ಬೆಳ್ಳಿ, ಬಂಗಾರ ಬೆಲೆ ಕೈಗೆಟುಕದಷ್ಟು ದಾಖಲೆಯ ಏರಿಕೆ! ಕರ್ನಾಟಕದ ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳ ಬಂಗಾರ ದರಪಟ್ಟಿ
Gold, Silver Price: ಬಂಗಾರ, ಬೆಳ್ಳಿ ದರದಲ್ಲಿ ದಾಖಲೆಯ ಏರಿಕೆಯಾಗಿದೆ. ಹಾಗಾದ್ರೆ ಇಂದು (ಜನವರಿ 20) ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರವನ್ನು ಅಂಕಿಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಬಂಗಾರ ದರಗಳ ವಿವರ: ನಿನ್ನೆ (ಜನವರಿ 19) ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಕಡೆಗಳಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 1,34,050 ರೂಪಾಯಿ ಇದ್ದರೆ, ಇಂದು (ಜನವರಿ 20) 1,35,000 ರೂಪಾಯಿ ಇದೆ. ಇನ್ನೂ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 1,46,240 ರೂಪಾಯಿ ಇತ್ತು. ಇನ್ನು ಇಂದು ಕೂಡ 1,47,280 ರೂಪಾಯಿಗೆ ಏರಿಕೆಯಾಗಿದೆ. ಹಾಗಾದ್ರೆ ಕರ್ನಾಟಕ ರಾಜಧಾನಿ ಬೆಂಗಳೂರು ಸೇರಿದಂತೆ ಉಳಿದ ದೇಶದ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

8 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ಬೆಲೆ - 1,08,000 ರೂಪಾಯಿ
* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) - 1,17,824 ರೂಪಾಯಿ
10 ಗ್ರಾಂ ಬಂಗಾರ ದರ
* 22 ಕ್ಯಾರೆಟ್ ಚಿನ್ನದ ದರ - 1,35,000 ರೂಪಾಯಿ
* 24 ಕ್ಯಾರೆಟ್ ಬಂಗಾರ ದರ (ಅಪರಂಜಿ) - 1,47,280 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,35,000 ರೂಪಾಯಿ
* ಚೆನ್ನೈ - 1,36,100 ರೂಪಾಯಿ
* ಮುಂಬೈ - 1,35,000 ರೂಪಾಯಿ
* ಕೋಲ್ಕತ್ತಾ - 1,35,000 ರೂಪಾಯಿ
* ನವದೆಹಲಿ - 1,35,150 ರೂಪಾಯಿ
* ಹೈದರಾಬಾದ್ - 1,35,000 ರೂಪಾಯಿ
ವಿವಿಧ ನಗರಗಳಲ್ಲಿ ಬಂಗಾರ ದರ 24 ಕ್ಯಾರೇಟ್ (10 ಗ್ರಾಂ)
* ಬೆಂಗಳೂರು - 1,47,280 ರೂಪಾಯಿ
* ಚೆನ್ನೈ - 1,48,480 ರೂಪಾಯಿ
* ಮುಂಬೈ - 1,47,280 ರೂಪಾಯಿ
* ಕೋಲ್ಕತ್ತಾ - 1,47,280 ರೂಪಾಯಿ
* ನವದೆಹಲಿ - 1,47,430 ರೂಪಾಯಿ
* ಹೈದರಾಬಾದ್ - 1,47,280 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ (ಕೆಜಿ ಲೆಕ್ಕದಲ್ಲಿ)
* ಬೆಂಗಳೂರು - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ಚೆನ್ನೈ - 3,30,000 ರೂಪಾಯಿ (12,000 ರೂಪಾಯಿ ಏರಿಕೆ)
* ಮುಂಬೈ - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ಕೋಲ್ಕತ್ತಾ - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ನವದೆಹಲಿ - 3,15,000 ರೂಪಾಯಿ (10,000 ರೂಪಾಯಿ ಏರಿಕೆ)
* ಹೈದರಾಬಾದ್ - 3,30,000 ರೂಪಾಯಿ (12,000 ರೂಪಾಯಿ ಏರಿಕೆ)
ಮತ್ತಷ್ಟು ದರ ಏರಿಕೆ ಸಾಧ್ಯತೆ: ಆಭರಣಗಳ ದರ ಹೆಚ್ಚಾದರೂ ಸಹ ಕೊಳ್ಳುವವರ ಸಂಖ್ಯೆ ಮಾತ್ರ ಕಡಿಮೆ ಆಗುವುದಿಲ್ಲ. ಬದಲಾಗಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಕಷ್ಟದ ಕಾಲಕ್ಕೆ ಆಗುತ್ತವೆ ಎನ್ನುವ ನಿಟ್ಟಿನಲ್ಲಿ ಖರೀದಿ ಮಾಡುತ್ತಲಿದ್ದಾರೆ. ಇದೀಗ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆ ಆಭರಣಗಳ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಅಂತಲೂ ಹಲವು ಆರ್ಥಿಕ ತಜ್ಞರು ಹೇಳಿದ್ದಾರೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ











Click it and Unblock the Notifications