ಯೆಸ್ ಬ್ಯಾಂಕಿನ ಕ್ರೆಡಿಟ್ ಕಾರ್ಡ್ ದಾರರಿಗೆ ಮಹತ್ವದ ಸೂಚನೆ
ಬೆಂಗಳೂರು, ಮಾರ್ಚ್ 11: ಯೆಸ್ ಬ್ಯಾಂಕ್ ಜೊತೆಗಿನ ಎಲ್ಲಾ ಆರ್ಥಿಕ ವ್ಯವಹಾರಕ್ಕೆ ಕಡಿತಬಿದ್ದ ಬಳಿಕ ಕಂಗಾಲಾಗಿದ್ದ ಗ್ರಾಹಕರಿಗೆ ಹಂತ ಹಂತವಾಗಿ ನೆಮ್ಮದಿಯ ಸುದ್ದಿಯನ್ನು ನೀಡಲಾಗುತ್ತಿದೆ. ದುಡ್ಡು ವಿಥ್ ಡ್ರಾ ಮಾಡುವುದು ಹೇಗೆ? ಎಂದು ಚಿಂತಿಸುತ್ತಿದ್ದ ಗ್ರಾಹಕರಿಗೆ ಯೆಸ್ ಬ್ಯಾಂಕ್ ಸಿಹಿ ಸುದ್ದಿ ನೀಡಿತ್ತು. ಈಗ ಕ್ರೆಡಿಟ್ ಕಾರ್ಡ್ ಬಾಕಿ ಉಳಿಸಿಕೊಂಡವರಿಗೆ ಮಹತ್ವದ ಸೂಚನೆ ನೀಡಿದೆ.
Recommended Video
ಯೆಸ್ ಬ್ಯಾಂಕ್ ಗ್ರಾಹಕರು ಈಗ ಎಟಿಎಂನಿಂದ ಹಣ ವಿಥ್ ಡ್ರಾ ಮಾಡಿಕೊಳ್ಳಬಹುದಾಗಿದೆ. ಯೆಸ್ ಬ್ಯಾಂಕ್ ಡೆಬಿಟ್ ಕಾರ್ಡನ್ನು ಯೆಸ್ ಬ್ಯಾಂಕ್ ಎಟಿಎಂ ಅಲ್ಲದೆ ಇತರೆ ಎಟಿಎಂ ಬ್ಯಾಂಕ್ ಎಟಿಎಂಗಳಲ್ಲೂ ಬಳಸಬಹುದು ಎಂದು ಯೆಸ್ ಬ್ಯಾಂಕ್ ಅಧಿಕೃತವಾಗಿ ಟ್ವೀಟ್ ಮಾಡಿತ್ತು. ಈಗ ಕ್ರೆಡಿಟ್ ಕಾರ್ಡ್ ಬಾಕಿ ಮೊತ್ತ ಪಾವತಿ, ಸಾಲ ಪಾವತಿ ಬಗ್ಗೆ ಟ್ವೀಟ್ ಮಾಡಿದೆ.

ಇತರೆ ಬ್ಯಾಂಕ್ ಖಾತೆಗಳ ಮೂಲಕವೂ ಸಾಲ ಹಾಗೂ ಕ್ರೆಡಿಟ್ ಕಾರ್ಡ್ ಬಾಕಿ ಕಟ್ಟುವ ಅವಕಾಶವನ್ನು ನೀಡಲಾಗಿದೆ ಎಂದು ಯೆಸ್ ಬ್ಯಾಂಕ್ ಹೇಳಿದೆ.
ಬ್ಯಾಂಕಿಂಗ್ ನಿಯಮವನ್ನು ಗಾಳಿಗೆ ತೂರಿದ ಕಾರಣದಿಂದಾಗಿ ಯೆಸ್ ಬ್ಯಾಂಕ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್ ಸೂಪರ್ ಸೀಡ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
Inward IMPS/NEFT services have now been enabled. You can make payments towards YES BANK Credit Card dues and loan obligations from other bank accounts. Thank you for your co-operation.@RBI @FinMinIndia
— YES BANK (@YESBANK) March 10, 2020
ಆರ್ ಬಿಐ ನಿರ್ದೇಶನದಂತೆ ಹಣಕಾಸು ಇಲಾಖೆ ಮಾರ್ಚ್ 5ರಂದು ಹೊರಡಿಸಿದ ಸುತ್ತೋಲೆಯಂತೆ ಹಣ ವಿತ್ ಡ್ರಾ ಮಾಡಲು 50,000 ರೂಪಾಯಿಗಳ ಮಿತಿ ಹೇರಲಾಗಿದ್ದು, ಮಾರ್ಚ್ 5ರಿಂದ ಏಪ್ರಿಲ್ 3ರ ವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ. ಯೆಸ್ ಬ್ಯಾಂಕ್ ಜೊತೆಗೆ ಡಿಜಿಟಲ್ ಪೇಮೆಂಟ್ ಒಪ್ಪಂದ ಮಾಡಿಕೊಂಡಿದ್ದ ಸಹ ಸಂಸ್ಥೆಗಳ ವ್ಯವಹಾರಕ್ಕೂ ತೊಂದರೆ ಉಂಟಾಗಿದೆ. ಮುಖ್ಯವಾಗಿ ಫೋನ್ ಪೇ ವ್ಯವಹಾರ ಕೂಡಾ ಸರಿಯಾಗಿ ಆಗುತ್ತಿಲ್ಲ. ಈ ಕುರಿತಂತೆ ಮುಖ್ಯ ಕಾರ್ಯಕಾರಿ ಸಮೀರ್ ನಿಗಮ್ ಅವರು ಸ್ಪಷ್ಟಪಡಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications