Gold Price on May 23: ಬಂಗಾರ ದರದಲ್ಲಿ ಭರ್ಜರಿ ಇಳಿಕೆ-ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ ಗಮನಿಸಿ
Gold Price on May 23: ಬಂಗಾರ ದರದಲ್ಲಿ ಆಗಾರ ಏರಿಳಿತ ಆಗುತ್ತಲೇ ಇರುತ್ತದೆ. ನಿನ್ನೆ (ಮೇ 22)ಗೆ ಹೋಲಿಕೆ ಮಾಡಿದರೆ, ಇದೀಗ ಇಂದು (ಮೇ 23) ದಿಢೀರ್ ಬಂಗಾರ ದರದಲ್ಲಿ ಇಳಿಕೆಮುಖವಾಗಿದೆ. ಹಾಗಾದರೆ ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 8 ಮತ್ತು 10 ಗ್ರಾಂ ಬಂಗಾರ (22 ಹಾಗೂ 24 ಕ್ಯಾರಟ್) ದರ ಎಷ್ಟಿದೆ ಎನ್ನುವ ಸಂಪೂರ್ಣ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದರ ಹೆಚ್ಚಿದಾಗಲೇ ಹೆಚ್ಚಿನ ಮಂದಿ ಬಂಗಾರ ಖರೀದಿ ಮಾಡುವುದನ್ನು ನಿಲ್ಲಿಸುವುದಿಲ್ಲ. ಒಂದು ವೇಳೆ ದರ ಕಡಿಮೆಯಾದರೆ, ಖರೀದಿ ಮಡುವುದನ್ನು ಬಿಡುತ್ತಾರಾ ಹೇಳಿ, ಇನ್ನು ನಿನ್ನೆ (ಮೇ 22) 10 ಗ್ರಾಂ (22 ಕ್ಯಾರಟ್) 68,300 ರೂಪಾಯಿ ಇದ್ದು, ಇಂದು (ಮೇ 23) 68,290 ರೂಪಾಯಿವರೆಗೆ ಕಡಿಮೆಯಾಗಿದೆ. ಮಾಹಿತಿಯ ಪ್ರಕಾರ ಬಂಗಾರ ದರ ಮುಂದಿನ ದಿನಗಳಲ್ಲಿ ಏರಿಕೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಈಗಲೇ ಕೊಳ್ಳುವುದು ಉತ್ತಮ ಸಮಯವಾಗಿದೆ ಎನ್ನಲಾಗಿದೆ.

8 ಗ್ರಾಂ ಬಂಗಾರ ದರ
* 22 ಕ್ಯಾರಟ್ ಚಿನ್ನದ ಬೆಲೆ - 54,632 ರೂಪಾಯಿ
* 24 ಕ್ಯಾರಟ್ ಚಿನ್ನದ ಬೆಲೆ (ಅಪರಂಜಿ)- 59,600 ರೂಪಾಯಿ
10 ಗ್ರಾಂ ಬಂಗಾರ ದರ
22 ಕ್ಯಾರೆಟ್ ಚಿನ್ನದ ದರ - 68,290 ರೂಪಾಯಿ
24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 74,500 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 68,290 ರೂಪಾಯಿ
* ಚೆನ್ನೈ - 68,590 ರೂಪಾಯಿ
* ಮುಂಬೈ - 68,290 ರೂಪಾಯಿ
* ಕೋಲ್ಕತ್ತಾ - 68,290 ರೂಪಾಯಿ
* ನವದೆಹಲಿ - 68,440 ರೂಪಾಯಿ
* ಹೈದರಾಬಾದ್ - 68,290 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 74,500 ರೂಪಾಯಿ
* ಚೆನ್ನೈ - 74,830 ರೂಪಾಯಿ
* ಮುಂಬೈ - 74,500 ರೂಪಾಯಿ
* ಕೋಲ್ಕತ್ತಾ -74,500 ರೂಪಾಯಿ
* ನವದೆಹಲಿ - 74,650 ರೂಪಾಯಿ
* ಹೈದರಾಬಾದ್ - 74,500 ರೂಪಾಯಿ
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications