IPL ಜೊತೆಗೆ ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ಆಡಿ ಬಹುಮಾನ ಗೆಲ್ಲಿ
ಬೆಂಗಳೂರು, ಸೆ. 21: ಐಪಿಎಲ್ 2020 ಅಭಿಮಾನಿಗಳಿಗೆ ರಿಲಯನ್ಸ್ ಜಿಯೋ ಹೊಸ ಕೊಡುಗೆಗಳನ್ನು ಘೋಷಿಸಿದೆ. ಜನಪ್ರಿಯ ಆಪ್ ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ಹೊಸ ರೀತಿಯಲ್ಲಿ ಪರಿಚಯಿಸಿದೆ. ಇದರಲ್ಲಿ ಕ್ರಿಕೆಟ್ ಅಭಿಮಾನಿಗಳು ತಮ್ಮ ಕ್ರಿಕೆಟ್ ಕೌಶಲ್ಯವನ್ನು 'ಪ್ರತಿ ಬಾಲ್ ನೊಂದಿಗೆ ಆಡುವ ಮೂಲಕ' ಬಳಸಿಕೊಳ್ಳಬಹುದು. ಸರಿಯಾದ ಉತ್ತರವನ್ನು ಊಹಿಸುವ ಬಳಕೆದಾರರು ಅತ್ಯಾಕರ್ಷಕ ಬಹುಮಾನಗಳನ್ನು ಪಡೆಯಬಹುದು.
ಜಿಯೋ ತನ್ನ ಬಳಕೆದಾರರಿಗೆ ಈ ಬಾರಿ ಐಪಿಎಲ್ ಕ್ರಿಕೆಟ್ ಟೂರ್ನಿಯ ಸಂಭ್ರಮವನ್ನು ಹೆಚ್ಚು ಮಾಡುವ ಸಲುವಾಗಿ ಹೊಸ ಮತ್ತು ಆಕರ್ಷಕವಾಗಿ ಅನುಭವವನ್ನು ನೀಡಲು ಪ್ರಶಸ್ತಿ ವಿಜೇತ 'ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್' ಅನ್ನು ಆರಂಭಿಸಿದೆ.
ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ನಲ್ಲಿ ಆಡುವ ಮೂಲಕ ಜಿಯೋ ಬಳಕೆದಾರರು ಅತ್ಯಾಕರ್ಷಕ ಬಹುಮಾನಗಳನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಪಂದ್ಯದ ಆರಂಭಕ್ಕೂ ಮುನ್ನವೇ ನಡೆಯುವ ಪ್ರಶ್ನೆಗಳಿಗೆ ಉತ್ತರಿಸಬಹುದು, ಪೋಲ್ಸ್, ರಸಪ್ರಶ್ನೆಗಳು ಮತ್ತು ನಿಮ್ಮ ಮೆಚ್ಚಿನ ತಂಡಕ್ಕೆ 'ಸ್ಟಿಕ್ಕರ್ ಚಾಟ್' ಮೂಲಕ ಮೆರಗು ನೀಡಿ ಮತ್ತು ಸ್ಕೋರ್ಗಳು, ಪಂದ್ಯದ ವೇಳಾಪಟ್ಟಿಗಳು, ಫಲಿತಾಂಶಗಳು ಮತ್ತು ಹೆಚ್ಚಿನವುಗಳನ್ನು ಬಳಕೆ ಮಾಡಬಹುದಾಗಿದೆ.

'ಡೈಲಿ ರಿವಾರ್ಡ್ಸ್' ಮೂಲಕ ಭಾಗವಹಿಸುವವರು ಪ್ರತಿದಿನ ಬಹುಮಾನಗಳನ್ನು ಗೆಲ್ಲಬಹುದು ಮತ್ತು 'ದೈನಂದಿನ ಸವಾಲುಗಳನ್ನು' ಪೂರ್ಣಗೊಳಿಸಿದ ನಂತರ ಬಂಪರ್ ಬಹುಮಾನವನ್ನು ತಮ್ಮದಾಗಿಸಿಕೊಳ್ಳಬಹುದು. ಪಂದ್ಯ ಪ್ರಾರಂಭವಾಗುವ ಮೊದಲು, ದೈನಂದಿನ ಸವಾಲುಗಳ ವಿಭಾಗದ ಅಡಿಯಲ್ಲಿ ಬಳಕೆದಾರರಿಗೆ ಬಂಪರ್ ಪ್ರಶಸ್ತಿ ಟೈಲ್ ಅನ್ನು ಪ್ರದರ್ಶಿಸಲಾಗುತ್ತದೆ. ಆದ್ದರಿಂದ, ಈ ಕ್ರಿಕೆಟ್ ಋತುವಿನಲ್ಲಿ ನಾವು ಮನೆಯಲ್ಲಿಯೇ ಇರುತ್ತೇವೆ ಮತ್ತು ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ನೊಂದಿಗೆ ದೊಡ್ಡದನ್ನು ಗೆಲ್ಲೋಣ!
ಜಿಯೋ ಕ್ರಿಕೆಟ್ ಪ್ಲೇ ಅಲಾಂಗ್ ಆಟವನ್ನು ಮೈಜಿಯೊ ಅಪ್ಲಿಕೇಶನ್ನಲ್ಲಿರುವ ಜಿಯೋ ಎನ್ಗೇಜ್ ವಿಭಾಗದಲ್ಲಿ ಪ್ರವೇಶಿಸಬಹುದು, ಇದನ್ನು ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್ನಿಂದ ಡೌನ್ಲೋಡ್ ಮಾಡಬಹುದು. ಜಿಯೋ ಬಳಕೆದಾರರು ಮತ್ತು ಜಿಯೋ ಅಲ್ಲದ ಬಳಕೆದಾರರು ಈ ಕ್ರಿಕೆಟ್ ಋತುವಿನಲ್ಲಿ ಆಟವನ್ನು ಆಡಬಹುದು ಮತ್ತು ದೊಡ್ಡದನ್ನು ಗೆಲ್ಲಬಹುದು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications