Gold Rate: 2700 ರೂಪಾಯಿ ಕುಸಿದ ಚಿನ್ನದ ಬೆಲೆ; ಶನಿವಾರ ಮತ್ತಷ್ಟು ಕುಸಿತ?
ಎರಡು ದಿನ ಅಲ್ಪ ಏರಿಕೆ ಕಂಡಿದ್ದ ಚಿನ್ನದ ಬೆಲೆ ಶುಕ್ರವಾರ ಮತ್ತೆ ಇಳಿಕೆಯಾಗಿದೆ. ಶುಕ್ರವಾರ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 270 ರೂಪಾಯಿ ಕಡಿಮೆಯಾಗಿದ್ದು, ಶನಿವಾರ ಕೂಡ ಚಿನ್ನದ ಬೆಲೆ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರೆಟ್ (ಆಭರಣ) ಚಿನ್ನದ ಬೆಲೆ 100 ಗ್ರಾಂಗೆ 2500 ರೂಪಾಯಿ ಇಳಿಕೆಯಾಗಿದೆ. ಗುರುವಾರ 6,61,500 ರೂಪಾಯಿ ಇದ್ದ 100 ಗ್ರಾಂ ಚಿನ್ನದ ಬೆಲೆ ಶುಕ್ರವಾರ 6,59,000 ರೂಪಾಯಿಗೆ ಇಳಿಕೆಯಾಗಿದೆ.

ಗುರುವಾರ 7,21,600 ರೂಪಾಯಿ ಇದ್ದ 100 ಗ್ರಾಂ ಚಿನ್ನದ ಬೆಲೆ ಶುಕ್ರವಾರ 7,18,900 ರೂಪಾಯಿಗೆ ಇಳಿಕೆಯಾಗಿದೆ. ಅಂದರೆ 100 ಗ್ರಾಂಗೆ 2700 ರೂಪಾಯಿ ಕಡಿಮೆಯಾಗಿದೆ.
ಶನಿವಾರ ಮತ್ತಷ್ಟು ಕುಸಿತ?
ಚಿನ್ನದ ಬೆಲೆ ಶನಿವಾರ ಕೂಡ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ. ಡಾಲರ್ ಮೌಲ್ಯ ಹೆಚ್ಚಾಗುತ್ತಿದ್ದು, ಷೇರು ಪೇಟೆ ಕೂಡ ಚೇತರಿಸಿಕೊಂಡಿರುವುದರಿಂದ ಚಿನ್ನದ ಬೆಲೆ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.
ಬೆಳ್ಳಿ ಬೆಲೆ ಕೂಡ ಕುಸಿತ
ಶುಕ್ರವಾರ ಬೆಳ್ಳಿ ಬೆಲೆ ಕೂಡ ಅಲ್ಪ ಕುಸಿತ ಕಂಡಿದೆ. ಶುಕ್ರವಾರ ಒಂದು ಕೆಜಿ ಚಿನ್ನದ ಬೆಲೆ 100 ರೂಪಾಯಿ ಕುಸಿದಿದೆ. ಗುರುವಾರ 90,500 ರೂಪಾಯಿ ಇದ್ದ ಒಂದು ಕೆಜಿ ಬೆಳ್ಳಿ ಬೆಲೆ ಶುಕ್ರವಾರ 90,400 ರೂಪಾಯಿಗೆ ಕುಸಿತ ಕಂಡಿದೆ.
ಕಳೆದ ವಾರ 1 ಲಕ್ಷ ರೂಪಾಯಿ ಸನಿಹಕ್ಕೆ ತಲುಪಿದ್ದ ಬೆಳ್ಳಿ ಬೆಲೆ ಸದ್ಯ 90 ಸಾವಿ ರೂಪಾಯಿ ಆಸು ಪಾಸಿಗೆ ಬಂದು ನಿಂತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆಯಾಗಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.
-
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications