RIL ಹಕ್ಕುಗಳ ಷೇರು ನೀಡಿಕೆಯಲ್ಲಿ 5.52 ಲಕ್ಷ ಷೇರುಗಳನ್ನು ಪಡೆದ ಮುಕೇಶ್ ಅಂಬಾನಿ
ರಿಲಯನ್ಸ್ ಇಂಡಸ್ಟ್ರೀಸ್ ಲಿಮೆಟೆಡ್ ಮುಖ್ಯಸ್ಥ ಮುಕೇಶ್ ಅಂಬಾನಿ ತಮ್ಮ ಆರ್ಐಎಲ್ ಕಂಪನಿಯ ಹಕ್ಕಿನ ಷೇರು ನೀಡಿಕೆಯಲ್ಲಿ 5.52 ಲಕ್ಷ ಷೇರುಗಳನ್ನು ಪಡೆದುಕೊಂಡಿದ್ದಾರೆ.
ಈ ಮೂಲಕ ಕಂಪನಿಯಲ್ಲಿನ ಅವರ ಷೇರುಗಳ ಸಂಖ್ಯೆಯು ಈಗ 80.52 ಲಕ್ಷಕ್ಕೆ (0.12 ಪರ್ಸೆಂಟ್)ಗೆ ತಲುಪಿದೆ. ಮುಕೇಶ್ ಪತ್ನಿ ನೀತಾ, ಮಕ್ಕಳಾದ ಇಷಾ, ಆಕಾಶ್ ಹಾಗೂ ಅನಂತ್ ಅವರು ಕೂಡ ತಲಾ 5.52 ಲಕ್ಷ ಷೇರುಗಳನ್ನು ಪಡೆದುಕೊಂಡಿದ್ದಾರೆ.
ಪ್ರವರ್ತಕರ ತಂಡವು ಒಟ್ಟಾರೆ 22.50 ಲಕ್ಷ ಹಕ್ಕಿನ ಷೇರುಗಳನ್ನು ಪಡೆದುಕೊಂಡಂತೆ ಆಗಿದೆ. ಈಗ ಕಂಪನಿಯಲ್ಲಿನ ಪ್ರವರ್ತಕರ ಪಾಲು 50.29 ಪರ್ಸೆಂಟ್ಗೆ ತಲುಪಿದೆ. ಆದರೆ ಇದಕ್ಕೂ ಮೊದಲು ಇದು 50.07 ಪರ್ಸೆಂಟ್ರಷ್ಟಿತ್ತು.

ಸಾರ್ವಜನಿಕ ಷೇರುಗಳನ್ನು 49.93 ಪರ್ಸೆಂಟ್ರಿಂದ 49.71 ಪರ್ಸೆಂಟ್ಗೆ ಇಳಿಸಲಾಗಿದೆ ಎಂದು ಫೈಲಿಂಗ್ ತೋರಿಸಿದೆ. ಸರ್ಕಾರಿ ಸ್ವಾಮ್ಯದ ಜೀವ ವಿಮಾ ನಿಗಮ (ಎಲ್ಐಸಿ) 2.47 ಕೋಟಿ ಷೇರುಗಳನ್ನು ಖರೀದಿಸಿದ್ದು, ಕಂಪನಿಯಲ್ಲಿನ ಪಾಲು ಈಗ 6 ಪರ್ಸೆಂಟ್ಗೆ ಏರಿಕೆಯಾಗಿದೆ.
ಕಂಪನಿಯು ಏಪ್ರಿಲ್ 30ರಂದು 53,124 ಕೋಟಿ ಮೊತ್ತದ ಬಂಡವಾಳ ಸಂಗ್ರಹಿಸಲು 1:5 ಅನುಪಾತದಲ್ಲಿ ಹಕ್ಕಿನ ಷೇರು ನೀಡಿಕೆಯನ್ನು ಏಪ್ರಿಲ್ನಲ್ಲಿ ಪ್ರಕಟಿಸಿತ್ತು. 1,257 ರೂ.ಗಳಲ್ಲಿರುವ ಪ್ರತಿ 15 ಷೇರುಗಳಿಗೆ ಒಂದು ಷೇರನ್ನು ನೀಡಲಾಗುತ್ತಿತ್ತು, ಇದು ಏಪ್ರಿಲ್ 30 ರ ಮುಕ್ತಾಯದ ಬೆಲೆಗೆ 14 ಪರ್ಸೆಂಟ್ ರಿಯಾಯಿತಿ ನೀಡುತ್ತದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications