ಒನ್ಇಂಡಿಯಾ ಕೂಪನ್ ಪಡೆದರೆ ರಿಯಾಯಿತಿ ಹಬ್ಬ
ಬೆಂಗಳೂರು, ಏ. 29: ಒನ್ ಇಂಡಿಯಾ ಕೂಪನ್ ವಿಭಾಗ ಎಂದರೇನು? ಇದರ ಬಳಕೆ ಹೇಗೆ? ಲಾಭ ಪಡೆದುಕೊಳ್ಳುವುದು ಹೇಗೆ? ಎಂಬ ಪ್ರಶ್ನೆಗಳು ನಿಮ್ಮನ್ನು ಕಾಡುತ್ತಿದ್ದರೆ ಅದಕ್ಕೆಲ್ಲ ಇಲ್ಲಿದೆ ಉತ್ತರ.
ಆನ್ ಲೈನ್ ಶಾಪಿಂಗ್ ನಲ್ಲಿ ವಿಶೇಷ ಕೊಡುಗೆಗಳನ್ನು ಕೊಡಮಾಡುವ ಜಬಾಂಗ್, ಇಬೆ, ಅಮೆಜಾನ್, ಫ್ಲಿಫ್ ಕಾರ್ಟ್ ಸೇರಿದಂತೆ ನೂರಾರು ಕಂಪನಿಗಳ ಬಗೆ ಬಗೆಯ ಆಫರ್ ಗಳನ್ನು ಒಟ್ಟುಗೂಡಿಸಿ ನಿಮ್ಮ ಮುಂದೆ ಇಡಲಾಗುತ್ತದೆ. ನಿಮ್ಮ ಸಮಯ ಮತ್ತು ಶ್ರಮದ ಉಳಿತಾಯ ಮಾಡುವುದರೊಂದಿಗೆ ಶಾಪಿಂಗ್ ನ ನಿಜವಾದ ಮಜಾ ಸವಿಯಲು ಅವಕಾಶ ಮಾಡಿಕೊಡುತ್ತದೆ. ಒಂದೇ ಕ್ಲಿಕ್ ನಲ್ಲಿ ವಿವಿಧ ಕಂಪನಿಯ ಭಿನ್ನ ಆಫರ್ ಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಆನ್ ಲೈನ್ ಕೂಪನ್ ಗಳನ್ನು ಬಳಕೆ ಮಾಡಿಕೊಳ್ಳುವುದು ಹೇಗೆ?
ಇದೊಂದು ರೀತಿಯ ನ್ಯೂಸ್ ಪೇಪರ್ ಕೂಪನ್ ಇದ್ದಂತೆ. ಇಲ್ಲಿ ಕಂಪನಿಗಳು ಕೊಡಮಾಡಿರುವ ಡಿಸ್ಕೌಂಟ್ ನ ಸಮಗ್ರ ಮಾಹಿತಿಯನ್ನು ಪಡೆದುಕೊಳ್ಳಬಹುದು. ರಿಯಾಯಿತಿ ಮೂಲಕ ನಿಮಗಿಷ್ಟವಾದ ವಸ್ತು ಕೊಳ್ಳಲು ಇಲ್ಲಿ ಮಾರ್ಗದರ್ಶನ ಸಿಗುತ್ತದೆ.

ಕೂಪನ್ ಗಳು: ದೊರೆಯುವ ರಿಯಾಯಿತಿಗಳು ಕೋಡ್ ಮಾದರಿಯಲ್ಲಿರುತ್ತವೆ. ಸಾಮಾನ್ಯವಾಗಿ ಇವನ್ನು ಕೂಪನ್ ಕೋಡ್, ಪ್ರೋಮೋ ಕೋಡ್, ಡಿಸ್ಕೌಂಟ್ ಕೋಡ್ ಎಂದು ಕರೆಯಲಾಗುವುದು. ಅಂತರ್ಜಾಲ ತಾಣಕ್ಕೆ ಪ್ರವೇಶ ಮಾಡಿದಾಗ ಇದೆಲ್ಲದರ ಮಾಹಿತಿ ಸಿಗುತ್ತದೆ.
ಡೀಲ್: ದೊರೆಯುವ ಕೋಡ್ ಗಳನ್ನು ಬಳಸಿಕೊಂಡು ರಿಯಾಯಿತಿ ಪಟ್ಟಿ ಮೂಲಕ ಲಾಭ ಪಡೆದುಕೊಳ್ಳಬಹುದು. ಇಲ್ಲಿ ದೊರೆಯುವ ಕೋಡ್ ಗಳನ್ನು ನೀವು ಆನ್ ಲೈನ್ ಮೂಲಕ ಖರೀದಿ ಮಾಡುವಾಗ ಸೂಚಿಸಿದ ಜಾಗದಲ್ಲಿ ಪೇಸ್ಟ್ ಮಾಡಿದರೆ ಸಾಕು. ನಿಮ್ಮ ಆನ್ ಲೈನ್ ಖರೀದಯೂ ಸುಲಭವಾಗಿ ಸಾಧ್ಯವಾದಂತಾಗುತ್ತದೆ. ಅಲ್ಲದೇ ಹಣದ ಉಳಿತಾಯವೂ ಆಗುತ್ತದೆ.
1. ಅಮೆರಿಕನ್ ಸ್ವಾನ್ ಕೂಪನ್ಸ್(ಶೇ. 70 ಕಡಿತ)
2. ಉಚಿತ ಫ್ಲಿಪ್ ಕಾರ್ಟ್ ಕೂಪನ್ ಗಳು
3. ಸ್ನ್ಯಾಪ್ ಡೀಲ್ ರಿಯಾಯಿತಿ ಕೊಡುಗೆಗಳು
4. ಜಬಾಂಗ್ ನಲ್ಲಿ ಝಲ್ ಎನಿಸುವ ರಿಯಾಯಿತಿ
5. ಝೋವಿ ಯಲ್ಲೂ ಬಿಂದಾಸ್ ಶಾಪಿಂಗ್ ಮಾಡಿ
6. ಏರ್ ಟೆಲ್ ರೀಚಾರ್ಜ್ ಮಾಡಿ, ಐಪಿಎಲ್ ನೋಡಿ
7. ವೋಡಾಫೋನ್ ರೀಜಾರ್ಜ್ ಗೆ ಅಂಗಡಿ ಅಲೆಯಬೇಕಾಗಿಲ್ಲ
9. ಮನೆಯಲ್ಲೇ ಕುಳಿತು ಡಿಡಿಎಚ್ ಸೌಲಭ್ಯ ಮುಂದುವರಿಸಿ
10. ಡಾಡಾ ಕಾರ್ಡ್ ರೀಚಾರ್ಜ್ ಗೆ ಅಂಗಡಿ ಅಲೆಯುವ ಕಾಲ ಹೋಯ್ತು
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications