ನೋಟ್ ಬ್ಯಾನ್ ಬಗ್ಗೆ ಇದೇ ಮೊದಲು ತುಟಿಬಿಚ್ಚಿದ ರಘುರಾಮ್
ಅಪನಗದೀಕರಣ ಬೆಂಬಲಿಸಿರಲಿಲ್ಲ ಎಂದ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್. ಅಪನಗದೀಕರಣದಿಂದ ಸುಮಾರು 2 ರಿಂದ 2.50 ಲಕ್ಷ ಕೋಟಿ ರು. ನಷ್ಟ ಎಂದ ರಘುರಾಮ್.
Recommended Video

ನವದೆಹಲಿ, ಸೆಪ್ಟಂಬರ್ 4: ಕಳೆದ ವರ್ಷ ಮೋದಿ ಸರ್ಕಾರ ಕೈಗೊಂಡಿದ್ದ ಅಪನಗದೀಕರಣದ ವಿಚಾರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್ ಬಿಐ) ಮಾಜಿ ಗವರ್ನರ್ ರಘುರಾಮ್ ಅವರು, ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.
ಹಾಗಂತ ಅವರು ಮೋದಿ ವಿರುದ್ಧ ಹೇಳಿಕೆ ನೀಡಿಲ್ಲ. ತಮ್ಮ ಮನಸ್ಸಿನಲ್ಲಿನ ಎಲ್ಲಾ ವಿಚಾರವನ್ನೂ 'ಐ ಡೂ ವಾಟ್ ಐ ಡು' ಎಂಬ ಪುಸ್ತಕದಲ್ಲಿ ಅವರು ದಾಖಲಿಸಿದ್ದಾರೆ.

ಅಪನಗದೀಕರಣಕ್ಕೆ ನನ್ನ ವಿರೋಧವಿದೆ. ಇದನ್ನು ನಾನು ಪ್ರೋತ್ಸಾಹಿಸುವುದಿಲ್ಲ. ಇದರಿಂದ ದೇಶದ ಜಿಡಿಪಿಗೆ ಭಾರೀ ಹೊಡೆತ ಬೀಳುತ್ತದೆ. ಇಂಥ ನಿರ್ಧಾರಗಳನ್ನು ಕೈಗೊಳ್ಳುವಾಗ ಸಾಕಷ್ಟು ಪೂರ್ವ ತಯಾರಿ ಮಾಡಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಾವು ಆರ್ ಬಿಐ ಗವರ್ನರ್ ಆಗಿದ್ದ ವೇಳೆ, ಕೇಂದ್ರ ಸರ್ಕಾರ ಅಪನಗದೀಕರಣದ ಬಗ್ಗೆ ಚರ್ಚಿಸಿರಲಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಇತ್ತೀಚೆಗೆ, ಆರ್ ಬಿಐಯು ಶೇ. 99ರಷ್ಟು ಹಳೇ ನೋಟುಗಳು ಮತ್ತೆ ಆರ್ ಬಿಐಗೆ ಬಂದಿವೆ ಎಂದು ಹೇಳಿತ್ತು. ಆದರೆ, ಇದು ಅಪನಗದೀಕರಣದ ಯಶಸ್ಸು ಎಂದು ಹೇಳಲಾಗದು ಎಂದು ರಘುರಾಮ್ ತಿಳಿಸಿದ್ದಾರೆ.
''ಅಪನಗದೀಕರಣ ಆಗಿದೆ. ಅದರ ಪರಿಣಾಮವಾಗಿ ಜಿಡಿಪಿಗೂ ಹೊಡೆತ ಬಿದ್ದಿದೆ. ಭಾರತ ಸರ್ಕಾರಕ್ಕೆ 2 ಲಕ್ಷ ಕೋಟಿ ರು. ಗಳಿಂದ 2.50 ಲಕ್ಷ ರು. ಗಳವರೆಗೂ ನಷ್ಟವಾಗಿರುವುದು ಮನಸ್ಸಿಗೆ ಬೇಸರವಾಗಿದೆ'' ಎಂದು ಅವರು ತಿಳಿಸಿದ್ದಾರೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications