯಿ
* ನವದೆಹಲಿ - 72,580 ರೂಪಾಯಿ
* ಹೈದರಾಬಾದ್ - 72,430 ರೂಪಾಯಿ
-
Akshaya Tritiya Special: ಅಕ್ಷಯ ತೃತೀಯ ಸ್ಪೆಷಲ್: ಪುರುಷರ ಚಿನ್ನದ ಆಭರಣಗಳಲ್ಲಿ ಹೊಸ ಟ್ರೆಂಡ್ಸ್ ವಿವರ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications