IRCTC ಆನ್ ಲೈನ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಲ್ಲಿ ಬದಲಾವಣೆ
ನವದೆಹಲಿ, ಜೂನ್ 21: ಆನ್ ಲೈನ್ ಟಿಕೆಟ್ ರದ್ದುಗೊಳಿಸುವುದು, ರೀಫಂಡ್ ವ್ಯವಸ್ಥೆಯಲ್ಲಿ IRCTC ಬದಲಾವಣೆ ಮಾಡಿದೆ.
ಸದ್ಯದ ಪರಿಸ್ಥಿತಿಯಲ್ಲಿ ಎರಡು-ಮೂರು ದಿನಗಳವರೆಗೆ ರೀಫಂಡ್ ಗಾಗಿ ಪ್ರಯಾಣಿಕರು ಕಾಯಬೇಕಾಗಿದೆ. ಐಆರ್ ಸಿಟಿಸಿಗಳ ಪಾವತಿ ಗೇಟ್ ವೇ ಐಆರ್ ಸಿಟಿಸಿ-ipay ಮೂಲಕ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ತಮ್ಮ ಟಿಕೆಟ್ ರದ್ದುಗೊಳಿಸಿದ ತಕ್ಷಣ ತಮ್ಮ ಮರುಪಾವತಿಯನ್ನು ಪಡೆಯಲಿದ್ದಾರೆ.
ಡಿಜಿಟಲ್ ಇಂಡಿಯಾ ಅಭಿಯಾನದ ಭಾಗವಾಗಿ 2019ರಲ್ಲಿ ಐಆರ್ ಸಿಟಿಸಿ-ಐಪೇ ಅನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಹೊಸ ವ್ಯವಸ್ಥೆಗಳು ಪ್ರಯಾಣಿಕರನ್ನು ರದ್ದುಗೊಳಿಸುವುದರ ಜೊತೆಗೆ ತತ್ಕಾಲ್ ಮತ್ತು ನಿಯಮಿತ ಟಿಕೆಟ್ ಗಳನ್ನು ತ್ವರಿತವಾಗಿ ಕಾಯ್ದಿರಿಸಲು ಅವಕಾಶ ನೀಡುತ್ತದೆ ಎಂದು ಐಆರ್ ಸಿಟಿಸಿ ಹೇಳಿದೆ.

ಐಆರ್ ಸಿಟಿಸಿ-ಐಪೇ ಮೂಲಕ ಕಡಿಮೆ ಸಮಯದಲ್ಲಿ ಟಿಕೆಟ್ ಗಳನ್ನು ಕಾಯ್ದಿರಿಸಬಹುದಾಗಿದ್ದು, ಟಿಕೆಟ್ ಐಪೇ ಮೂಲಕ ಬುಕ್ ಮಾಡುವ ವಿಧಾನ ಇಲ್ಲಿದೆ;
1. ಐಆರ್ ಸಿಟಿಸಿ ಅಧಿಕೃತ ವೆಬ್ ತಾಣಕ್ಕೆ ಭೇಟಿ ಕೊಡಿ www.irctc.co.in
2. ಪ್ರಯಾಣಕ್ಕೆ ಸಂಬಂಧಿಸಿದ ವಿವರಗಳನ್ನು ದಾಖಲಿಸಿ
3. ಪ್ರಯಾಣಿಕರ ವಿವರ ನಮೂದಿಸಿ
4. ಪೇ ಹಾಗೂ ಬುಕ್ ಮಾಡಿ
5. ಕ್ರೆಡಿಟ್/ ಡೆಬಿಟ್/ ಪ್ರೀಪೇಯ್ಡ್ ಕಾರ್ಡ್/ಯುಪಿಐ ಬಳಸಿ ಹಣ ಪಾವತಿಸಿ
6. ಟಿಕೆಟ್ ಬುಕ್ ನಂತರ ಎಸ್ಎಂಎಸ್/ ಇಮೇಲ್ ಬರಲಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications