ಐಸಿಐಸಿಐ: ಕೆವಿ ಕಾಮತ್ ಸ್ಥಾನಕ್ಕೆ ಎಂಕೆ ಶರ್ಮ
ನವದೆಹಲಿ, ಜೂ.10: ಬ್ರಿಕ್ಸ್ ಬ್ಯಾಂಕಿನ ಮುಖ್ಯಸ್ಥಾರಾಗಿ ಕೆ.ವಿ. ಕಾಮತ್ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಐಸಿಐಸಿಐ ಬ್ಯಾಂಕಿ ನೂತನ ಕಾರ್ಯಕಾರಿಯೇತರ ಅಧ್ಯಕ್ಷರಾಗಿ ಎಂಕೆ ಶರ್ಮ ಅವರನ್ನು ನೇಮಿಸಿದೆ.
ಬ್ಯಾಂಕಿನ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಮುಂದಿನ ಐದು ವರ್ಷಗಳ ಅವಧಿಗೆ ಕಾರ್ಯಕಾರಿಯೇತರ ಅಧ್ಯಕ್ಷರಾಗಿ ಎಂ.ಕೆ. ಶರ್ಮಾ ಅವರ ನೇಮಕಾತಿಯನ್ನು ಅನುಮೋದಿಸಲಾಗಿದೆ ಎಂದು ಐಸಿಐಸಿಐ ಬ್ಯಾಂಕ್ ಬಿಎಸ್ ಇಗೆ ತಿಳಿಸಿದೆ. [ಬ್ರಿಕ್ಸ್ ಬ್ಯಾಂಕ್ ಮುಖ್ಯಸ್ಥರಾಗಿ ಕನ್ನಡಿಗ ಕಾಮತ್]

ಎಂಕೆ ಶರ್ಮ ಅವರ ನೇಮಕಾತಿಗೆ ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ಬಿಐ) ಪೂರ್ವಾನುಮೋದನೆ ಸಿಗಬೇಕಿದೆ. ಜುಲೈ 1ರಿಂದ ಜಾರಿಗೆ ಬರುವ ಸಾಧ್ಯತೆಯಿದೆ. 2003 ರಿಂದ 2011ರ ತನಕ ಐಸಿಐಸಿಐ ಬ್ಯಾಂಕಿನ ಬೋರ್ಡ್ ಸದಸ್ಯರಾಗಿ, ಸ್ವತಂತ್ರ ನಿರ್ದೇಶಕರಾಗಿ ಶರ್ಮ ಕಾರ್ಯ ನಿರ್ವಹಿಸಿದ್ದಾರೆ.
Mr MK Sharma will be chairman of ICICI Bank , congrats Sir , entire corp legal fraternity is proud of ur elevation
— Ashwani Kumar Maini (@AshwaniMaini) June 10, 2015 ಐಸಿಐಸಿಐ ಬ್ಯಾಂಕಿನ ಅಂಗವಾದ ಲೊಮ್ಬಾರ್ಡ್ ಇನ್ಸುರೆನ್ಸ್ ಹಾಗೂ ಪ್ರುಡೆನ್ಷಿಯಲ್ ಅಸೆಟ್ ಮ್ಯಾನೇಜ್ಮೆಂಟ್ ಕಂಪನಿಗಳಿಗೆ ಶರ್ಮ ನಿರ್ದೇಶಕರಾಗಿದ್ದಾರೆ. ಐಸಿಐಸಿಐ ಸಿಇಒ, ಚೇರ್ಮನ್ ಆಗಿ ಕಾರ್ಯ ನಿರ್ವಹಿಸಿ ಈಗ ಬ್ರಿಕ್ಸ್ ಬ್ಯಾಂಕಿನ ಮುಖ್ಯಸ್ಥರಾಗಿರುವ ಕೆವಿ ಕಾಮತ್ ಅವರಿಗೆ ಐಸಿಐಸಿಐ ಬೋರ್ಡ್ ಅಭಿನಂದನೆ ಸಲ್ಲಿಸಿದೆ.
ಕನ್ನಡಿಗ ಕೆ.ವಿ ಕಾಮತ್ ಅವರನ್ನು ಇನ್ಫೋಸಿಸ್ ನಾನ್ ಎಕ್ಸಿಕ್ಯೂಟಿವ್ ಚೇರ್ ಮನ್ ಸ್ಥಾನದಿಂದ ಇತ್ತೀಚೆಗೆ ಅಧಿಕೃತವಾಗಿ ತೆರವು ಮಾಡಲಾಯಿತು. ಆರ್. ಶೇಷಸಾಯಿ ಅವರ ಸ್ಥಾನಕ್ಕೆ ನೇಮಕವಾಗಿದ್ದನ್ನು ಇಲ್ಲಿ ಸ್ಮರಿಸಬಹುದು.(ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications