ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಠೇವಣಿ ಇಲ್ಲದಿದ್ದರೆ ದಂಡ: ಇಂದಿನಿಂದ ಜಾರಿ
ಇದಲ್ಲದೆ, ತನ್ನೊಂದಿಗೆ ವಿಲೀನಗೊಳ್ಳುತ್ತಿರುವ ಇತರ ಸ್ಟೇಟ್ ಬ್ಯಾಂಕ್ ಗಳ ಖಾತೆಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಕನಿಷ್ಠ ಠೇವಣಿಯಿಡುವುದು ಇನ್ನು ಮುಂದೆ ಕಡ್ಡಾಯವಾಗಿರಲಿದೆ.
ನವದೆಹಲಿ/ಬೆಂಗಳೂರು, ಏಪ್ರಿಲ್ 1: ಭಾರತೀಯ ಸ್ಟೇಟ್ ಬ್ಯಾಂಕ್ ನ ಉಳಿತಾಯ ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಠೇವಣಿ ಇಲ್ಲದಿದ್ದರೆ ದಂಡ ಹಾಕುವ ನಿಯಮವು ಇಂದಿನಿಂದ (ಏಪ್ರಿಲ್ 1) ಜಾರಿಗೆ ಬರಲಿದ್ದು, ಎಸ್ ಬಿಐ ಈಗಾಗಲೇ ಕನಿಷ್ಠ ಠೇವಣಿ ಹೊಂದಿರದ ಖಾತೆಗಳ ಪರಿಶೀಲನೆಗೆ ಎಸ್ ಬಿಐ ಮುಂದಾಗಿದೆ.
ಇದಲ್ಲದೆ, ತನ್ನೊಂದಿಗೆ ವಿಲೀನಗೊಳ್ಳುತ್ತಿರುವ ಇತರ ಸ್ಟೇಟ್ ಬ್ಯಾಂಕ್ ಗಳ ಖಾತೆಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಕನಿಷ್ಠ ಠೇವಣಿಯಿಡುವುದು ಇನ್ನು ಮುಂದೆ ಕಡ್ಡಾಯವಾಗಿರಲಿದೆ.[ಶುಲ್ಕ, ದಂಡ ನಿಯಮ ಮರುಪರಿಶೀಲಿಸಿ: ಬ್ಯಾಂಕುಗಳಿಗೆ ಕೇಂದ್ರದ ಮನವಿ]

ಎಷ್ಟಿರಬೇಕು ಕನಿಷ್ಠ ಠೇವಣಿ: ಮೆಟ್ರೋ ನಗರಗಳಲ್ಲಿ ಕನಿಷ್ಠ 5000 ರು., ಇತರೆ ನಗರಗಳಲ್ಲಿ 3000 ರು., ಉಪ ನಗರಗಳಲ್ಲಿ 2000 ರು. ಹಾಗೂ ಗ್ರಾಮೀಣ ಭಾಗದಲ್ಲಿನ ಬ್ಯಾಂಕ್ ಖಾತೆಯಲ್ಲಿ ಕನಿಷ್ಠ 1000 ರು. ಹಣ ಉಳಿತಾಯ ಖಾತೆಗಳಲ್ಲಿರಲೇಬೇಕು.[ಎಸ್ ಬಿಐ ಮುಖ್ಯಸ್ಥೆಗೆ 'ಮಹಾ' ನೋಟೀಸ್]
ದಂಡ ಎಷ್ಟು?: ಹೀಗೆ, ಕನಿಷ್ಠ ದಾಳಿ ಉಳಿಸಿಕೊಳ್ಳದಿದ್ದರೆ, ತಿಂಗಳ ದಂಡವಾಗಿ 100 ರು. ವಿಧಿಸಲಾಗುತ್ತದೆ. ಇದರ ಜತೆಗೆ ಸೇವಾ ತೆರಿಗೆಯನ್ನೂ ಖಾತೆದಾರರು ನೀಡಬೇಕಾಗುತ್ತದೆ. ಹಳ್ಳಿಗಳಲ್ಲಿನ ಗ್ರಾಹಕರಿಗೆ 20 ರು. ನಿಂದ 25 ರು.ವರೆಗೆ ದಂಡ ವಿಧಿಸಲಾಗುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications