ಮೈಕ್ರೋಸಾಫ್ಟ್ ಸತ್ಯ ಮಹಿಳೆಯರ ಕ್ಷಮೆಯಾಚಿಸಿದ್ರು
ಸಿಯಾಟಲ್, ಅ. 10: ಆರಿಜೋನಾದ ಫೀನಿಕ್ಸ್ ನಲ್ಲಿ ಮೂರು ದಿನಗಳ ಸಮಾವೇಶವೊಂದರಲ್ಲಿ ಮೈಕ್ರೋಸಾಫ್ಟ್ ಸಿಇಒ ಸತ್ಯ ನಡೆಲ್ಲಾ ಹೇಳಿದ ಒಂದು ವಾಕ್ಯ ಅನೇಕ ಮಹಿಳಾಮಣಿಗಳ ಹುಬ್ಬೇರಿಸಿತು. ಸಾಮಾಜಿಕ ಜಾಲ ತಾಣ ಫೇಸ್ ಬುಕ್, ಟ್ವಿಟ್ಟರ್ ನಲ್ಲಿ ಸತ್ಯ ಅವರ ಮಾತಿನ ಸತ್ಯಾಸತ್ಯತೆ ಚಿಂತನ ಮಂಥನವಾಗಿ ರಾಡಿಯಾಗಿಬಿಟ್ಟಿತು. ಕೊನೆಗೂ ಸತ್ಯ ಅವರು ಕ್ಷಮೆಯಾಚಿಸಿದರು.
ಸಮಾವೇಶದಲ್ಲಿ ಸಭಿಕರೊಡನೆ ಮಾತುಕತೆ ನಡೆಸುವಾಗ ಸತ್ಯ ಅವರ ಮುಂದೆ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹಿಳೆಯರ ಪಾತ್ರವೇನು? ಎಂಬ ಪ್ರಶ್ನೆಯೊಂದು ಬಂದಿದೆ. [ಮೈಕ್ರೋಸಾಫ್ಟ್ ನಿಂದ 18 ಸಾವಿರ ಉದ್ಯೋಗ ಕಡಿತ]
ಇದಕ್ಕೆ ಉತ್ತರಿಸಿದ ಸತ್ಯ, 'ತಂತ್ರಜ್ಞಾನ ಕ್ಷೇತ್ರದಲ್ಲಿರುವ ಮಹಿಳೆಯರು ಸಂಬಳ ಏರಿಕೆ ಬಗ್ಗೆ ಪ್ರಶ್ನಿಸಬಾರದು ವ್ಯವಸ್ಥೆ ಬಗ್ಗೆ ನಂಬಿಕೆ ಇರಿಸಿಕೊಳ್ಳಬೇಕು. ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ಸರಿಯಾದ ಸಮಯಕ್ಕೆ ಸೂಕ್ತ ಸಂಭಾವನೆ, ಗೌರವಾದರಗಳು ನಿಮಗೆ ತಲುಪುತ್ತದೆ' ಎಂಬರ್ಥದ ಉತ್ತರ ನೀಡಿದರು.

ಈ ರೀತಿ ಉತ್ತರ ಬಂದ ಮೇಲೆ ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಸತ್ಯ ಅವರ ವಿರುದ್ಧ ಮಹಿಳೆಯರು ತಿರುಗಿ ಬಿದ್ದರು ಸರಣಿ ಟ್ವೀಟ್ ಗಳ ಬಾಂಬ್ ಎಸೆದರು. ಕೊನೆಗೂ ತಪ್ಪೊಪ್ಪಿಕೊಂಡ ಸತ್ಯ ಅವರು ಪುರುಷ ಹಾಗೂ ಮಹಿಳಾ ಉದ್ಯೋಗಿಗಳಿಗೆ ಸಮಾನ ಸಂಬಳ ಸಿಗಬೇಕು ಎಂದು ಟ್ವೀಟ್ ಮಾಡಿ ಗೊಂದಲ ನಿವಾರಿಸಿದರು. [ನಿಟ್ಟೆ ಕಾಲೇಜಿನಲ್ಲಿ ಮೈಕ್ರೋಸಾಫ್ಟ್ ಉನ್ನತ ಕೇಂದ್ರ]
"Hi boss. I'd like a 15%-30% rise in my good karma, please." Women, ask for your next raise @satyanadella style. http://t.co/6YAl7vwe8v
— Nilanjana Roy (@nilanjanaroy) October 10, 2014 the people you think ought to know, don't. Pay for the work, not the gender. how hard is that. @satyanadella #Feminism101
— Gayatri Jayaraman (@SellingViolets) October 10, 2014 My wife works in tech. I know how hard she's had to fight for her successes. It didn't come because she waited for "karma". @satyanadella
— oculus (@daddy_san) October 10, 2014 Was inarticulate re how women should ask for raise. Our industry must close gender pay gap so a raise is not needed because of a bias #GHC14
— Satya Nadella (@satyanadella) October 9, 2014 -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications