ದೀಪಾವಳಿ ಮುನ್ನವೇ ಅಮೆಜಾನ್, ಫ್ಲಿಫ್ ಕಾರ್ಟ್ ನಲ್ಲಿ ಭರ್ಜರಿ ಆಫರ್ ಗಳು
ಬೆಂಗಳೂರು, ಸೆಪ್ಟೆಂಬರ್ 13: ನವರಾತ್ರಿ ಹಾಗೂ ದೀಪಾವಳಿ ಹಬ್ಬಕ್ಕೂ ಮುನ್ನವೇ ಆನ್ ಲೈನ್ ಶಾಪಿಂಗ್ ತಾಣಗಳಾದ ಜಬಾಂಗ್, ಇಬೆ, ಅಮೆಜಾನ್, ಫ್ಲಿಫ್ ಕಾರ್ಟ್ ತಮ್ಮ ಗಾಹಕರಿಗಾಗಿ ನೂರಾರು ಕಂಪನಿಗಳ ಬಗೆ ಬಗೆಯ ಆಫರ್ ಗಳನ್ನು ಒತ್ತು ತಂದಿವೆ.
ಈ ಕೆಳಗೆ ನೀಡಲಾಗಿರುವ ಅತ್ಯಾಕರ್ಷಕ ಕೊಡುಗೆಗಳನ್ನು ಒನ್ ಇಂಡಿಯಾ ಕೂಪನ್ ಗಳ ನೆರವಿನಲ್ಲಿ ಮನೆಯಲ್ಲೇ ಕುಳಿತು ಎಲ್ಲವನ್ನು ಪಡೆದುಕೊಳ್ಳಬಹುದು. ಹಾಗಿದ್ದರೇ ಇನ್ನೇಕ ತಡ ನಿಮ್ಮ ನೆಚ್ಚಿನ ಆಫರ್ ಗಳಿಗಾಗಿ ಮುಂದೆ ಓದಿ ಈಗಲೇ ಆನ್ ಲೈನ್ ಶಾಪಿಂಗ್ ಮಾಡಿ ಮಜಾ ಅನುಭವಿಸಿ.

* ಅಮೆಜಾನ್: ಅಮೆಜಾನ್ ಆಪ್ ಜಾಕ್ಪಾಟ್ ಸ್ಪರ್ಧೆಯನ್ನು ಏರ್ಪಡಿಸಿದ್ದು ಸೆಪ್ಟೆಂಬರ್ 13 ರಂದು ಪ್ರಾರಂಭವಾಗಿದ್ದು ಅಕ್ಟೋಬರ್ 31, 2017 ರಂದು ಮುಕ್ತಾಯಗೊಳ್ಳಲಿದೆ. ಈ ಸ್ಪರ್ಧೆಯಲ್ಲಿ ಬಾಗವಹಿಸಿ ಆಪಲ್ ಐಪ್ಯಾಡ್ ಏರ್ 2, ಒನ್ ಪ್ಲಸ್ 5, ಸೀಗೇಟ್ 5 ಟಿಬಿ ಹಾರ್ಡ್ ಡ್ರೈವ್ ಮತ್ತು 2 ಲಕ್ಷ ರು.ಬಹುಮಾನಗಳನ್ನು ಗೆಲ್ಲಿರಿ.
* ಫ್ಲಿಫ್ ಕಾರ್ಟ್ ಆಫರ್: ಫ್ಲಿಫ್ ಕಾರ್ಟ್ ಸ್ಮಾರ್ಟ್ಫೋನ್ ಗಳ ಮೇಲೆ 15,501 ರಿಯಾಯಿತಿ ಆಫರ್ ನೀಡುತ್ತಿದೆ. ಇದು ಅನೇಕ ಬ್ಯಾಂಕ್ ಕೊಡುಗೆಗಳು ಮತ್ತು ವಿನಿಮಯ ಕೊಡುಗೆಗಳನ್ನು ನೀಡುತ್ತಿದ್ದು,ಈಗಲೇ ಪರಿಶೀಲಿಸಿ.
*Goibibo ಕೊಡುಗೆ: ಡೊಮೆಸ್ಟಿಕ್ ಹಾಗೂ ಅಂತಾರಾಷ್ಟ್ರೀಯ ವಿಮಾನ ಟಿಕೆಟ್ ಗಳ ಮೇಲೆ ಭಾರೀ ರಿಯಾಯಿತಿ ನೀಡಿದೆ. ಡೊಮೆಸ್ಟಿಕ್ ವಿಮಾನಗಳ ಟಿಕೆಟ್ ಮೇಲೆ 5000 ಹಾಗೂ ಅಂತಾರಾಷ್ಟ್ರೀಯ ವಿಮಾನಗಳ ಟಿಕೆಟ್ ಮೇಲೆ 1500 ರಿಯಾಯಿತಿ ನೀಡುತ್ತಿದೆ.
* ಇಬೆ: ಇಬೆನಲ್ಲಿ ಸ್ಮಾರ್ಟ್ಫೋನ್ ಗಳ ಮೇಲೆ ಶೇ.60ರಷ್ಟು ಕಡಿತ.
* ಮೈಂತ್ರ: ಮೈಂತ್ರ ತಾಣದಲ್ಲಿ ಫ್ಯಾಷನ್ ವಸ್ತುಗಳ ಮೇಲೆ ಶೇ. 50ರಷ್ಟು ಕಡಿತ ಹಾಗು 2000 ರು.ಗಳ ವರೆಗೆ ಖರೀದಿಸಿ ಐಸಿಸಿಐ ಕಾರ್ಡ್ ಮೂಲಕ ಪೇ ಮಾಡಿದರೆ 15ರಷ್ಟು ಡಿಸ್ಕೌಂಟ್ ಸಿಗಲಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications