ಫ್ಲಿಪ್ ಕಾರ್ಟ್, ಅಮೆಜಾನ್ ಗ್ರಾಹಕರಿಗೆ ಕಹಿಸುದ್ದಿ, ಹಬ್ಬಕ್ಕೆ ಆಫರ್ ಇಲ್ಲ?!
ಮುಂಬೈ, ಸೆಪ್ಟೆಂಬರ್ 14: ಆನ್ ಲೈನ್ ಶಾಪಿಂಗ್ ಪ್ರಿಯರಿಗೆ ಇಲ್ಲೊಂದು ಕಹಿಸುದ್ದಿಯಿದೆ. ಖರೀದಿಗಾಗಿ ಹಬ್ಬ ಬರುವುದನ್ನೇ ಕಾಯುತ್ತಿರುವವರಿಗೆ ಈ ಬಾರಿ ಹಬ್ಬದ ಡಿಸ್ಕೌಂಟ್ ಸಿಗುವುದು ಡೌಟು!
ಭಾರತದ ಮುಂಚೂಣಿ ವರ್ತಕರ ಒಕ್ಕೂಟ CAIT (Confederation of All India Traders
Read more ) ಸರ್ಕಾರಕ್ಕೆ ಮನವಿಯೊಂದನ್ನು ಕಳಿಸಿದ್ದು, ಇದರಲ್ಲಿ, "ಇ ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ಗಳು ಹಾಕುವ ಹಬ್ಬದ ಆಫರ್ ಗಳನ್ನು ನಿಷೇಧಿಸಬೇಕು" ಎಂದಿದೆ.
ಈ ಸಂಸ್ಥೆಗಳು ದೇಶದ ವಿದೇಶಿ ಹೂಡಿಕೆ ನಿಯಮಗಳನ್ನು ಉಲ್ಲಂಘಿಸಿ, ಹೆಚ್ಚಿನ ಡಿಸ್ಕೌಂಟ್ ನೀಡುತ್ತಿವೆ ಎಂದು ಅದು ದೂರಿದೆ.

ವಾಲ್ಮಾರ್ಟ್ ಒಡೆತನದ ಫ್ಲಿಪ್ ಕಾರ್ಟ್ ನ ಆರು ದಿನಗಳ ಫೆಸ್ಟಿವ್ ಸೇಲ್ ಸೆಪ್ಟೆಂಬರ್ 29 ರಂದು ಆರಂಭವಾಗಲಿದೆ. ಅಮೆಜಾನ್ ತನ್ನ ಡಿಸ್ಕ್ಪೌಂಟ್ ಸೇಲ್ ಅನ್ನು ಇನ್ನೂ ಪ್ರಕಟಿಸಬೇಕಿದೆ. ಆದರೆ ಅದಕ್ಕೂ ಮುನ್ನವೇ ಸರ್ಕಾರವೇನಾದರೂ ಈ ಕೊಡುಗೆಗಳ ಮೇಲೆ ನಿಷೇಧ ಹೇರಿದರೆ ಗ್ರಾಹಕರಿಗೆ ನಿರಾಸೆಯಾಗುವುದು ಖಂಡಿತ.
5 ಲಕ್ಷಕ್ಕೂ ಹೆಚ್ಚು ವರ್ತಕರನ್ನು ಹೊಂದಿರುವ CAITಯು ಸರ್ಕಾರಕ್ಕೆ ಪತ್ರ ಬರೆದಿದ್ದು, ಫ್ಲಿಪ್ ಕಾರ್ಟ್ ಮತ್ತು ಅಮೆಜಾನ್ ಗಳು ವಿದೇಶಿ ನೇರ ಹೂಡಿಕೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದು, ಅವುಗಳ ಬಗ್ಗೆ ತನಿಖೆ ನಡೆಯಬೇಕು, ಅದುವರೆಗೂ ಈ ಡಿಸ್ಕೌಂಟ್ ಸೇಲ್ ಗಳಿಗೆ ನಿಷೇಧ ಹೇರಬೇಕು ಎಂದು ಮನವಿ ಮಾಡಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications