23 ವಿಮೆ ಯೋಜನೆಗಳನ್ನು ಬಂದ್ ಮಾಡಲಿರುವ LIC
ನವದೆಹಲಿ, ಜನವರಿ 21: ಬಡ್ಡಿದರ ಕುಸಿತ, ಸುಸ್ಥಿರ ರಿಟರ್ನ್ಸ್ ಸಲ್ಲಿಕೆ ಕಾರಣದಿಂದ ಜೀವನ್ ಅಕ್ಷಯ್ ಜನಪ್ರಿಯ ಯೋಜನೆ ಬಂದ್ ಆಗಿರುವುದು ಗೊತ್ತಿರಬಹುದು. ಈಗ ನಾನಾ ಕಾರಣಗಳಿಗಾಗಿ ಸುಮಾರು 23 ವಿಮೆ ಯೋಜನೆಗಳನ್ನು ಬಂದ್ ಮಾಡುತ್ತಿದೆ.
ವಿಮಾ ನಿಯಂತ್ರಣ ಸಂಸ್ಥೆಯ ಮಾರ್ಗಸೂಚಿಗಳನ್ನು ಅನುಸರಿಸಿ ಈ ಯೋಜನೆಗಳನ್ನು ಫೆಬ್ರವರಿ 1 ರಂದು ಹೊಸದಾಗಿ ಪ್ರಾರಂಭಿಸಲಾಗುವುದು, ಹಾಲಿ ಎಲ್ಐಸಿ ಹೊಸ ಜೀವನ್ ಆನಂದ್, ಜೀವನ್ ಉಮಾಂಗ್ ಯೋಜನೆಗಳನ್ನು ಬಂದ್ ಮಾಡಲಾಗುತ್ತದೆ. ಲಿಂಕ್ ಮಾಡದ ವೈಯಕ್ತಿಕ ವಿಮಾ ಯೋಜನೆ, ಯುನಿಟ್ ಲಿಂಕ್ಡ್ ಇಂಡಿವಿಜುವಲ್ ಇನ್ಶುರೆನ್ಸ್ ಪ್ಲಾನ್, ರೈಡರ್ ಪ್ಲಾನ್ ಸೇರಿದೆ.
ಜೀವನ್ ಆನಂದ್, ಜೀವನ್ ಲಕ್ಷ್ಯ, ಜೀವನ್ ಗಯಾ, ಜೀವನ್ ಮಂಗಳ್, ಭಾಗ್ಯಲಕ್ಷ್ಮಿ, ಆಧಾರ್ ಪಿಲ್ಲರ್, ಜೀವಂಗ್ ಉಮಂಗ್, ಸಣ್ಣ ಉಳಿತಾಯ ಹೀಗೆ ಪಟ್ಟಿ ಬೆಳಯಲಿದೆ. ಆದರೆ ಎಲ್ ಐಸಿ ಬಂದ್ ಮಾಡಿರುವ ಯೋಜನೆಗಳನ್ನು ಮತ್ತೊಮ್ಮೆ ಕಡಿಮೆ ಬಡ್ಡಿದರದೊಂದಿಗೆ ಪುನಃ ಮಾರುಕಟ್ಟೆಗೆ ತಂದರೂ ಅಚ್ಚರಿಯೇನಿಲ್ಲ.

ಎಲ್ಐಸಿ ಏಜೆಂಟರುಗಳು ಜನವರಿ 31 ರ ಮೊದಲು ಈ ಹೊಸ ಯೋಜನೆಗಳಲ್ಲಿ ಹೂಡಿಕೆ ಮಾಡಲು ಗ್ರಾಹಕರಿಗೆ ಹೆಚ್ಚೆಚ್ಚು ಸಲಹೆ ನೀಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಹೊಸ ಯೋಜನೆಗಳಿಂದ ಪ್ರೀಮಿಯಂಗಳು ಹೆಚ್ಚಾಗಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications