ತೆರಿಗೆ ಅವ್ಯವಹಾರ: ಕಾಗ್ನಿಜೆಂಟ್ ಬ್ಯಾಂಕ್ ಖಾತೆ ಜಪ್ತಿ
ಚೆನ್ನೈ, ಮಾರ್ಚ್ 28: ಪ್ರಮುಖ ಸಾಫ್ಟ್ ವೇರ್ ಸಂಸ್ಥೆ ಕಾಗ್ನಿಜೆಂಟ್ ಟೆಕ್ನಾಲಜಿ ಸಲ್ಯೂಶನ್ ಗೆ ಸೇರಿದ ಕೆಲ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆಯು ಜಪ್ತಿ ಮಾಡಿದೆ. ತೆರಿಗೆ ವಂಚನೆ, ಡಿವಿಡೆಂಟ್ ವಿತರಣೆ ಅವ್ಯವಹಾರ ಆರೋಪವನ್ನು ಸಂಸ್ಥೆ ಮೇಲೆ ಹೊರೆಸಲಾಗಿದೆ. ಹೀಗಾಗಿ, ಸಂಸ್ಥೆಯ ಚೆನ್ನೈನಲ್ಲಿರುವ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
2016-17ನೇ ಹಣಕಾಸು ವರ್ಷದಲ್ಲಿ ಕಾಗ್ನಿಜೆಂಟ್ ಕಂಪನಿ 2,500 ಕೋಟಿ ರು ತೆರಿಗೆ ಬಾಕಿ ಉಳಿಸಿಕೊಂಡಿತ್ತು. ಈ ಬಗ್ಗೆ ನೋಟಿಸ್ ನೀಡಲಾಗಿತ್ತು. ಈ ವಿಚಾರ ಕೋರ್ಟ್ ಮೆಟ್ಟಿಲೇರಿತ್ತು.

ಕಾಗ್ನಿಜೆಂಟ್ ಕಂಪನಿಯಲ್ಲಿ 2.60 ಲಕ್ಷ ಉದ್ಯೋಗಿಗಳಿದ್ದಾರೆ. 2016-17ನೇ ಸಾಲಿನಲ್ಲಿ ನೀಡಲಾದ ಡಿವಿಡೆಂಡ್ ಮೊತ್ತದ ಶೇ 20ರಷ್ಟಕ್ಕೆ ದಾಖಲೆಗಳಿಲ್ಲ, ಇದು ಡಿವಿಡೆಂಡ್ ವಿತರಣೆ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಗಳು ಆರೋಪಿಸಿದ್ದಾರೆ. ಆದರೆ, ಯಾವುದೇ ರೀತಿ ಕಾನೂನು ಉಲ್ಲಂಘಿಸಿಲ್ಲ ಎಂದು ಕಾಂಗ್ನಿಜೆಂಟ್ ಪ್ರತಿಕ್ರಿಯಿಸಿದೆ.
More From
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications