ಸದ್ಯಕ್ಕೆ ಭಾನುವಾರದಂದು ಪೆಟ್ರೋಲ್ ಬಂಕ್ ಬಂದ್ ಮಾಡಲ್ಲ
ಭಾನುವಾರದಂದು ಬಂಕ್ ಮುಚ್ಚುವ ನಿರ್ಧಾರ ಕೈಗೊಂಡಿದ್ದ ಪೆಟ್ರೋಲ್ ಬಂಕ್ ಮಾಲೀಕರು ತಮ್ಮ ತೀರ್ಮಾನದಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿದ್ದಾರೆ.
ಬೆಂಗಳೂರು, ಮೇ 14 : ಭಾನುವಾರದಂದು ಬಂಕ್ ಮುಚ್ಚುವ ನಿರ್ಧಾರ ಕೈಗೊಂಡಿದ್ದ ಪೆಟ್ರೋಲ್ ಬಂಕ್ ಮಾಲೀಕರು ತಮ್ಮ ತೀರ್ಮಾನದಿಂದ ತಾತ್ಕಾಲಿಕವಾಗಿ ಹಿಂದೆ ಸರಿದಿದ್ದಾರೆ.
ಭಾನುವಾರ ರಜೆ ಘೋಷಿಸಿ ಸೋಮವಾರ ಬೆಳಗ್ಗೆ 9 ರಿಂದ 6 ಗಂಟೆವರೆಗೆ ಮಾತ್ರ ಬಂಕ್ ತೆರೆಯಲು ತೀರ್ಮಾನಿಸಿದ್ದರು. ಮೇ 17ರಂದು ಈ ಬಗ್ಗೆ ತೈಲ ಕಂಪೆನಿಗಳ ಜತೆ ಪೆಟ್ರೋಲ್ ಬಂಕ್ ಮಾಲೀಕರು ಮಾತುಕತೆ ನಡೆಸಲಿದ್ದಾರೆ.

ಕಮಿಷನ್ ಹೆಚ್ಚಳ, ಡೀಲರ್ ಗಳಿಗೆ ಹೆಚ್ಚಿನ ಸೌಲಭ್ಯ ಸೇರಿದಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಭಾನುವಾರದಂದು ಪೆಟ್ರೋಲ್ ಬಂಕ್ ಬಂದ್ ಮಾಡಲು ನಿರ್ಧರಿಸಲಾಗಿತ್ತು. ದೇಶದಾದ್ಯಂತ ಕನಿಷ್ಠ 52,800 ಪೆಟ್ರೋಲ್ ಬಂಕ್ ಗಳು ಭಾನುವಾರದಂದು ಕಾರ್ಯ ನಿರ್ವಹಿಸದಿರಲು ನಿರ್ಧರಿದ್ದವು.
ಮೇ 10ರಿಂದ ತೈಲ ಖರೀದಿ ಬಂದ್ ಮಾಡಲಾಗಿತ್ತು. ಮೇ 15ರ ಸೋಮವಾರದಿಂದ ಶನಿವಾರದ ತನಕ ಬೆಳಗ್ಗೆ 9 ರಿಂದ 6 ಗಂಟೆವರೆಗೆ ಮಾತ್ರ ಬಂಕ್ ತೆರೆಯಲು ತೀರ್ಮಾನಿಸಿದ್ದರು.[ಮೇ 1ರಿಂದ ಆಯ್ದ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಆಯಾ ದಿನವೇ ನಿಗದಿ]
ವಿವಿಧ ಬೇಡಿಕೆಗಳು:
* ಅಪೂರ್ವ ಚಂದ್ರ ಕಮಿಟಿ ವರದಿ ಜಾರಿಯಾಗಬೇಕು.
* ಜನವರಿಯಿಂದ ಜುಲೈನೊಳಗೆ ಆರು ತಿಂಗಳೊಳಗೆ ಎಲ್ಲ ಬಿಲ್ಗಳ ಪರಿಷ್ಕರಣೆಯಾಗಬೇಕು.
* ಈಗ ಇರುವ ಕಮಿಷನ್ ಹೆಚ್ಚಳ ಮಾಡಬೇಕು.
* ಪೆಟ್ರೋಲ್ಗೆ 15, ಡೀಸೆಲ್ಗೆ 10 ಪೈಸೆ ಕಮಿಷನ್ ಮಾಲೀಕರಿಗೆ ನೀಡಬೇಕು.
* ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ವಾರದ ರಜೆ ನೀಡಲು ತೀರ್ಮಾನಿಸಲಾಗಿದೆ.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ












Click it and Unblock the Notifications