Gold Price: ಚಿನ್ನದ ಬೆಲೆ ದಿಢೀರ್ 80,000 ರೂಪಾಯಿಗೆ ಕುಸಿತ ಸಾಧ್ಯತೆ...
ಚಿನ್ನ ಬೆಲೆ ಭಾರಿ ಭರ್ಜರಿ ಏರಿಕೆ ಕಾಣುತ್ತಿದ್ದು, ಚಿನ್ನ ಇದೇ ರೀತಿ ಏರಿಕೆ ಕಾಣುತ್ತಾ ಹೋದರೆ ಇನ್ನೇನು ಕೆಲವೇ ತಿಂಗಳಲ್ಲಿ ಚಿನ್ನದ ಬೆಲೆ ಬರೋಬ್ಬರಿ 2,00,000 ರೂಪಾಯಿ ಆಗುವ ಆತಂಕ ಇದೆ ಅನ್ನೋ ಚರ್ಚೆ ಶುರುವಾಗಿತ್ತು. ಅದರಲ್ಲೂ ಬಂಗಾರ & ಬೆಳ್ಳಿ ಬೆಲೆಯಲ್ಲಿ ದಿಢೀರ್ ಹೀಗೆ ಏರಿಕೆ ಕಂಡುಬಂದ ಕಾರಣಕ್ಕೆ ಸಾಮಾನ್ಯ ಜನರು & ಬಡವರು ಚಿಂತೆ ಮಾಡುವ ಪರಿಸ್ಥಿತಿ ಇತ್ತು.
ಅಲ್ಲದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಒಂದಾಗಿ ಚಿನ್ನದ ಬೆಲೆ ಇಳಿಕೆಗೆ ಕ್ರಮ ಕೂಡ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಾ ಇತ್ತು. ಚಿನ್ನದ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಬಡವರು & ಮಧ್ಯಮ ವರ್ಗದ ಜನರಿಂದ ಆಕ್ರೋಶ ಕೂಡ ತೀವ್ರವಾಗಿ ಹೆಚ್ಚಾಗುತ್ತಿದೆ. ಇಂತಹ ಸಮಯದಲ್ಲೇ, ಚಿನ್ನದ ಬೆಲೆ ದಿಢೀರ್ 80,000 ರೂಪಾಯಿಗೆ ಕುಸಿತ ಸಾಧ್ಯತೆ...

ಚಿನ್ನದ ಬೆಲೆ ದಿಢೀರ್ 80,000 ರೂಪಾಯಿಗೆ...
ಹೌದು, ಚಿನ್ನದ ಬೆಲೆ ಭಾರಿ ಏರಿಕೆ ಕಾಣುತ್ತಿರುವ ಕಾರಣಕ್ಕೆ ಬಂಗಾರ ಇಳಿಕೆ ಆಗಲಿ ಅಂತಾ ಕೋಟಿ ಕೋಟಿ ಜನರು ಕಾಯುತ್ತಿದ್ದರು. ಮದುವೆ, ನಿಶ್ಚಿತಾರ್ಥ ಸೇರಿದಂತೆ ಶುಭಕಾರ್ಯಗಳನ್ನು ನಡೆಸಲು ಕನ್ನಡಿಗರು ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಜನ ಕಾಯುತ್ತಾ ಇದ್ದಾರೆ. ಯಾಕಂದ್ರೆ ಬಂಗಾರ ಅಥವಾ ಚಿನ್ನದ ಬೆಲೆ ಇಳಿಕೆ ಕಾಣಲಿ ಅಂತಾನೇ ಕಾಯುತ್ತಾ ಇದ್ದಾರೆ. ಈ ಸಮಯದಲ್ಲೇ ಮತ್ತೊಂದು ಸುದ್ದಿ ದಿಢೀರ್ ಅಂತಾ ಸಂಚಲನ ಸೃಷ್ಟಿ ಮಾಡಿದೆ. ಹೀಗಿದ್ದಾಗಲೇ, ಚಿನ್ನದ ಬೆಲೆ ದಿಢೀರ್ 80,000 ರೂಪಾಯಿಗೆ ಕುಸಿತ ಸಾಧ್ಯತೆ...
ಚಿನ್ನದ ಬೆಲೆ ಕುಸಿತ ಗ್ಯಾರಂಟಿ?
ಅಂದಹಾಗೆ ಚಿನ್ನದ ಬೆಲೆ ಇಳಿಕೆ ಆಗಬೇಕು ಎಂಬ ಕೋಟಿ ಕೋಟಿ ಜನರ ಆಸೆ ಈಗ ಈಡೇರುವ ಸಾಧ್ಯತೆ ದಟ್ಟವಾಗಿದೆ. ಯಾಕಂದ್ರೆ ಕರ್ನಾಟಕ ರಾಜ್ಯವೂ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಭಾರಿ ದೊಡ್ಡ ಪ್ರಮಾಣದಲ್ಲಿ ಚಿನ್ನ ನಿಕ್ಷೇಪ ಪತ್ತೆ ಮಾಡಲಾಗಿದೆ. ಅದರಲ್ಲೂ ಕರ್ನಾಟಕ ರಾಜ್ಯದ ಪ್ರಮುಖ ಅರಣ್ಯ ಪ್ರದೇಶಗಳಲ್ಲಿ ಭಾರಿ ದೊಡ್ಡ ಪ್ರಮಾಣದಲ್ಲಿ ಚಿನ್ನ ಇದ್ದು, ಗಣಿಗಾರಿಕೆ ನಡೆಸಿ ಅದನ್ನ ಹೊರ ತೆಗೆಯಲು ಪ್ಲಾನಿಂಗ್ ಮಾಡಲಾಗಿದೆ. ಹೀಗೆ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಹೊಸ, ಹೊಸ ಚಿನ್ನದ ಗಣಿಗಳು ಶುರು ಆಗುವ ನಿರೀಕ್ಷೆ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ದಿಢೀರ್ 80,000 ರೂಪಾಯಿಗೆ ಕುಸಿತ ಸಾಧ್ಯತೆ...
-
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications