10 ಸಾವಿರ ವಿದ್ಯುತ್ ಕಾರುಗಳ ಉತ್ಪಾದನೆಗೆ ಕೇಂದ್ರದ ನಿರ್ಧಾರ
10 ಸಾವಿರ ವಿದ್ಯುತ್ ಚಾಲಿತ ಕಾರು ತಯಾರಿಕೆಗೆ ಗ್ಲೋಬಲ್ ಟೆಂಡರ್ ಕರೆದ ಕೇಂದ್ರ. ಕೇಂದ್ರದ ವಿದ್ಯುತ್ ಸಚಿವ ಪಿಯೂಷ್ ಗೋಯೆಲ್ ಅವರ ಆಣತಿ ಮೇಲೆಗೆ ಟೆಂಡರ್. 2030ರ ಹೊತ್ತಿಗೆ ಭಾರತವನ್ನು ಸಂಪೂರ್ಣ ವಿದ್ಯುತ್ ಕಾರುಗಳ ತಾಣವನ್ನಾಗಿಸುವ ಗುರಿ.
ನವದೆಹಲಿ, ಆಗಸ್ಟ್ 17: 2030ರ ಹೊತ್ತಿಗೆ ಭಾರತವನ್ನು ಸಂಪೂರ್ಣವಾಗಿ ವಿದ್ಯುತ್ ಚಾಲಿತ ಕಾರುಗಳ ತಾಣವನ್ನಾಗಿಸುವ ಕನಸು ಹೊತ್ತಿರುವ ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯೆಲ್ ಅವರು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯೊಂದನ್ನಿಟ್ಟಿದ್ದಾರೆ.
ಇದೇ ಗೋಯೆಲ್ ಅವರ ಆಣತಿಯಂತೆ, ಸರ್ಕಾರಿ ಸ್ವಾಮ್ಯದ ಕಂಪನಿಯಾದ ಎನರ್ಜಿ ಎಫಿಶಿಯನ್ಸಿ ಸರ್ವೀಸಸ್ ಲಿಮಿಟೆಡ್ (ಇಇಎಸ್ಎಲ್), ಇದೀಗ ಸೆಡಾನ್ ಮಾದರಿಯ 10 ಸಾವಿರ ಕಾರುಗಳನ್ನು ತಯಾರು ಮಾಡಿಕೊಡುವಂತೆ ಜಾಗತಿಕ ಟೆಂಡರ್ ಕರೆದಿದೆ.

ಒಂದು ಬಾರಿ ಚಾರ್ಚ್ ಮಾಡಿದರೆ, ನೂರೈವತ್ತು ಕಿ.ಮೀ. ಓಡಬಲ್ಲ ಕಾರುಗಳನ್ನು ತಯಾರಿಸಿಕೊಂಡಬೇಕೆಂದು ಟೆಂಡರ್ ನಲ್ಲಿ ಕೇಳಲಾಗಿದೆ. ಈ ಟೆಂಡರ್ ನ ಅಡಿಯಲ್ಲಿ ತಯಾರಾಗುವ ಕಾರುಗಳನ್ನು ಕೇಂದ್ರ ಸರ್ಕಾರದ ಸಚಿವರು ಹಾಗೂ ಉನ್ನತ ಅಧಿಕಾರಿಗಳು ಉಪಯೋಗಿಸಲಿ, ಇದರ ಮೌಲ್ಯ ಮಾಪನ ಮಾಡಲಿದ್ದಾರೆ.
ದೇಶದಲ್ಲಿ ವಿದ್ಯುತ್ ಚಾಲಿತ ಕಾರುಗಳಿಗೆ ಉತ್ತೇಜನ ನೀಡಲು ಈ ಹೆಜ್ಜೆ ಇಡಲಾಗಿದೆ.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications