ಮೊಬೈಲ್ನಲ್ಲಿ ಇಡೀ ಜಗತ್ತು, ಇದು ಮೋದಿ ಕನಸು
ಗಾಂಧಿನಗರ, ಜ. 30: "ಸಾಧ್ಯವಾದಷ್ಟು ಹೆಚ್ಚು ಸೇವೆಗಳನ್ನು ಮೊಬೈಲ್ ಮೂಲಕ ನೀಡಲು ಸಾಧ್ಯವಾಗಿಸುವಂತಹ ಅವಕಾಶಗಳನ್ನು ಹುಡುಕಿ. ಸಂಪೂರ್ಣ ಜಗತ್ತನ್ನು ನಾವು ಮೊಬೈಲ್ನೊಳಗೆ ತರೋಣ..."
ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಐಟಿ ಕ್ಷೇತ್ರದ ಪ್ರಮುಖರಿಗೆ ಕರೆ ನೀಡಿದ್ದಾರೆ. ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಟ್ವಿಟ್ಟರ್ ಮೂಲಕ ನರೇಂದ್ರ ಮೋದಿ ಅವರು ಸಂವಾದ ನಡೆಸಿದರು. [ಇ ಆಡಳಿತ ಸ್ನೇಹಿ ಭಾರತ್ ಫೋನ್]

ದೇಶದಲ್ಲೇ ಪ್ರಥಮ ಬಾರಿಗೆ ಎಂ ಆಡಳಿತ ಜಾರಿಗೆ ತಂದ ಹೆಗ್ಗಳಿಕೆ ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ್ದು. ಇದರಿಂದ ಪ್ರಭಾವಿತರಾಗಿರುವ ನರೇಂದ್ರ ಮೋದಿ ಈ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಐಟಿ ಪ್ರವೀಣರಿಗೆ ಸೂಚಿಸಿದ್ದಾರೆ. [ಮೋದಿಯಿಂದ ಸಾರ್ವಜನಿಕರ ಸಂಪರ್ಕ ವೆಬ್ ತಾಣ ]
ಮೊಬೈಲ್ ಮೂಲಕ ಆಡಳಿತ ನೀಡಲು ಅನುಕೂಲವಾಗುವಂತೆ ಅವಕಾಶಗಳನ್ನು ರೂಪಿಸಬೇಕು. ಇ ಆಡಳಿತವು ಡಿಜಿಟಲ್ ಇಂಡಿಯಾ ಪ್ರೊಜೆಕ್ಟ್ನ ಪ್ರಮುಖ ಭಾಗ ಎಂದು ಹೇಳಿದ್ದಾರೆ. [ಎಂ ಒನ್ ಆಪ್ ಗೆ ಆಧಾರ್ ಸಂಖ್ಯೆಯೇ ಐಡಿ]
ಇ ಆಡಳಿತದತ್ತ ನೋಡುವ ಮೊದಲು ಮೊಬೈಲ್ನಲ್ಲ ನೋಡೋಣ. ಇ ಗಿಂತ ಮೊದಲು ಎಂ ಆಡಳಿತಕ್ಕೆ ಮಹತ್ವ ನೀಡೋಣ. ತಂತ್ರಜ್ಞಾನ ಹಾಗೂ ಇ ಆಡಳಿತವು ಕೆಲಸದ ಪ್ರಕ್ರಿಯೆಗಳನ್ನು ಸರಳಗೊಳಿಸುತ್ತದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನಗಳನ್ನು ಹೆಚ್ಚು ಉಪಯೋಗಿಸಬೇಕೆಂದು ನರೇಂದ್ರ ಮೋದಿ ಹೇಳಿದ್ದಾರೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು












Click it and Unblock the Notifications