ಜಿಎಸ್ ಟಿ ಪರಿಣಾಮ: ಚಿನ್ನದ ಮೇಲೆ ಶೇ. 3ರಷ್ಟು ತೆರಿಗೆ
ನವದೆಹಲಿ, ಜೂನ್ 3: ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಅಡಿಯಲ್ಲಿ ಚಿನ್ನ, ಪಾದರಕ್ಷೆ ಸೇರಿದಂತೆ ಇತರ ಪರಿಕರಗಳಿಗೆ ವಿಧಿಸಬೇಕಿದ್ದ ದರಗಳ ಪಟ್ಟಿ ಅಂತಿಮಗೊಂಡಿದೆ.
ಶನಿವಾರ, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನೇತೃತ್ವದಲ್ಲಿ ನಡೆದ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಈ ದರಗಳನ್ನು ಅಂತಿಮಗೊಳಿಸಲಾಯಿತು.[ಜಿಎಸ್ ಟಿ ಜಾರಿಯಾದ್ರೆ ಚಿತ್ರರಂಗಕ್ಕೆ ವಿದಾಯ: ಕಮಲ್ ಹಾಸನ್]

ಅದರಂತೆ, ಚಿನ್ನದ ಮೇಲೆ ಶೇ. 3ರಷ್ಟು, ತಿನ್ನುವ ಬಿಸ್ಕತ್ ಗಳ ಮೇಲೆ ಶೇ 18ರಷ್ಟು, ಬಟ್ಟೆಗಳ ಮೇಲೆ ಶೇ. 12ರಷ್ಟು ತೆರಿಗೆ ಬೀಳುತ್ತದೆ. ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಅರುಣ್ ಜೇಟ್ಲಿ ಹೇಳಿದ್ದಿಷ್ಟು.
- ರಫ್ ಡೈಮೆಂಡ್ ಗಳ ಮೇಲೆ ಶೇ. 0.25ರಷ್ಟು ಸುಂಕ.
- ಜಿಎಸ್ ಟಿ ಜಾರಿಯಿಂದ ಚಿನ್ನದ ಮೇಲೆ ಶೇ. 3ರಷ್ಟು ತೆರಿಗೆ.
- ಚಿನ್ನ ಮಾತ್ರವಲ್ಲ, ವಜ್ರ, ಇತರೆ ಅಲಂಕಾರಿಗೆ ಹರಳುಗಳ ಮೇಲೂ ಶೇ. 3ರಷ್ಟು ತೆರಿಗೆ.[ಜಿಎಸ್ ಟಿ ಪರಿಣಾಮ: ಯಾವ್ಯಾವುದರ ಮೇಲೆ ಎಷ್ಟೆಷ್ಟು ತೆರಿಗೆ?]
- 500 ರು. ಒಳಗಿರುವ ಪಾದರಕ್ಷೆಗಳಿಗೆ ಶೇ. 5ರಷ್ಟು ಹಾಗೂ 500 ರು.ಗಳಿಗಿಂತ ಮೇಲ್ಪಟ್ಟ ಪಾದರಕ್ಷಗಳಿಗೆ ಶೇ. 18ರಷ್ಟು ತೆರಿಗೆ.
- ಸಿದ್ಧ ಉಡುಪುಗಳ ಮೇಲೆ ಶೇ. 12ರಷ್ಟು ಜಿಎಸ್ ಟಿ, ಯಾರ್ನ್ ಹಾಗೂ ಫ್ಯಾಬ್ರಿಕ್ ಕಾಟನ್ ಮೇಲೆ ಶೇ. 5ರಷ್ಟು ತೆರಿಗೆ. ಬಟ್ಟೆ ಕೊಳ್ಳುವ ಗ್ರಾಹಕರಿಗೆ ಇದು ಕೊಂಚ ದುಬಾರಿ ಎನಿಸಬಹುದು.
- ಬಿಸ್ಕೆಟ್ ಗಳ ಮೇಲೆ ಶೇ. 18ರಷ್ಟು ಸುಂಕ
- ನಾರಿನ ಉತ್ಪನ್ನಗಳ ಮೇಲೆ ಸುಂಕವಿಲ್ಲ.
- ಬೀಡಿಗಳ ಮೇಲೆ ಶೇ. 28ರಷ್ಟು ತೆರಿಗೆ. ಆದರೆ, ಇದಿನ್ನೂ ಅಂತಿಮವಾಗಿಲ್ಲ.[ಜಿಎಸ್ ಟಿ ಪರಿಣಾಮ: ಹೊಸ ಮನೆ ಕೊಳ್ಳೋರಿಗೆ ಕೊಂಚ ಹೆಚ್ಚು ಹೊರೆ!]
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications