ಎಫ್ ಡಿಐ ಹೂಡಿಕೆ : ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರ
ನವದೆಹಲಿ, ಜೂನ್ , 20: ಕೇಂದ್ರ ಸರ್ಕಾರ ನೇರ ವಿದೇಶಿ ಬಂಡವಾಳ ಹೂಡಿಕೆಯಲ್ಲಿ(ಎಫ್ ಡಿಐ) ಮಹತ್ತರ ಬದಲಾವಣೆಗೆ ಆರಂಭ ಹಾಡಿದೆ. ನಾಗರಿಕ ವಿಮಾನಯಾನ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ ಶೇ.100 ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅನುಮತಿ ನೀಡಿದೆ.
ನಾಗರಿಕ ವಾಯುಯಾನ, ವಿಮಾನ ನಿಲ್ದಾಣಗಳು, ಔಷಧ ತಯಾರಿ ಮತ್ತು ಪಶು ಸಂಗೋಪನೆ, ಸಿಂಗಲ್ ಬ್ರಾಂಡ್ ರಿಟೇಲ್ ಕ್ಷೇತ್ರದಲ್ಲಿನ ನೇರ ವಿದೇಶಿ ಹೂಡಿಕೆ ಮಿತಿ ಏರಿಕೆ ಮಾಡಲಾಗಿದೆ.[ಎಫ್ಡಿಐ ಹೂಡಿಕೆ, ಭಾರತಕ್ಕೆ ಸಿಗಲಿದೆ ಲಾಭದ ಹೊದಿಕೆ]

ರಕ್ಷಣಾ ಕ್ಷೇತ್ರದಲ್ಲಿ ಈ ಹಿಂದೆ ಇದ್ದ ಶೇ.49 ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆ ಮಿತಿಯನ್ನು ಶೇ.100 ಕ್ಕೆ ಏರಿಕೆ ಮಾಡಲಾಗಿದ್ದು ವಿದೇಶಿ ಕಂಪನಿಗಳು ಭಾರತಕ್ಕೆ ರಕ್ಷಣಾ ತಂತ್ರಜ್ಞಾನ ವರ್ಗಾವಣೆ ಮಾಡಲು ಹಾಗೂ ಭಾರತದಲ್ಲಿ ಉದ್ಯಮವನ್ನು ಪ್ರಾರಂಭಿಸಲು ನೆರವಾಗಲಿದೆ. ಕಳೆದ ನವೆಂಬರ್ ನಂತರ ಎಫ್ ಡಿಐ ಗೆ ಸಂಬಂಧಿಸಿ ಮಾಡಿದ ಮಹತ್ತರ ಬದಲಾವಣೆ ಇದಾಗಿದೆ.[ವಿದೇಶಿ ಬಂಡವಾಳ ಪಡೆಯೋದ್ರಲ್ಲಿ ನಾವೇ ನಂ. 1]
ಪರಿಣಾಮ ಏನು?
ಆರ್ಥಿಕ ಅಭಿವೃದ್ಧಿಗೆ ಸಂಬಂಧಿಸಿ ಹೇಳುವುದಾದರೆ ಇದು ಅತ್ಯಂತ ಮಹತ್ವದ ನಿರ್ಧಾರ. ವಿದೇಶಿ ಕಂಪನಿಗಳು ಅದರಲ್ಲೂ ಆಪಲ್ ನಂತಹ ಬೃಹತ್ ಕಂಪನಿ ಭಾರತದಲ್ಲಿ ಹೂಡಿಕೆಗೆ ಮುಂದಾದರೂ ಆಶ್ಚರ್ಯವಿಲ್ಲ.[ಮೋದಿ ಮೇಲೆ ಅಡ್ವಾಣಿ ವಾರೆನೋಟ!]
ರಕ್ಷಣಾ ಕ್ಷೇತ್ರ ಮತ್ತಷ್ಟು ಶಕ್ತಿಶಾಲಿಯಾಗಲಿದ್ದು ಅನೇಕ ಅಡ್ಡಿ ಆತಂಕಗಳ ನಡುವೆಯೂ ಕೇಂದ್ರ ಸರ್ಕಾರ ಎಫ್ ಡಿಐ ಹೂಡಿಕೆಗೆ ಅವಕಾಶ ನೀಡಿ ದಿಟ್ಟ ನಿರ್ಧಾರ ತೆಗೆದುಕೊಂಡಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications