ಬಿ-ಎಸ್ ಯುವಿಗೆ ನಿಸಾನ್ ಮ್ಯಾಗ್ನೈಟ್ ಎಂದು ಹೆಸರಿಟ್ಟ ನಿಸಾನ್!
ಬೆಂಗಳೂರು, ಜುಲೈ 16: ನಿಸಾನ್ ಇಂಡಿಯಾ ಇಂದು ತನ್ನ ಬಹುನಿರೀಕ್ಷಿತ ಬಿ-ಎಸ್ ಯುವಿಯ ಪರಿಕಲ್ಪನೆಯನ್ನು ಪ್ರಕಟಿಸಿದೆ. ತಂತ್ರಜ್ಞಾನದಿಂದ ಶ್ರೀಮಂತಗೊಂಡ, ಮತ್ತು ಸ್ಟೈಲಿಶ್ ಬಿ-ಎಸ್ ಯುವಿಗೆ ನಿಸಾನ್ ಮ್ಯಾಗ್ನೈಟ್ ಎಂಬ ಹೆಸರಿಡಲಾಗಿದೆ. ಭಾರತದಲ್ಲಿ 2020 ನೇ ಸಾಲಿನಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತದೆ.
Recommended Video
ಮ್ಯಾಗ್ನೆಟ್ ಅನ್ನು ಮ್ಯಾಗ್ನೆಟಿಕ್ ಮತ್ತು ಇಗ್ನೈಟ್ ಪದಗಳಿಂದ ಸಮ್ಮಿಳಿತಗೊಂಡಿದೆ. ಮ್ಯಾಗ್ನೆಟಿಕ್ ವಿನ್ಯಾಸ ಮತ್ತು ಗುಣಲಕ್ಷಣಗಳಿಂದ ಗ್ರಾಹಕರನ್ನು ಆಕರ್ಷಿಸಲಿದ್ದರೆ, ಭಾರತದಲ್ಲಿ ಹೊಸ ಯುಗವನ್ನು ಆರಂಭ ಮಾಡುವ ನಿಸಾನ್ ನ ಆಕಾಂಕ್ಷೆಯನ್ನು ಇಗ್ನೈಟ್ ಎತ್ತಿ ತೋರಿಸುತ್ತದೆ.
ನಿಸಾನ್ ಮೋಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶ್ರೀವಾಸ್ತವ ಅವರು ಮಾತನಾಡಿ, ''ನಿಸಾನ್ ನ ಜಾಗತಿಕ ಎಸ್ ಯುವಿ ಡಿಎನ್ಎನಲ್ಲಿ ನಿಸಾನ್ ಮ್ಯಾಗ್ನೈಟ್ ಒಂದು ವಿಕಸನ ದಿಟ್ಟ ಹೆಜ್ಜೆಯಾಗಿದೆ. ಕಟ್ಟಿಂಗ್ ಹೆಡ್ಜ್ ತಂತ್ರಜ್ಞಾನವನ್ನು ಒಳಗೊಂಡಿರುವ ಈ ವಾಹನ ತನ್ನ ವಿಭಾಗದಲ್ಲಿ ಗೇಮ್ ಚೇಂಜರ್ ಆಗಲಿದೆ.

ಸಬ್-ಫೋರ್-ಮೀಟರ್ ವಿಭಾಗದಲ್ಲಿ ಇದೊಂದು ಬೋಲ್ಡ್ ಆದ ಆಫರ್ ಆಗಿದ್ದು, ಬಿ-ಎಸ್ ಯುವಿ ಉದ್ಯಮದಲ್ಲಿ ನಿಸಾನ್ ಮ್ಯಾಗ್ನೈಟ್ ಹೊಸ ವ್ಯಾಖ್ಯಾನ ಬರೆಯಲಿದೆ. ಈ ನಿಸಾನ್ ಮ್ಯಾಗ್ನೈಟ್ ಅನ್ನು ಮೇಕ್ ಇನ್ ಇಂಡಿಯಾ ಮೇಕ್ ಫಾರ್ ದಿ ವರ್ಲ್ಡ್ ತತ್ತ್ವದ ಆಧಾರದಲ್ಲಿ ತಯಾರಿಸಲಾಗುತ್ತಿದ್ದು, ಜಪಾನ್ ನಲ್ಲಿ ವಿನ್ಯಾಸಗೊಳಿಸಲಾಗಿದೆ. ಒಟ್ಟಾರೆ, ಭಾರತೀಯ ಗ್ರಾಹಕರ ನಿರೀಕ್ಷೆಗಳು ಮತ್ತು ಅಗತ್ಯತೆಗಳಿಗೆ ತಕ್ಕಂತೆ ವಾಹನವನ್ನು ತಯಾರಿಸಲಾಗುತ್ತಿದೆ'' ಎಂದು ತಿಳಿಸಿದರು.

ಶಕ್ತಿಶಾಲಿಯಾದ ಮತ್ತು ಡೈನಾಮಿಕ್ ರೋಡ್ ಪ್ರೆಸೆನ್ಸ್ ಅನ್ನು ನೀಡಲಿರುವುದರೊಂದಿಗೆ ಸ್ಟೈಲಿಶ್ ಆಗಿರುವ ನಿಸಾನ್ ಮ್ಯಾಗ್ನೈಟ್ ಪ್ರೀಮಿಯಂ ಆಫರ್ ಅನ್ನು ಒಳಗೊಂಡಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications