ಅರಿಂದಂ ಚೌಧರಿಗೆ ದೆಹಲಿ ಹೈಕೋರ್ಟ್ ಚಾಟಿ
ನವದೆಹಲಿ, ಸೆ. 29 : ಇಂಡಿಯನ್ ಇನ್ಸಿಟ್ಯೂಟ್ ಆಫ್ ಪ್ಲ್ಯಾನಿಂಗ್ ಮತ್ತು ಮ್ಯಾನೆಜ್ಮೆಂಟ್ (ಐಐಪಿಎಂ)ಮತ್ತು ಅದರ ಡೀನ್ ಅರಿಂದಂ ಚೌಧರಿಗೆ ಆತಂಕ ಎದುರಾಗಿದೆ. ಸಂಸ್ಥೆ ಎಲ್ಲಯೂ ತಾನು ಎಂಬಿಎ, ಬಿಬಿಎ, ಮತ್ತಿತರ ಮ್ಯಾನೇಜ್ ಮೆಂಟ್ ಕೋರ್ಸ್ಗಳ ಬಗ್ಗೆ ಪ್ರಚಾರ ಮತ್ತು ಜಾಹೀರಾತು ನೀಡದಂತೆ ಸ್ಪಷ್ಟ ಆದೇಶ ನೀಡಿದೆ.
ನಾಗರಿಕರಿಗೆ ತಪ್ಪು ಮಾಹಿತಿ ನೀಡುವಂತಹ ಜಾಹೀರಾತು ಪ್ರಕಟಿಸಿದ್ದಕ್ಕೆ ಐಐಪಿಎಂಗೆ 25 ಸಾವಿರ ದಂಡ ವಿಧಿಸಲಾಗಿದೆ. ಅಲ್ಲದೇ ಇದೆಕ್ಕೆಲ್ಲ ಜವಾಬ್ದಾರರಾಗಿರುವ ಅರಿಂದಂ ಚೌಧರಿಗೆ ಎಂಬಿಎ, ಬಿಬಿಎಂ, ಮ್ಯಾನೆಜ್ಮೆಂಟ್ ಕೋರ್ಸ್ ಎಂಬ ಶಬ್ದ ಬಳಕೆ ತಕ್ಷಣ ನಿಲ್ಲಿಸಲು ತಿಳಿಸಿದೆ. ಇಂಥ ಕೋರ್ಸ್ ನಡೆಸಲು ಐಐಪಿಎಂಗೆ ಯಾವ ಅಧಿಕಾರವಿಲ್ಲ ಎಂದು ಸ್ಷಷ್ಟವಾಗಿ ಹೇಳಿದೆ.(ಚಿಂದಿ ಆಯುವವರ ಮಗಳು ಎಂಬಿಎ ಪದವೀಧರೆ!)

ನ್ಯಾಯಮೂರ್ತಿಗಳಾದ ರೋಹಿಣಿ, ಆರ್ಎಸ್ ಎಂಡ್ಲಾವ್ 20 ಪುಟಗಳ ತೀರ್ಮಾನ ನೀಡಿದ್ದಾರೆ. ಜನರ ಹಾದಿ ತಪ್ಪಿಸುವ ಜಾಹೀರಾತನ್ನು ಐಐಪಿಎಂಗೆ ಬಿಡುಗಡೆ ಮಾಡಿದೆ. ಇದು ಯುಜಿಸಿ ಮಾನ್ಯತೆ ಪಡೆದಿಲ್ಲ. ಬೆಲ್ಜಿಯಂನಲ್ಲಿರುವ ಐಐಪಿಎಂ ವಿದ್ಯಾಸಂಸ್ಥೆಗಳಿಗೂ ಈ ಕಾನೂನು ಅನ್ವಯಿಸುತ್ತದೆ ಎಂದು ತೀರ್ಮಾನದಲ್ಲಿ ಉಲ್ಲೇಖಿಸಿದ್ದಾರೆ.(ಬೆಂಗಳೂರು ವಿದ್ಯಾರ್ಥಿಗಳಿಗೆ 1 ಕೋಟಿ ವೇತನ ಆಫರ್)
ಯಾವುದೆ ಮ್ಯಾನೇಜ್ ಮೆಂಟ್ ಸಂಸ್ಥೆಯಾದರೂ ಮೊದಲು ತಾಂತ್ರಿಕ ಶಿಕ್ಷಣ ಬೋರ್ಡ್ ನಿಂದ (ಎಐಸಿಟಿಇ) ಯಿಂದ ಅನುಮತಿ ಪಡೆದುಕೊಂಡಿರಬೇಕು. ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ಅನಾನುಕೂಲವಾಗುವ ರೀತಿಯಲ್ಲಿ ನಡೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದು ದೆಹಲಿ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications