2021ರಿಂದ ಎಲ್ಪಿಜಿ ಸಿಲಿಂಡರ್ ದರ ವಾರಕ್ಕೊಮ್ಮೆ ಪರಿಷ್ಕರಣೆ?
ನವದೆಹಲಿ, ಡಿಸೆಂಬರ್ 23: ಭಾರತೀಯ ತೈಲ ಕಂಪನಿಗಳು ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಮುಂದಿನ ವರ್ಷದಿಂದ ವಾರಕ್ಕೊಮ್ಮೆ ಬದಲಾಯಿಸಲು ಯೋಜಿಸುತ್ತಿವೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ದೈನಂದಿನ ಏರಿಳಿತದ ಹಿನ್ನೆಲೆಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ಪ್ರತಿವಾರ ಬದಲಾವಣೆ ಅಗತ್ಯವಾಗಬಹುದು.
ದೇಶದಲ್ಲಿ ಎಲ್ಪಿಜಿ ಅಥವಾ ಅಡುಗೆ ಅನಿಲ ಬೆಲೆಗಳಲ್ಲಿನ ಯಾವುದೇ ಪರಿಷ್ಕರಣೆಗಳನ್ನು ರಾಜ್ಯ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ತಿಂಗಳ ಮೊದಲ ದಿನದಲ್ಲಿ ಜಾರಿಗೆ ತರುತ್ತವೆ. ಭಾರತ್ ಗ್ಯಾಸ್, ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಇದರಲ್ಲಿ ಸೇರಿವೆ.
ಎಲ್ಪಿಜಿ ಸಿಲಿಂಡರ್ ಬೆಲೆಗಳನ್ನು ಸರಾಸರಿ ಅಂತರರಾಷ್ಟ್ರೀಯ ಎಲ್ಪಿಜಿ ಬೆಲೆಗಳಲ್ಲಿನ ವ್ಯತ್ಯಾಸಗಳು ಮತ್ತು ಯುಎಸ್ ಡಾಲರ್ ಮತ್ತು ರೂಪಾಯಿ ವಿನಿಮಯ ದರಗಳ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ.

ಪ್ರಸ್ತುತ, ದೈನಂದಿನ ಆಧಾರದ ಮೇಲೆ, ತೈಲ ಮಾರುಕಟ್ಟೆ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತವೆ. ಸಾಮಾನ್ಯವಾಗಿ, ಎಲ್ಪಿಜಿ ದರಗಳನ್ನು ಪ್ರತಿ ತಿಂಗಳು 1 ರಂದು ಪರಿಷ್ಕರಿಸಲಾಗುತ್ತದೆ. ಏತನ್ಮಧ್ಯೆ, ದೆಹಲಿ, ಮುಂಬೈ ಮತ್ತು ಕೋಲ್ಕತ್ತಾದ ಸಬ್ಸಿಡಿ ರಹಿತ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಿಲಿಂಡರ್ಗಳ ಬೆಲೆ ಡಿಸೆಂಬರ್ 15 ರಂದು ಗಣನೀಯವಾಗಿ ಏರಿಕೆಯಾಗಿದೆ.
ಪ್ರಸ್ತುತ, ಸರ್ಕಾರವು ಪ್ರತಿ ಮನೆಗೆ 12 ಸಿಲಿಂಡರ್ಗಳಿಗೆ ಸಬ್ಸಿಡಿ ನೀಡುತ್ತದೆ. ಈ ಸಬ್ಸಿಡಿಯನ್ನು ಸಿಲಿಂಡರ್ ಖರೀದಿಸಿದ ನಂತರ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಸರಾಸರಿ ಅಂತರರಾಷ್ಟ್ರೀಯ ಎಲ್ಪಿಜಿ ಬೆಲೆಗಳಲ್ಲಿನ ಏರಿಳಿತ ಮತ್ತು ವಿದೇಶಿ ವಿನಿಮಯ ದರದ ಕಾರಣ ಸಬ್ಸಿಡಿ ತಿಂಗಳಿಂದ ತಿಂಗಳಿಗೆ ಬದಲಾಗುತ್ತದೆ.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications