ಇಂಡಿಗೋ 'ಬೇಸಿಗೆ ಆಫರ್', ಕಡಿಮೆ ಮೊತ್ತದಲ್ಲಿ ವಿಮಾನಯಾನ
ನವದೆಹಲಿ, ಜೂನ್ 11: ಕಡಿಮೆ ಬಜೆಟ್ ವಿಮಾನಯಾನ ಒದಗಿಸುವ ಇಂಡಿಗೋ ಏರ್ ಲೈನ್ 'ಬೇಸಿಗೆ ಆಫರ್' ಘೋಷಿಸಿದೆ. ನಾಲ್ಕು ದಿನಗಳ ವಿಶೇಷ ಕೊಡುಗೆ ಇದಾಗಿದೆ. ಜೂನ್ 16 ರಿಂದ ಸೆಪ್ಟೆಂಬರ್ 28ರ ಅವಧಿಯಲ್ಲಿ ಪ್ರಯಾಣಿಸಬೇಕಾಗುತ್ತದೆ.
'ಜೂನ್ 11, 2019 ರಿಂದ ಜೂನ್ 14, 2019ರ ಅವಧಿಯಲ್ಲಿ ಇಂಡಿಗೋ ಗ್ರಾಹಕರು ಟಿಕೆಟ್ ಬುಕ್ ಮಾಡಬಹುದಾಗಿದೆ. ದೇಶಿ ಪ್ರಯಾಣ ದರ 999 ರು ನಿಂದ ಆರಂಭವಾಗಲಿದ್ದು, ಅಂತಾರಾಷ್ಟ್ರೀಯ ವಿಮಾನಯಾನದ ದರ 3499 ರು ನಿಂದ ಆರಂಭವಾಗಲಿದೆ. ಪ್ರಯಾಣಿಕರು ಜೂನ್ 16 ರಿಂದ ಸೆಪ್ಟೆಂಬರ್ 28ರ ಅವಧಿಯಲ್ಲಿ ಮಾತ್ರ ಪ್ರಯಾಣಿಸಬಹುದು ಎಂದು ಇಂಡಿಗೋ ಸಂಸ್ಥೆ ವಕ್ತಾರರು ಹೇಳಿದ್ದಾರೆ.
ಡಿಜಿಸಿಎ ಇತ್ತೀಚೆಗೆ ಬಿಡುಗಡೆ ಮಾಡಿರುವ ವರದಿಯಂತೆ, ದೇಶಿ ವಿಮಾನಯಾನ ಮಾರುಕಟ್ಟೆಯಲ್ಲಿ ಇಂಡಿಗೋ ಶೇ 50ರಷ್ಟು ಪಾಲು ಹೊಂದಿದೆ.

'ಕಳೆದ ತಿಂಗಳ ಟಿಕೆಟ್ ಮಾರಾಟ ಉತ್ತಮವಾಗಿದೆ. ಪ್ರಯಾಣಿಕರ ಪ್ರತಿಕ್ರಿಯೆ ಅನುಗುಣವಾಗಿ ವಿಶೇಷ ಸಮ್ಮರ್ ಆಫರ್ ನೀಡುತ್ತಿದ್ದೇವೆ' ಎಂದು ಇಂಡಿಗೋ ಸಂಸ್ಥೆ ಮುಖ್ಯ ಕಮರ್ಷಿಯಲ್ ಅಧಿಕಾರಿ ವಿಲಿಯಂ ಬೌಲ್ಟರ್ ಪ್ರತಿಕ್ರಿಯಿಸಿದ್ದಾರೆ.
'ಕೊನೆ ಕ್ಷಣದಲ್ಲಿ ವಿಹಾರ ಯಾತ್ರೆಗಾಗಿ ಟಿಕೆಟ್ ಬುಕ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ತಕ್ಕಂತೆ ಹೊಸ ಹೊಸ ಕೊಡುಗೆಗಳನ್ನು ನೀಡಲಾಗುತ್ತಿದೆ' ಎಂದು ಇಂಡಿಗೋ ಸಂಸ್ಥೆ ಹೇಳಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications