ಜಿಎಸ್ ಟಿಯಿಂದ ಮುಂದೆ ಭಾರತಕ್ಕೆ ವಿಶ್ವಗೌರವ: ಇನ್ಫಿ ನಾರಾಯಣ ಮೂರ್ತಿ
ಜಿಎಸ್ ಟಿ ಸ್ವಾಗತಿಸಿದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ. ವಿದೇಶಿ ಹೂಡಿಕೆದಾರರು ಜಿಎಸ್ ಟಿ ಬಗ್ಗೆ ತಲೆಕೆಡಿಸಿಕೊಳ್ಳಬೇಕಿಲ್ಲ. ಒಮ್ಮೆ ಭಾರತದಲ್ಲಿ ಬಂಡವಾಳ ಹೂಡಿದಾಗ ಅವರಿಗೆ ಜಿಎಸ್ ಟಿ ಸರಳ ಎಂಬುದು ಗೊತ್ತಾಗುತ್ತದೆ ಎಂದು ಅವರು ತಿಳಿ
ನವದಹೆಲಿ, ಜುಲೈ 1: ನೂತನ ತೆರಿಗೆ ವ್ಯವಸ್ಥೆಯಾದ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಬಗ್ಗೆ ವಿದೇಶಿ ಬಂಡವಾಳಗಾರರು ಹೊಂದಿರುವ ಮನೋಭಾವದ ಬಗ್ಗೆ ನಾವು ಆತಂಕ ಪಡಬೇಕಾಗಿಲ್ಲ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿದ್ದಾರೆ.
''ಮುಂದಿನ ದಿನಗಳಲ್ಲಿ ಜಿಎಸ್ ಟಿಯಿಂದ ಭಾರತವು ಕಾಣುವ ಏಳ್ಗೆಯನ್ನು ನೋಡಿ ಅದೇ ವಿದೇಶಿಗರು ನಮ್ಮ ದೇಶದ ಬಗ್ಗೆ ಗೌರವದಿಂದ ಮಾತನಾಡುವಂತಾಗುತ್ತದೆ'' ಎಂದು ಅವರು ಆಶಿಸಿದ್ದಾರೆ.

ಜಿಎಸ್ ಟಿ ಬಗ್ಗೆ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ''ಭಾರತದಲ್ಲಿ ಉದ್ಯಮವೊಂದನ್ನು ಆರಂಭಿಸಬೇಕ ಬೇಕೆಂದರೆ ಈವರೆಗೆ ಸಾಕಷ್ಟು ತೊಡಕುಗಳಿದ್ದವು. ಹಾಗಾಗಿ, ವಿದೇಶಿ ಬಂಡವಾಳ ಹೂಡಿಕೆದಾರರರು ಭಾರತದಲ್ಲಿ ಬಂಡವಾಳ ಹೂಡಲು ಮೀನ ಮೇಷ ಎಣಿಸುತ್ತಿದ್ದರು. ಆದರೆ, ಜಿಎಸ್ ಟಿಯಿಂದಾಗಿ ಮುಂದೆ ಈ ಪರಿಸ್ಥಿತಿ ಬದಲಾಗಲಿದೆ'' ಎಂದು ಅವರು ತಿಳಿಸಿದರು.
''ಭಾರತದಲ್ಲಿ ಉದ್ದಿಮೆ ಆರಂಭಿಸಲು ಅಥವಾ ಉದ್ದಿಮೆ ನಡೆಸಲು ಈವರೆಗೆ ಇದ್ದ ಅನೇಕ ತೊಂದರೆಗಳು ಜಿಎಸ್ ಟಿಯಿಂದ ಖಂಡಿತವಾಗಿಯೂ ನಿವಾರಣೆಯಾಗಲಿವೆ. ಇನ್ನು ಮುಂದೆ ಭಾರತದಲ್ಲಿ ಉದ್ಯಮ ಆರಂಭಿಸಲು ಬರುವ ವಿದೇಶಿಗರು ಖಂಡಿತವಾಗಿಯೂ ಜಿಎಸ್ ಟಿಯನ್ನು ಆನಂದಿಸುತ್ತಾರೆ. ಆಗ ವಿದೇಶಿಗರಲ್ಲಿ ಭಾರತದ ಗೌರವ ಹೆಚ್ಚುತ್ತದೆ'' ಎಂದು ಅವರು ತಿಳಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications