ಮಾಧ್ಯಮಗಳಿಗೂ ನೋಟು ನಿಷೇಧದ ಬಿಸಿ, ಹಿಂಜರಿತವೋ ಆರ್ಥಿಕ ಹೊಡೆತವೋ!
ಮುಂಬೈ, ಜನವರಿ 16: ಈ ಪರಿಸ್ಥಿತಿಯ ವಿಶ್ಲೇಷಣೆ ಹೇಗೆ ಮಾಡುವುದು ಅನ್ನೋದೇ ಸ್ವಲ್ಪ ಮಟ್ಟಿಗೆ ಗೊಂದಲಮಯವಾಗಿದೆ. ಅಪನಗದೀಕರಣದಿಂದ ಈ ವಲಯಕ್ಕೆ ಹೊಡೆತ ಬಿತ್ತು, ಆ ವಲಯಕ್ಕೆ ಹೊಡೆತ ಬಿತ್ತು ಅಂತ ಸುದ್ದಿ ಪ್ರಕಟಿಸುವ ಮಾಧ್ಯಮಗಳಿಗೇ ದೊಡ್ಡ ಹೊಡೆತ ಬಿದ್ದಿರುವ ವಿಚಾರ ಇದು.
ನೋಟು ನಿಷೇಧದಿಂದ ಪ್ರತಿಷ್ಠಿತ ಪತ್ರಿಕೆ 'ಹಿಂದೂಸ್ತಾನ್ ಟೈಮ್ಸ್'ಗೆ ಬಿಸಿ ತಾಗಿದೆ. ಅಲ್ಲಿನ ಕೆಲವು ಹಿರಿಯ ಉದ್ಯೋಗಿಗಳಿಗೆ ಕೆಲಸ ಬಿಡುವಂತೆ ಸೂಚಿಸಲಾಗಿದೆ ಎಂಬ ಮಾಹಿತಿ ಬರುತ್ತಿದೆ. ಒಟ್ಟಿನಲ್ಲಿ ಸದ್ಯದ ಸನ್ನಿವೇಶ ಆತಂಕಕಾರಿಯಾಗಿದೆ. ಇತ್ತೀಚೆಗೆ ಎಚ್ ಟಿ ಮೀಡಿಯಾ ಗ್ರೂಪ್ ನಿಂದ ಅದರ ಬ್ಯುಸಿನೆಸ್ ಬ್ಯೂರೋ ಮುಚ್ಚಲಾಗಿದೆ.[ಮೈಸೂರು: ಜಗತ್ತಿನ ಏಕೈಕ ಸಂಸ್ಕೃತ ದಿನಪತ್ರಿಕೆ 'ಸುಧರ್ಮಾ' ಉಳಿಯಲಿ...]

ಮೂಲಗಳ ಪ್ರಕಾರ ಹಿಂದೂಸ್ತಾನ್ ಟೈಮ್ಸ್ ನ ವಾಣಿಜ್ಯ ಪುಟಗಳನ್ನು 'ಮಿಂಟ್'ನಿಂದಲೇ ಮಾಡಲಾಗುತ್ತದೆ. ಬಿಜಿನೆಸ್ ಡೆಸ್ಕ್ ನ ಮುಖ್ಯಸ್ಥ ಸುವೀನ್ ಸಿನ್ಹಾ ಅವರಿಗೆ ಕಂಪನಿ ಬಿಡುವಂತೆ ತಿಳಿಸಿ ಆಗಿತ್ತು. ಹಿರಿಯ ಸಹಾಯಕ ಸಂಪಾದಕ ಸನ್ನಿ ಸೇನ್, ಸುಚೇತನಾ ರಾಯ್ ಅವರನ್ನು ಎಚ್ ಟಿ ಆನ್ ಲೈನ್ ಗೆ ವರ್ಗಾವಣೆ ಮಾಡಲಾಗಿದೆ. ಮಹುವಾ ಸಹಾಯಕ ಸಂಪಾದಕ ವೆಂಕಟೇಶ್ ಅವರನ್ನು ಪೊಲಿಟಿಕಲ್ ಬ್ಯುರೋಗೆ ವರ್ಗಾವಣೆ ಮಾಡಲಾಗಿದೆ.
ಇನ್ನು ಕನ್ನಡದ ಮಾಧ್ಯಮಗಳಲ್ಲಿ ಕೂಡ ಖರ್ಚಿಗೆ ಕಡಿವಾಣ ಹಾಕುವಂತೆ ಸೂಚಿಸಲಾಗಿದೆ. ಹೊಸದಾಗಿ ನೇಮಕಾತಿ ಬೇಡ, ಅನಗತ್ಯವಾಗಿ ಹೆಚ್ಚುವರಿ ಪುಟಗಳು ಬೇಡ, ಜಾಹೀರಾತು ಪ್ರಮಾಣದಲ್ಲಿ ಕಡಿಮೆಯಾಗಿ, ಆದಾಯವೂ ತಾರುಮಾರಾಗಿದೆ ಎಂಬ ಮಾತುಗಳೆಲ್ಲ ಸಾಮಾನ್ಯವಾಗಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications