ಪತಂಜಲಿ ಸಿಮ್ ಪಡೆಯಿರಿ, ಶೇ10ರಷ್ಟು ರಿಯಾಯಿತಿ ಗಳಿಸಿ!
ಬೆಂಗಳೂರು, ಮೇ 28: ಯೋಗಗುರು ಬಾಬಾ ರಾಮ್ ದೇವ್ ಅವರು ತಮ್ಮ ಪತಂಜಲಿ ಆಹಾರ ಉತ್ಪನ್ನ ಕ್ಷೇತ್ರ ಮಾಡಿದ ಬಳಿಕ ಟೆಲಿಕಾಂ ಕ್ಷೇತ್ರಕ್ಕೆ ಕಾಲಿರಿಸಿದೆ.
ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ನಿಯಮಿತ(ಬಿಎಸ್ಎನ್ಎಲ್) ಹಾಗೂ ಬಾಬಾ ರಾಮ್ ದೇವ್ ಅವರ ಪತಂಜಲಿ ಕೈಜೋಡಿಸಿದ್ದು, ಸ್ವದೇಶಿ ಸಮೃದ್ಧಿ ಸಿಮ್ ಕಾರ್ಡ್ ಗಳನ್ನು ನೀಡಲು ಮುಂದಾಗಿವೆ.
ಸದ್ಯ ಈ ಸಿಮ್ ನೌಕರರಿಗೆ ಮಾತ್ರ ಲಭ್ಯವಿರಲಿದೆ. 144 ರೂಪಾಯಿ ರೀಚಾರ್ಜ್ ಮಾಡಿದಲ್ಲಿ ಬಳಕೆದಾರರಿಗೆ 2 ಜಿಬಿ ಡೇಟಾ ಪ್ಯಾಕ್, ಪ್ರತಿ ದಿನ 100 ಎಸ್ಎಂಎಸ್ ಉಚಿತವಾಗಿ ಸಿಗಲಿದೆ ಹಾಗೂ ಅನಿಯಮಿತ ಕಾಲಿಂಗ್ ಕೂಡಾ ಲಭ್ಯ.

ಮುಂದಿನ ದಿನಗಳಲ್ಲಿ ಗ್ರಾಹಕರಿಗೆ ಲಭ್ಯವಾಗಲಿರುವ ಈ ಸಿಮ್ ಹೊಂದಿರುವವರು, ಇಂಟರ್ನೆಟ್ ಡೇಟಾ, ಎಸ್ಎಂಎಸ್ ಜೊತೆ ಪತಂಜಲಿ ಉತ್ಪನ್ನಗಳ ಮೇಲೆ ಶೇಕಡಾ 10ರಷ್ಟು ರಿಯಾಯಿತಿ ಪಡೆಯಬಹುದಾಗಿದೆ. ಜತೆಗೆ ಈ ಸಿಮ್ ಬಳಕೆದಾರರಿಗೆ 2.5 ಲಕ್ಷ ರೂಪಾಯಿಯವರೆಗೆ ವೈದ್ಯಕೀಯ ವಿಮೆ ಹಾಗೂ 5 ಲಕ್ಷ ರೂಪಾಯಿಯವರೆಗೆ ಅಪಘಾತ ಸಂದರ್ಭದಲ್ಲಿ ಜೀವವಿಮೆ ಸಿಗಲಿದೆ.
ಬಿಎಸ್ಎನ್ಎಲ್ ಹಾಗೂ ಪತಂಜಲಿ ಸ್ವದೇಶಿ ಕಂಪನಿಗಳಾಗಿದ್ದು, ಎರಡೂ ಸೇರಿ ದೇಶದ ಸೇವೆ ಮಾಡಲಿವೆ ಎಂದು ಬಾಬಾ ರಾಮ್ ದೇವ್ ಹೇಳಿದ್ದಾರೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ












Click it and Unblock the Notifications