ಕಳಪೆ ಸಾಧನೆ: ಇನ್ಫಿ ಸಿಇಒ ಸಿಕ್ಕಾ ಸಂಬಳ ಇಳಿಕೆ
ಇನ್ಫೋಸಿಸ್ ನ ಸಂಬಳ ಏರಿಕೆ ಸುದ್ದಿ ಕೆಲ ದಿನಗಳ ಹಿಂದೆ ಸದ್ದು ಮಾಡಿತ್ತು. ಈಗ ಮತ್ತೊಮ್ಮೆ ಸಂಬಳ ಸುದ್ದಿಯಾಗಿದೆ. ಸಿಇಒ ಹಾಗೂ ಎಂಡಿ ವಿಶಾಲ್ ಸಿಕ್ಕಾ ಅವರ ವಾರ್ಷಿಕ ಸಂಬಳದ ಪ್ಯಾಕೇಜ್ ಶೇ 40ರಷ್ಟು ಇಳಿಮುಖವಾಗಿದೆ.
ಬೆಂಗಳೂರು, ಏಪ್ರಿಲ್ 15: ಇನ್ಫೋಸಿಸ್ ನ ಸಂಬಳ ಏರಿಕೆ ಸುದ್ದಿ ಕೆಲ ದಿನಗಳ ಹಿಂದೆ ಸದ್ದು ಮಾಡಿತ್ತು. ಈಗ ಮತ್ತೊಮ್ಮೆ ಸಂಬಳ ಸುದ್ದಿಯಾಗಿದೆ. ಸಿಇಒ ಹಾಗೂ ಎಂಡಿ ವಿಶಾಲ್ ಸಿಕ್ಕಾ ಅವರ ವಾರ್ಷಿಕ ಸಂಬಳದ ಪ್ಯಾಕೇಜ್ ಶೇ 40ರಷ್ಟು ಇಳಿಮುಖವಾಗಿದೆ.
2017ರ ಆರ್ಥಿಕ ವರ್ಷದ ಕೊನೆಯ ತ್ರೈಮಾಸಿಕ ವರದಿಯಲ್ಲಿ ಲಾಭವೂ ಇಲ್ಲ, ಆದಾಯವೂ ಇಲ್ಲದ ಫಲಿತಾಂಶ ಹೊರಬಂದಿದ್ದರಿಂದ ಸಿಕ್ಕಾ ಅವರ ವಾರ್ಷಿಕ ಸಂಬಳ, ಸಂಭಾವನೆಯ ಮೊತ್ತ ಕರಗಿದೆ.[ಇನ್ಫೋಸಿಸ್ Q4 ಪ್ರಕಟ, ಲಾಭವೂ ಇಲ್ಲ, ಆದಾಯವೂ ಇಳಿಕೆ]

ಕಂಪನಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದರೆ ಸಿಇಒ ಅವರಿಗೆ ಬರಬೇಕಿರುವ 11 ಮಿಲಿಯನ್ ಡಾಲರ್ ವೇರಿಯಬಲ್ ಪೇ ಕೂಡಾ ಸಿಗುತ್ತದೆ. ಇಲ್ಲದಿದ್ದರೆ ಕಡಿತ ಹೆಚ್ಚಾಗುತ್ತದೆ.
ಕಳೆದ ವರ್ಷ ಸರಿ ಸುಮಾರು 48.73 ಕೋಟಿ ರು ವಾರ್ಷಿಕ ಪ್ಯಾಕೇಜ್ ಗಳಿಸಿದ್ದರು. ಇದೇ ವೇಳೆ ಟಿಸಿಎಸ್ ನ ಸಿಇಒ ಎನ್ ಚಂದ್ರಶೇಖರನ್ ಅವರಿಗೆ 25.6 ಕೋಟಿ ರು ಪ್ಯಾಕೇಜ್ ಇದ್ದರೆ, ವಿಪ್ರೋನ ಸಿಇಒ ಅಬಿದಾಲಿ ನೀಮುಚ್ವಾಲ ವಾರ್ಷಿಕ 12 ಕೋಟಿ ರು ಗಳಿಸಿದ್ದಾರೆ.
ಇತ್ತೀಚೆಗೆ ಸಿಒಒ ಪ್ರವೀಣ್ ರಾವ್ ಅವರ ಸಂಬಳ ಏರಿಕೆ ಮಾಡಿದ್ದರ ಬಗ್ಗೆ ಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ, ಮೋಹನ್ ದಾಸ್ ಪೈ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications