ಬಂದ್ ದಿನ ಗ್ರಾಹಕರಿಗೆ ಸಿಹಿ ಸುದ್ದಿ ಕೊಟ್ಟ ಎಲ್ ಐಸಿ
ಮುಂಬೈ. ಸೆ. 2: ಭಾರತ ಬಂದ್ ದಿನದಂದು ಲೈಫ್ ಇನ್ಸುರೆನ್ಸ್ ಕಾರ್ಪೊರೇಷನ್ (ಎಲ್ ಐಸಿ) ತನ್ನ ಗ್ರಾಹಕರಿಗೆ ಶುಭ ಸುದ್ದಿ ನೀಡಿದೆ. ವಜ್ರ ಮಹೋತ್ಸವ ಸಂಭ್ರಮಾಚರಣೆಯಲ್ಲಿರುವ ಜೀವ ವಿಮೆ ನಿಗಮ ತನ್ನ ಗ್ರಾಹಕರಿಗೆ ವಿಶೇಷ ಬೋನಸ್ ಘೋಷಿಸಿದೆ.
ಪಾಲಿಸಿದಾರರಿಗೆ ಅವರ ವಿಮೆಯ ಮೌಲ್ಯ ಆಧರಿಸಿ ಪ್ರತಿ ಸಾವಿರ ರುಪಾಯಿಗಳಿಗೆ 5 ರೂ.ಗಳಿಂದ 60 ರೂ. ವರೆಗೆ ಬೋನಸ್ ಸಿಗಲಿದೆ. ಇದರಿಂದ 29 ಕೋಟಿಗೂ ಹೆಚ್ಚು ವೈಯಕ್ತಿಕ ಪಾಲಿಸಿದಾರರು ಹಾಗೂ 12 ಲಕ್ಷ ಸಮೂಹ ವಿಮೆದಾರರಿಗೆ ಈ ಪ್ರಯೋಜನ ಸಿಗಲಿದೆ.[ಜನಧನ ಯೋಜನೆಯಡಿ ಜೀವ ವಿಮಾ ಸೌಲಭ್ಯ]

ವಜ್ರ ಮಹೋತ್ಸವದ ವರ್ಷಾಚರಣೆ ಸಂದರ್ಭದಲ್ಲಿ ನಮ್ಮ ಗ್ರಾಹಕರಿಗೆ ಬೋನಸ್ ಘೋಷಿಸಲು ಸಂತಸವಾಗುತ್ತದೆ ಎಂದು ಎಲ್ ಐಸಿ ಚೇರ್ಮನ್ ಎಸ್ ಕೆ ರಾಯ್ ಹೇಳಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಉಪಸ್ಥಿತರಿದ್ದ ಸಮಾರಂಭದಲ್ಲಿ ಈ ಘೋಷಣೆಯಾಗಿದೆ.[ಇನ್ಫೋಸಿಸ್ 3000 ಕೋಟಿ ರು ಷೇರು ಖರೀದಿಸಿದ LIC]
ಮಾರ್ಚ್ 31, 2016ಕ್ಕೆ ನಿಮ್ಮ ಪಾಲಿಸಿ ಲ್ಯಾಪ್ಸ್ ಆದರೂ ನಿಮಗೆ ಬೋನಸ್ ಸಿಗಲಿದೆ. 2014-15 ಅವಧಿಯಲ್ಲಿ ಒಟ್ಟಾರೆ ವಾರ್ಷಿಕ ಬೋನಸ್ ರೂಪದಲ್ಲಿ 34,283 ಕೋಟಿ ರುಗಳನ್ನು ತನ್ನ ಗ್ರಾಹಕರಿಗೆ ನೀಡಿದೆ. ಇದರ ಜೊತೆಗೆ ಕಳೆದ ಆರ್ಥಿಕ ವರ್ಷದ ಗಳಿಕೆ ರೂಪದಲ್ಲಿ ಎಲ್ ಐಸಿ 2,502 ಕೋಟಿ ರು ಚೆಕ್ ಅನ್ನು ಸರ್ಕಾರಕ್ಕೆ ಸಲ್ಲಿಸಿತು (ಪಿಟಿಐ)
-
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ












Click it and Unblock the Notifications