34 ವರ್ಷಗಳ ಬಳಿಕ ಮಾರುತಿ ಸುಜುಕಿ ಓಮ್ನಿ ಉತ್ಪಾದನೆ ಬಂದ್!
ಬೆಂಗಳೂರು, ಅಕ್ಟೋಬರ್ 26: ದೇಶದ ಅಗ್ರಗಣ್ಯ ಕಾರು ಉತ್ಪಾದನಾ ಸಂಸ್ಥೆ ಮಾರುತಿ ಸುಜುಕಿಯು ತನ್ನ ಜನಪ್ರಿಯ ಮಾರುತಿ ಓಮ್ನಿ ವ್ಯಾನ್ ಉತ್ಪಾದನೆಯನ್ನು ಸ್ಥಗಿತಗೊಳಿಸಲು ಮುಂದಾಗಿದೆ. ವಾಹನ ಸುರಕ್ಷತೆ, ಮಾಲಿನ್ಯ ನಿಯಂತ್ರಣ ಮಾನದಂಡವನ್ನು ಪಾಲಿಸಲು ಅನರ್ಹವಾಗಿರುವ ಕಾರಣ ನೀಡಲಾಗಿದೆ.
2020ರ ಏಪ್ರಿಲ್ 1ರಿಂದ Bharat New Vehicles Safety Assessment Program (BNVSAP) ಭಾರತ್ ಸ್ಟೇಜ್- 4 ಮಾದರಿಯ ಯಾವುದೇ ವಾಹನವನ್ನು ದೇಶದಾದ್ಯಂತ ಮಾರುವಂತಿಲ್ಲ. ಭಾರತದಾದ್ಯಂತ ಭಾರತ್ ಸ್ಟೇಜ್-6 ನ (ಬಿಎಸ್-6) ಮಾದರಿಯ ವಾಹನಗಳನ್ನಷ್ಟೆ ಮಾರಾಟ ಮಾಡಬೇಕು ಎಂದು ಸುಪ್ರೀಂಕೋರ್ಟಿನ ತ್ರಿಸದಸ್ಯ ನ್ಯಾಯಪೀಠ ಇತ್ತೀಚೆಗೆ ಆದೇಶ ನೀಡಿದೆ.

ಸುಪ್ರೀಂಕೋರ್ಟ್ ಆದೇಶ ಹಾಗೂ ಕೇಂದ್ರ ಸರ್ಕಾರದ ಮಾಲಿನ್ಯ ನಿಯಂತ್ರಣ ಮಾನದಂಡದಂತೆ ಓಮ್ನಿ ಉತ್ಪಾದನೆ ಹಾಗೂ ಮಾರಾಟಕ್ಕೆ ಬ್ರೇಕ್ ಅನಿವಾರ್ಯತೆ ಇದೆ. ಇದರ ಜೊತೆಗೆ ಆಲ್ಟೊ 800 ಕೂಡಾ ಇದೇ ಸಂಕಷ್ಟದಲ್ಲಿದ್ದು, ಆಲ್ಟೊ ಬಂದ್ ಮಾಡುವ ಬಗ್ಗೆಯು ಮುಂದಿನ ಕೆಲವೇ ದಿನಗಳಲ್ಲಿ ಸ್ಪಷ್ಟನೆ ಸಿಗಲಿದೆ ಎಂದು ಮಾರುತಿ ಸುಜುಕಿ ಇಂಡಿಯಾದ ಚೇರ್ಮನ್ ಆರ್. ಸಿ ಭಾರ್ಗವ ಹೇಳಿದ್ದಾರೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications