ಕರ್ನಾಟಕದ ವಿಮಾನ ನಿಲ್ದಾಣಗಳು ಫುಲ್ ನಷ್ಟದಲ್ಲಿದೆಯಂತೆ!
ಬೆಂಗಳೂರು, ಅ.10: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಬಿಟ್ಟು, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಿಯಂತ್ರಣದಲ್ಲಿರುವ ರಾಜ್ಯದ ವಿಮಾನ ನಿಲ್ದಾಣಗಳೆಲ್ಲವೂ ಭಾರಿ ನಷ್ಟದಲ್ಲಿದೆ ಎಂಬ ಸುದ್ದಿ ಬಂದಿದೆ.
ಸರ್ಕಾರಿ ಹಾಗೂ ಸಾರ್ವಜನಿಕ ಸಹಭಾಗಿತ್ವ(ಪಿಪಿಪಿ)ದಲ್ಲಿ ನಡೆಯುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಬಿಟ್ಟು ರಾಜ್ಯದಲ್ಲಿರುವ ಮಿಕ್ಕ ವಿಮಾನ ನಿಲ್ದಾಣಗಳು 2011-14ರ ಅವಧಿಯಲ್ಲಿ ಸುಮಾರು 350.78 ಕೋಟಿ ರು.ಗೂ ಅಧಿಕ ನಷ್ಟ ಅನುಭವಿಸಿದೆ. [ರಾಮ್ ಚರಣ್ ಟ್ರೂ ಜೆಟ್ ದೂರು ಪಟ್ಟಿಯಲ್ಲಿ ಟಾಪ್!]

ಅದರೆ, ಇದರಲ್ಲಿ ಅಂಥ ವಿಶೇಷವೇನಿಲ್ಲ, ಎಎಐ ನಿರ್ವಹಿಸುತ್ತಿರುವ ದೇಶದ 125 ವಿಮಾನ ನಿಲ್ದಾಣಗಳ 100 ವಿಮಾನ ನಿಲ್ದಾಣಗಳು ನಷ್ಟ ಅನುಭವಿಸಿವೆ. 8 ವಿಮಾನ ನಿಲ್ದಾಣಗಳು ಮಾತ್ರ ಲಾಭದ ಗೆರೆ ದಾಟುತ್ತಿವೆ.
ಕರ್ನಾಟಕದಲ್ಲಿ ಕೆಐಎ ಅಲ್ಲದೆ ಎಚ್ಎಎಲ್ ಕೂಡಾ ಎಎಐ ನಿಯಂತ್ರಣದಲ್ಲಿದೆ. ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ವಿಐಪಿ ಫ್ಲೈಟ್ ಗಳು, ಚಾರ್ಟೆಡ್ ವಿಮಾನಗಳು ಮಾತ್ರ ಹಾರಾಟ ಮಾಡುತ್ತಿವೆ. ಜೊತೆಗೆ ಬೆಳಗಾವಿ, ಹುಬ್ಬಳ್ಳಿ, ಮಂಗಳೂರು ಹಾಗೂ ಮೈಸೂರಿನಲ್ಲಿ ವಿಮಾನ ಹಾರಾಟ ಯಾವುದೇ ಲಾಭ ತರುತ್ತಿಲ್ಲ.
ಎಚ್ ಎಎಲ್ ವಿಮಾನ ನಿಲ್ದಾಣದಿಂದ 160.75 ಕೋಟಿ ರು ನಷ್ಟವಾಗಿದ್ದರೆ, ಒಟ್ಟಾರೆ, ಈ ಅವಧಿಯಲ್ಲಿ ಕರ್ನಾಟಕದಲ್ಲಿ 350 ಕೋಟಿ ರು ನಷ್ಟವಾಗಿದೆ ಎಂದು ಎಎಐ ಚೇರ್ಮನ್ ಆರ್ ಕೆ ಶ್ರೀವತ್ಸಾ ವಿವರಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications