ಜನವರಿ 30ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ? ರಾಜ್ಯದ ಜಿಲ್ಲಾವಾರು ಮಾಹಿತಿ ಇಲ್ಲಿದೆ
Petrol, Diesel Price: ಪೆಟ್ರೋಲ್, ಡೀಸೆಲ್ ದರದಲ್ಲೂ ಕೂಡ ಜಾಸ್ತಿ ಅಲ್ಲದಿದ್ದರೂ ಸ್ವಲ್ಪನಾದ್ರೂ ಹಾವು, ಏಣಿಯಂತೆ ಆಗಾಗ ಏರಿಳಿತ ಆಗುತ್ತಲೇ ಇರುತ್ತದೆ. ಹಾಗಾದರೆ ಇಂದು (ಜನವರಿ 30) ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇನ್ನುಳಿದ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಆಗಾಗ ಪ್ರತಿ ಜಿಲ್ಲೆಯಲ್ಲೂ ಪೆಟ್ರೋಲ್, ಡೀಸೆಲ್ ದರದಲ್ಲಿ ವ್ಯತ್ಯಾಸ ಆಗುತ್ತಿರುತ್ತಿದೆ. ದರ ವ್ಯತ್ಯಾಸ ಎಂಬುದು ಹಾವು ಏಣಿ ಆಟ ಇದ್ದಂತೆ. ಶಕ್ತಿಯ ಮೂಲ ಎನಿಸಿಕೊಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಇಂಧನ ಅತ್ಯವಶ್ಯಕವಾಗಿ ಬೇಕಾಗುವ ಸಂಪನ್ಮೂಲಗಳಲ್ಲಿ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳು ಹೆಚ್ಚಾಗುತ್ತಿವೆ. ಹಾಗಂತ ಇಂಧನದ ಬೇಡಿಕೆ ಏನು ಕಡಿಮೆಯಾಗಿಲ್ಲ.

ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು (ಜನವರಿ 30) ಲೀಟರ್ ಪೆಟ್ರೋಲ್ ದರ 102.92 ಆಗಿದ್ದರೆ, ಡೀಸೆಲ್ ದರ 88.99 ರೂಪಾಯಿ ಇದೆ. ಇನ್ನುಳಿದಂತೆ ಚೆನ್ನೈ 100.90 ರೂಪಾಯಿ, ಮುಂಬೈ 103.50 ರೂಪಾಯಿ, ಡೀಸೆಲ್ ದರ ಕ್ರಮವಾಗಿ 92.49 ರೂಪಾಯಿ, 90.03 ಆಗಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 94.77 ರೂಪಾಯಿ, ಡೀಸೆಲ್ ದರ 87.67 ರೂಪಾಯಿ ಇದೆ.
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?
* ಬಾಗಲಕೋಟೆ - 103.69 ರೂಪಾಯಿ (19 ಪೈಸೆ ಏರಿಕೆ)
* ಬೆಂಗಳೂರು - 102.92 ರೂಪಾಯಿ (06 ಪೈಸೆ ಇಳಿಕೆ)
* ಬೆಂಗಳೂರು ಗ್ರಾಮಾಂತರ - 103.03 (48 ಪೈಸೆ ಏರಿಕೆ)
* ಬೆಳಗಾವಿ - 103.06 ರೂಪಾಯಿ (33 ಪೈಸೆ ಏರಿಕೆ)
* ಬಳ್ಳಾರಿ - 104.09 ರೂಪಾಯಿ
* ಬೀದರ್ - 103.76 ರೂಪಾಯಿ (18 ಪೈಸೆ ಇಳಿಕೆ)
* ವಿಜಯಪುರ - 103.01 ರೂಪಾಯಿ (10 ಪೈಸೆ ಏರಿಕೆ)
* ಚಾಮರಾಜನಗರ - 103.12 ರೂಪಾಯಿ (3 ಪೈಸೆ ಏರಿಕೆ)
* ಚಿಕ್ಕಬಳ್ಳಾಪುರ - 102.92 ರೂಪಾಯಿ (26 ಪೈಸೆ ಏರಿಕೆ)
* ಚಿಕ್ಕಮಗಳೂರು - 104.08 ರೂಪಾಯಿ
* ಚಿತ್ರದುರ್ಗ - 104.10 ರೂಪಾಯಿ (4 ಪೈಸೆ ಇಳಿಕೆ)
* ದಕ್ಷಿಣ ಕನ್ನಡ - 102.79 ರೂಪಾಯಿ (42 ಪೈಸೆ ಏರಿಕೆ)
* ದಾವಣಗೆರೆ - 104.14 ರೂಪಾಯಿ
* ಧಾರವಾಡ - 102.84 ರೂಪಾಯಿ (07 ಪೈಸೆ ಏರಿಕೆ)
* ಗದಗ - 103.17 ರೂಪಾಯಿ (68 ಪೈಸೆ ಇಳಿಕೆ)
* ಕಲಬುರಗಿ - 103.45 ರೂಪಾಯಿ (54 ಪೈಸೆ ಏರಿಕೆ)
* ಹಾಸನ - 103.43 ರೂಪಾಯಿ (53 ಪೈಸೆ ಏರಿಕೆ)
* ಹಾವೇರಿ - 103.59 ರೂಪಾಯಿ (36 ಪೈಸೆ ಇಳಿಕೆ)
* ಕೊಡಗು - 104.05 ರೂಪಾಯಿ (35 ಪೈಸೆ ಇಳಿಕೆ)
* ಕೋಲಾರ - 102.60 ರೂಪಾಯಿ (55 ಪೈಸೆ ಇಳಿಕೆ)
* ಕೊಪ್ಪಳ - 103.87 ರೂಪಾಯಿ
* ಮಂಡ್ಯ - 102.86 ರೂಪಾಯಿ (05 ಪೈಸೆ ಏರಿಕೆ)
* ಮೈಸೂರು - 102.71 ರೂಪಾಯಿ (25 ಪೈಸೆ ಏರಿಕೆ)
* ರಾಯಚೂರು - 103.80 ರೂಪಾಯಿ (01 ಪೈಸೆ ಏರಿಕೆ)
* ರಾಮನಗರ - 103.24 ರೂಪಾಯಿ (15 ಪೈಸೆ ಇಳಿಕೆ)
* ಶಿವಮೊಗ್ಗ - 104.23 ರೂಪಾಯಿ (26 ಪೈಸೆ ಏರಿಕೆ)
* ತುಮಕೂರು - 103.98 ರೂಪಾಯಿ (34 ಪೈಸೆ ಏರಿಕೆ)
* ಉಡುಪಿ - 102.19 ರೂಪಾಯಿ (71 ಪೈಸೆ ಇಳಿಕೆ)
* ಉತ್ತರ ಕನ್ನಡ - 102.99 ರೂಪಾಯಿ
* ವಿಜಯನಗರ - 104.08 ರೂಪಾಯಿ
* ಯಾದಗಿರಿ - 103.80 ರೂಪಾಯಿ (36 ಪೈಸೆ ಏರಿಕೆ)
ಯಾವ್ಯಾವ ಜಿಲ್ಲೆಯಲ್ಲಿ ಲೀಟರ್ ಡೀಸೆಲ್ ದರ ಎಷ್ಟಿದೆ?
* ಬಾಗಲಕೋಟೆ - 89.71 ರೂಪಾಯಿ
* ಬೆಂಗಳೂರು ನಗರ - 88.99 ರೂಪಾಯಿ
* ಬೆಂಗಳೂರು ಗ್ರಾಮಾಂತರ - 89.10 ರೂಪಾಯಿ
* ಬೆಳಗಾವಿ - 89.15 ರೂಪಾಯಿ
* ಬಳ್ಳಾರಿ - 90.20 ರೂಪಾಯಿ
* ಬೀದರ್ - 89.78 ರೂಪಾಯಿ
* ವಿಜಯಪುರ - 89.10 ರೂಪಾಯಿ
* ಚಾಮರಾಜನಗರ - 89.17 ರೂಪಾಯಿ
* ಚಿಕ್ಕಬಳ್ಳಾಪುರ - 88.99 ರೂಪಾಯಿ
* ಚಿಕ್ಕಮಗಳೂರು - 90.01 ರೂಪಾಯಿ
* ಚಿತ್ರದುರ್ಗ - 89.88 ರೂಪಾಯಿ
* ದಕ್ಷಿಣ ಕನ್ನಡ - 88.84 ರೂಪಾಯಿ
* ದಾವಣಗೆರೆ - 90.23 ರೂಪಾಯಿ
* ಧಾರವಾಡ - 80.94 ರೂಪಾಯಿ
* ಗದಗ - 89.25 ರೂಪಾಯಿ
* ಕಲಬುರಗಿ - 89.50 ರೂಪಾಯಿ
* ಹಾಸನ - 89.27 ರೂಪಾಯಿ
* ಹಾವೇರಿ - 89.63 ರೂಪಾಯಿ
* ಕೊಡಗು - 89.84 ರೂಪಾಯಿ
* ಕೋಲಾರ - 88.93 ರೂಪಾಯಿ
* ಕೊಪ್ಪಳ - 89.88 ರೂಪಾಯಿ
* ಮಂಡ್ಯ - 88.94 ರೂಪಾಯಿ
* ಮೈಸೂರು - 88.80 ರೂಪಾಯಿ
* ರಾಯಚೂರು - 89.83 ರೂಪಾಯಿ
* ರಾಮನಗರ - 89.29 ರೂಪಾಯಿ
* ಶಿವಮೊಗ್ಗ - 90.29 ರೂಪಾಯಿ
* ತುಮಕೂರು - 89.96 ರೂಪಾಯಿ
* ಉಡುಪಿ - 88.30 ರೂಪಾಯಿ
* ಉತ್ತರ ಕನ್ನಡ - 89.08 ರೂಪಾಯಿ
* ವಿಜಯನಗರ - 90.08 ರೂಪಾಯಿ
* ಯಾದಗಿರಿ - 89.81 ರೂಪಾಯಿ
ಇನ್ನೂ ಫಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಅವರ 8ನೇ ಬಾರಿಯ ಬಜೆಟ್ ಮಂಡನೆಯಾಗಲಿದ್ದು, ಈ ಮೂಲಕ ಅತೀ ಹೆಚ್ಚು ಬಜೆಟ್ ಮಂಡನೆ ಮಾಡಿದ ಕೀರ್ತಿಗೆ ಪಾತ್ರರಾಗಲಿದ್ದಾರೆ. ಈ ದಿನ ಪೆಟ್ರೋಲ್, ಡೀಸೆಲ್ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications