9.5 ಲಕ್ಷ ರು ತನಕ ತೆರಿಗೆ ಉಳಿಸಬಹುದು : ಪಿಯೂಶ್ ಗೋಯೆಲ್
ನವದೆಹಲಿ, ಫೆಬ್ರವರಿ 13: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ಆದಾಯ ತೆರಿಗೆ ಪಾವತಿದಾರರಿಗೆ ಶುಭ ಸುದ್ದಿ ಸಿಕ್ಕಿತ್ತು. ವಾರ್ಷಿಕ ಆದಾಯ 5 ಲಕ್ಷ ರೂ. ವರೆಗೆ ತೆರಿಗೆ ಕಟ್ಟಬೇಕಿಲ್ಲ ಜತೆಗೆ ತೆರಿಗೆ ರಿಬೇಟ್ 2500 ರೂ. ನಿಂದ 12,500 ರೂ.ಗೆ ಏರಿಸಲಾಗಿದೆ ಎಂಬ ವಿಷಯ ಸಂತಸ ತಂದಿತ್ತು. ಈಗ ಸಚಿವ ಪಿಯೂಶ್ ಗೊಯೆಲ್ ಅವರು ಈ ಸಂತಸವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.
ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಪ್ರಸ್ತಾಪನೆಯುಳ್ಳ ಹಣಕಾಸು ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.
ವಾರ್ಷಿಕ ರೂ. 9 ಲಕ್ಷದಿಂದ ರೂ. 9.5 ಲಕ್ಷದವರೆಗೆ ಆದಾಯ ಹೊಂದಿರುವ ಮಧ್ಯಮ ವರ್ಗದವರು ಉಳಿತಾಯ ಯೋಜನೆಗಳ ಲಾಭ ಪಡೆಯುವ ಮೂಲಕ ವೈಯಕ್ತಿಕ ಆದಾಯ ತೆರಿಗೆಯಿಂದ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ ಎಂದು ಹಣಕಾಸು ಸಚಿವ ಪಿಯೂಷ್ ಗೋಯಲ್ ಮಂಗಳವಾರ ಹೇಳಿದ್ದಾರೆ.

ಹಣಕಾಸು ವಿಧೇಯಕ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದಕೇಂದ್ರ ವಿತ್ತ ಸಚಿವ ಪಿಯೂಶ್ ಗೊಯೆಲ್, ವಾರ್ಷಿಕ 9 ಲಕ್ಷ ರೂ.ನಿಂದ 9.5 ಲಕ್ಷ ರೂ. ವರೆಗೂ ಆದಾಯ ಹೊಂದಿರುವ ಮಧ್ಯಮ ವರ್ಗದವರು ಉಳಿತಾಯ ಯೋಜನೆಗಳ ಲಾಭ ಪಡೆಯುವ ಮೂಲಕ ವೈಯಕ್ತಿಕ ಆದಾಯ ತೆರಿಗೆಯಿಂದ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ ಎಂದರು.
ದೇಶದ ಆರ್ಥಿಕತೆಗೆ, ಜನಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ತೆರಿಗೆ ನೀತಿಯಿಂದ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಹಣಕಾಸು ವಿಧೇಯಕ 2019ರಲ್ಲಿ ಸ್ಟಾಂಡರ್ಡ್ ಡಿಡಕ್ಷನ್ 40 ಸಾವಿರ ರುನಿಂದ 50 ಸಾವಿರ ರುಗಳಿಗೆ ಏರಿಕೆಯಾಗಿದೆ. ಹೀಗಾಗಿ, ಮಧ್ಯಮ ವರ್ಗದ ತೆರಿಗೆದಾರರಿಗೆ ಅನುಕೂಲವಾಗಲಿದೆ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications