ಮೇಕ್ ಇನ್ ಇಂಡಿಯಾಕ್ಕೆ ಒತ್ತು, ಆಮದು ಆಟಿಕೆ ದುಬಾರಿ
ನವದೆಹಲಿ, ಜನವರಿ 17: ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚಿನ ಒತ್ತು ನೀಡಲು ಸರ್ಕಾರ ಮುಂದಾಗಿದೆ. ಹೀಗಾಗಿ ಸುಮಾರು 300ಕ್ಕೂ ಅಧಿಕ ಆಮದು ವಸ್ತುಗಳ ಸುಂಕ ಹೆಚ್ಚಾಗುವ ಸಾಧ್ಯತೆ ಕಂಡುಬಂದಿದೆ.
ವಾಣಿಜ್ಯ ಹಾಗೂ ಕೈಗಾರಿಕಾ ಸಚಿವಾಲಯವು ಕೇಂದ್ರ ವಿತ್ತ ಸಚಿವಾಲಯಕ್ಕೆ ನೀಡಿರುವ ಶಿಫಾರಸ್ಸಿನ ಅನ್ವಯ 300 ವಸ್ತುಗಳ ಮೇಲಿನ ಸುಂಕದಲ್ಲಿ ವ್ಯತ್ಯಾಸ ಕಂಡು ಬರಲಿದ್ದು, ಪೀಠೋಪಕರಣ, ರಾಸಾಯನಿಕ, ರಬ್ಬರ್, ಕೋಟೆಡ್ ಕಾಗದ, ಕಾಗದ ಬೋರ್ಡ್ ಮುಂತಾದವು ಸೇರಿವೆ.
ಹೊಸ ನ್ಯೂಮೆಟಿಕ್ ಟೈರ್ ಗಳ ಅಬಕಾರಿ ಸುಂಕವನ್ನು ಈಗಿನ ಶೇ 10 ರಿಂದ ಶೇ 15 ರಿಂದ 40ಕ್ಕೆ ಏರಿಸಲು ಶಿಫಾರಸು ಮಾಡಲಾಗಿದೆ. ಪಾದರಕ್ಷೆ ಹಾಗೂ ಸಂಬಂಧಿಸಿದ ಉತ್ಪನ್ನಗಳ ಮೇಲಿನ ಸುಂಕವನ್ನು 25% ರಿಂದ 35%ಕ್ಕೇರಿಸುವ ಸಾಧ್ಯತೆಯಿದೆ.

ಆಸಿಯಾನ್ ರಾಷ್ಟ್ರದಿಂದ ಕಡಿಮೆ ವೆಚ್ಚದಲ್ಲಿ ಪಾದರಕ್ಷೆ ಆಮದು ಮಾಡಿಕೊಳ್ಳಲಾಗುತ್ತಿತ್ತು. ಚೀನಾದ ಉತ್ಪನ್ನಗಳು ಈ ಮೂಲಕ ಭಾರತದಲ್ಲಿ ಮಾರುಕಟ್ಟೆ ಪಡೆದುಕೊಂಡಿದ್ದವು, ಈಗ ಇದರ ಮೇಲೆ ನಿರ್ಬಂಧ ಬೀಳಲಿದೆ.
ಕಾಗದ, ಗುಡಿ ಕೈಗಾರಿಕೆಯಿಂದ ಉತ್ಪನ್ನವಾದ ಕಾಗದಗಳ ಮೇಲಿನ ಸುಂಕ ಶೇ 20ಕ್ಕೇರಲಿದೆ. ಮರ, ಲೋಹ, ಪ್ಲಾಸ್ಟಿಕ್ ಆಟಿಕೆಗಳ ಮೇಲಿನ ಆಮದು ಸುಂಕವನ್ನು ಶೇ 100ರಷ್ಟು ಏರಿಸಿ 20%ಕ್ಕೇರಿಸಲಾಗಿದೆ. 2017-18ರಲ್ಲಿ 281.82 ಮಿಲಿಯನ್ ಯುಎಸ್ ಡಾಲರ್ ನಷ್ಟಿದ್ದ ಆಮದು ಆಟದ ಸಾಮಾಗ್ರಿಗಳು 2018-19ರಲ್ಲಿ304 ಮಿಲಿಯನ್ ಡಾಲರ್ ಮೊತ್ತಕ್ಕೇರಿದೆ. ಚೀನಾ, ಹಾಂಗ್ ಕಾಂಗ್ ನಿಂದ ಹೆಚ್ಚಿನ ಪ್ರಮಾಣದಲ್ಲಿ ಆಟಿಕೆಗಳು ಭಾರತಕ್ಕೆ ಲಗ್ಗೆ ಇಟ್ಟಿವೆ.
-
Adani Total Gas: ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಸಿಎನ್ಜಿ, ಪಿಎನ್ಜಿ ದರ ಸ್ಥಿರ: ಅದಾನಿ ಗ್ಯಾಸ್ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications