ಕಾರ್ಡ್ ಬಳಸಿ ಪೆಟ್ರೋಲ್, ಡೀಸೆಲ್ ತುಂಬಿಸಿ, ರಿಯಾಯಿತಿ ಗಳಿಸಿ
ಡಿಜಿಟಲ್ ರೂಪದಲ್ಲಿ ಹೆಚ್ಚು ಹಣ ಪಾವತಿ ಮಾಡುವ ಗ್ರಾಹಕರಿಗೆ ಮಂಗಳವಾರ (ಡಿಸೆಂಬರ್ 13) ದಿಂದ ಶೇಕಡಾ 0.75ರಷ್ಟು ರಿಯಾಯಿತಿ ಲಭಿಸಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.
ಬೆಂಗಳೂರು, ಡಿಸೆಂಬರ್ 13: ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿ ಪೆಟ್ರೋಲ್ ಅಥವಾ ಡೀಸೆಲ್ ತುಂಬಿಸಿಕೊಳ್ಳುವವರಿಗೆ ಶುಭ ಸುದ್ದಿ ಸಿಕ್ಕಿದೆ. ಡಿಜಿಟಲ್ ರೂಪದಲ್ಲಿ ಹೆಚ್ಚು ಹಣ ಪಾವತಿ ಮಾಡುವ ಗ್ರಾಹಕರಿಗೆ ಮಂಗಳವಾರ (ಡಿಸೆಂಬರ್ 13) ದಿಂದ ಶೇಕಡಾ 0.75ರಷ್ಟು ರಿಯಾಯಿತಿ ಲಭಿಸಲಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.
ಇಂಧನ ಖರೀದಿ ವೇಳೆ ಗ್ರಾಹಕರು ಸಂಪೂರ್ಣ ಮೊತ್ತವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮೊಬೈಲ್ ವ್ಯಾಲೆಟ್, ಇ-ವ್ಯಾಲೆಟ್, ಪ್ರಿ-ಪೇಯ್ಡ್ ಲಾಯಲ್ಟಿ ಕಾರ್ಡ್ ಮೂಲಕ ಪಾವತಿಸಬಹುದು. ನಂತರ ಗ್ರಾಹಕರ ಖಾತೆಗೆ ದರ ಕಡಿತದ ಮೊತ್ತ ಮೂರು ದಿನಗಳ ಒಳಗೆ ಸಂದಾಯವಾಗಲಿದೆ ಎಂದು ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಹೇಳಿದೆ.

1 ಲೀಟರ್ ಪೆಟ್ರೋಲ್ ಅನ್ನು ಡಿಜಿಟಲ್ ಪಾವತಿ ಮೂಲಕ ಖರೀದಿಸಿದರೆ, ದೆಹಲಿ ದರದ ಅನ್ವಯ ಗ್ರಾಹಕರಿಗೆ ಇಂಧನ ಲಭಿಸಲಿದೆ. ಪೆಟ್ರೋಲ್ ಗೆ 49 ಪೈಸೆ ಮತ್ತು ಡಿಸೇಲ್ ಗೆ 41 ಪೈಸೆ ರಿಯಾಯಿತಿ ದೊರೆಯಲಿದ್ದು, ರಿಯಾಯಿತಿ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 66.10ರು ನಷ್ಟಿದ್ದರೆ, ಡೀಸೆಲ್ ದರ 54.57ರು ನಷ್ಟಿದೆ.
-
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ












Click it and Unblock the Notifications