Gold Price Today: ದೀಪಾವಳಿ ಹಿನ್ನೆಲೆ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ?
ಬೆಳಕಿನ ಹಬ್ಬ ದೀಪಾವಳಿಗೆ ಕೆಲವೇ ದಿನಗಳು ಬಾಕಿ ಇದೆ. ಈ ಹಬ್ಬಕ್ಕೆ ಜನ ಚಿನ್ನ ಹಾಗೂ ಬೆಳ್ಳಿ ಖರೀದಿಸಲು ಮುಗಿಬೀಳುತ್ತಾರೆ. ಅಲ್ಲದೆ ದೀಪಾವಳಿ ವೇಳೆ ಚಿನ್ನ ಖರೀದಿಸುವುದು ಒಳ್ಳೆಯದು ಎಂಬ ನಂಬಿಕೆಯೂ ಇದೆ. ಹೀಗಾಗಿ ಆಭರಣ ಮಳಿಗೆಗಳಲ್ಲಿ ಚಿನ್ನ ಖರೀದಿದಾರರು ತುಂಬಿ ತುಳುಕಾಡುತ್ತಿದ್ದಾರೆ. ಚಿನ್ನ ಹಾಗೂ ಬೆಳ್ಳಿ ದರ ಕೂಡ ಕಳೆದ ವಾರದಿಂದ ನಿರಂತರವಾಗಿ ಏರಿಕೆ ಕಾಣುತ್ತಿದೆ. ಬೆಂಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಇಂದಿನ 24 ಕ್ಯಾರೆಟ್, 22 ಕ್ಯಾರೆಟ್, 18 ಕ್ಯಾರೆಟ್ ಹಾಗೂ ಬೆಳ್ಳಿಯ ದರಗಳು ಪ್ರತಿ ಗ್ರಾಂ.ಗೆ ಎಷ್ಟಿದೆ? ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ..
ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹12,540, 22 ಕ್ಯಾರೆಟ್ ಚಿನ್ನಕ್ಕೆ ₹11,495 ಮತ್ತು 18 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹9,405 ಇದೆ. ನಿನ್ನೆಗಿಂತ ಪ್ರತಿ ಗ್ರಾಂಗೆ 32 ರೂಪಾಯಿ ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ 24 ಕ್ಯಾರೆಟ್ ಚಿನ್ನಕ್ಕೆ ಪ್ರತಿ ಗ್ರಾಂಗೆ ₹12,540, 8 ಗ್ರಾಂ. ಚಿನ್ನದ ದರ ₹1,00,320, 10 ಗ್ರಾಂ. ಚಿನ್ನದ ದರ ₹1,25,400, 100 ಗ್ರಾಂ. ಚಿನ್ನದ ದರ ₹12,54,000 ಆಗಿದ್ದು, ₹3,200 ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದಿನ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹11,495, 8 ಗ್ರಾಂ. ಚಿನ್ನದ ದರ ₹91,960, 10 ಗ್ರಾಂ.ಚಿನ್ನದ ದರ ₹1,14,950, 100 ಗ್ರಾಂ. ಚಿನ್ನದ ದರ ₹11,49,500ಗೆ ತಲುಪಿದ್ದು, ₹3,000 ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಇಂದಿನ 18 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹9,405, 8 ಗ್ರಾಂ.ಚಿನ್ನದ ದರ ₹75,240, 10 ಗ್ರಾಂ.ಚಿನ್ನದ ದರ ₹94,050, 100 ಗ್ರಾಂ.ಚಿನ್ನದ ದರ ₹9,40,500ಗೆ ಏರಿದ್ದು, ನಿನ್ನೆಗಿಂತ ದರ ₹2,400 ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಕಳೆದ 10 ದಿನಗಳ ಚಿನ್ನದ ದರಪಟ್ಟಿ (ಗ್ರಾಂ.ಗೆ)
ದಿನಾಂಕ: 24 ಕ್ಯಾರೆಟ್ ಚಿನ್ನ; 22 ಕ್ಯಾರೆಟ್ ಚಿನ್ನ
ಅಕ್ಟೋಬರ್ 13: ₹12,540 ; ₹11,495
ಅಕ್ಟೋಬರ್ 12: ₹12,508 ; ₹11,465
ಅಕ್ಟೋಬರ್ 11: ₹12,508 ; ₹11,465
ಅಕ್ಟೋಬರ್ 10: ₹12,371 ; ₹11,340
ಅಕ್ಟೋಬರ್ 9: ₹12,415 ; ₹11,380
ಅಕ್ಟೋಬರ್ 8: ₹12,393 ; ₹11,360
ಅಕ್ಟೋಬರ್ 7: ₹12,202 ; ₹11,185
ಅಕ್ಟೋಬರ್ 6: ₹12,077 ; ₹11,070
ಅಕ್ಟೋಬರ್ 5: ₹11,940 ; ₹10,945
ಬೆಳ್ಳಿ-ಪ್ಲಾಟಿನಂ ದರ ಎಷ್ಟಿದೆ?
ಬೆಂಗಳೂರಿನಲ್ಲಿ ಇಂದಿನ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹185 ಮತ್ತು ಪ್ರತಿ ಕಿಲೋಗ್ರಾಂಗೆ ₹1,85,000 ಆಗಿದೆ. ನಿನ್ನೆಗಿಂತ ದರ 2,700 ರೂಪಾಯಿ ಹೆಚ್ಚಾಗಿದೆ. ಇಂದು ಪ್ಲಾಟಿನಂ ಬೆಲೆ ಪ್ರತಿ ಗ್ರಾಂಗೆ ₹4,641 ಮತ್ತು 10 ಗ್ರಾಂ.ಗೆ ₹ 46,410 ಆಗಿದೆ. ಪ್ರತಿ ಗ್ರಾಂ ಮೇಲೆ ₹99 ಏರಿಕೆ ಕಂಡಿದೆ. ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವುದರಿಂದ ದರಗಳು ಮತ್ತಷ್ಟು ಏರುವ ನಿರೀಕ್ಷೆ ಇದೆ.
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ












Click it and Unblock the Notifications