ಮೊಬೈಲ್ ಸಂಖ್ಯೆಗಳ ಅಂಕಿ 10 ರಿಂದ 13ಕ್ಕೇರಿಕೆ ಏಕೆ?
Recommended Video

ಬೆಂಗಳೂರು, ಫೆಬ್ರವರಿ 21: ನೆಟ್ವರ್ಕ್ ಕಂಪನಿಗಳಿಗೆ ಮೊಬೈಲ್ ಸಂಖ್ಯೆಗಳನ್ನು 13ಕ್ಕೆ ಏರಿಸಲು ದೂರಸಂಪರ್ಕ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ಈಗಿರುವ ಮೊಬೈಲ್ ಸಂಖ್ಯೆಗೆ ಹೆಚ್ಚುವರಿಯಾಗಿ ಮೂರು ಅಂಕಿಗಳನ್ನು ಸೇರಿಸಲು ಟೆಲಿಕಾಂ ಇಲಾಖೆ ನಿರ್ದೇಶನ ನೀಡಲು ಮುಂದಾಗಿರುವ ಸುದ್ದಿ ಬಂದಿದೆ.
ಮೊಬೈಲ್ ಸಂಖ್ಯೆಗಳ 10 ಅಂಕಿಗಳನ್ನು 13ಕ್ಕೆ ಏರಿಸಲು ಭಾರತೀಯ ದೂರವಾಣಿ ಇಲಾಖೆ(DoT) ನಿರ್ಧರಿಸಿದೆ. ಮುಂದಿನ ಜುಲೈ 1ರಿಂದ ಈಗಿರುವ 10 ಸಂಖ್ಯೆಗಳ ಬದಲಾಗಿ 13 ಅಂಕಿಗಳ ಮೊಬೈಲ್ ಸಂಖ್ಯೆ ಜಾರಿಗೆ ಬರಲಿದೆ. ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಸುತ್ತೋಲೆ ಹೊರಡಿಸಿಲ್ಲ.
ಸರ್ಕಾರಿ ಸ್ವಾಮ್ಯದ ಭಾರತೀಯ ಸಂಚಾರ ನಿಗಮ ನಿಯಮಿತ(ಬಿಎಸ್ಎನ್ಎಲ್) ಕೂಡಾ 2018ರ ಡಿಸೆಂಬರೊಳಗೆ 13 ಸಂಖ್ಯೆಗಳನ್ನು ನೀಡಲು ಮುಂದಾಗಿದೆ. ಅಕ್ಟೋಬರ್ 1ರಿಂದ ಡಿಸೆಂಬರ್ 31ರೊಳಗೆ ಈ ಬದಲಾವಣೆ ಪ್ರಕ್ರಿಯೆ ನಡೆಯಿದೆ ಎಂದು ಹಿರಿಯ ಆಧಿಕಾರಿಯೊಬ್ಬರು ತಿಳಿಸಿದರು.

ಬೃಹತ್ ನೆಟ್ವರ್ಕ್ ಜಾಲ ಹೊಂದಿರುವ ವೊಡಾಫೋನ್, ಜಿಯೋ, ಐಡಿಯಾ ಕಂಪನಿಗಳಿಗೂ ಈ ಬಗ್ಗೆ ಐಡಿಯಾ ಇಲ್ಲ ಎಂದು ಹೇಳಿವೆ. ಪ್ರಸಾರ ಖಾತೆ ಸಚಿವಾಲಯಯಿಂದ ಟ್ರಾಯ್ ಗೆ ಬರೆದಿರುವ ಪತ್ರದಲ್ಲಿ ಸಿಮ್ ಆಧಾರಿತ ಎಂ2ಎಂ ಸಾಧನಗಳಿಗೆ 13 ಅಂಕಿಗಳ ಮೊಬೈಲ್ ಸಂಖ್ಯೆ ಬಳಸಲು ಅನುಮತಿ ನೀಡಲು ಸೂಚನೆ ಇದೆ.
ಚೀನಾದಲ್ಲಿ ಸದ್ಯ 11 ಅಂಕಿಗಳ ಮೊಬೈಲ್ ಸಂಖ್ಯೆ ಬಳಸಲಾಗುತ್ತಿದೆ. ಉಳಿದಂತೆ ಫ್ರೆಂಚ್ ನ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಅಂಕಿಗಳುಳ್ಳ ಮೊಬೈಲ್ ಸಂಖ್ಯೆ ಬಳಕೆಯಲ್ಲಿದೆ. ಈಗ ಭಾರತ ಕೂಡಾ ಈ ಸಾಲಿಗೆ ಸೇರಲಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications