Putin India Visit: ರಷ್ಯಾ ತೈಲಕ್ಕೆ ಅಡ್ಡಿ ಇಲ್ಲ, ಭಾರತದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ...
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿ ಇದೀಗ ಭಾರಿ ದೊಡ್ಡ ಬದಲಾವಣೆಗೆ ನಾಂದಿ ಹಾಡುವ ಸಾಧ್ಯತೆ ದಟ್ಟವಾಗಿದೆ. ಒಂದು ಕಡೆ ರಕ್ಷಣಾ ಕ್ಷೇತ್ರದಲ್ಲಿ ಭಾರತ ಮತ್ತು ರಷ್ಯಾ ಇದೀಗ ದೊಡ್ಡ ಒಪ್ಪಂದ ಮಾಡಿಕೊಂಡಿವೆ. ಇದರ ಜೊತೆಗೆ ಆರ್ಥಿಕತೆ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುವ ಇಂಧನ ಪೂರೈಕೆ ವಿಚಾರದಲ್ಲಿ ಕೂಡ ರಷ್ಯಾ ಅಧ್ಯಕ್ಷ ಪುಟಿನ್ ಈಗ ಭಾರಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ರಷ್ಯಾ ತೈಲಕ್ಕೆ ಅಡ್ಡಿ ಇಲ್ಲ, ಭಾರತದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ...
ಜಗತ್ತಿನಲ್ಲಿ ಅತಿಹೆಚ್ಚು ತೈಲ ಪೂರೈಕೆ ಮಾಡುವ ದೇಶಗಳ ಪೈಕಿ ರಷ್ಯಾ ಕೂಡ ಒಂದಾಗಿದೆ. ಈ ದೇಶ ಇಡೀ ಯುರೋಪ್ ಖಂಡದ ಇಂಧನ ಪೂರೈಕೆಗೆ ದೊಡ್ಡ ಕೊಡುಗೆ ನೀಡುತ್ತಾ ಬಂದಿತ್ತು. ಈ ಕಾರಣಕ್ಕೆ ಯುರೋಪ್ ದೇಶಗಳು ಕೂಡ ರಷ್ಯಾ ಮೂಲಕ ಭಾರಿ ದೊಡ್ಡ ಮಟ್ಟದಲ್ಲಿ ತೈಲ ಅಂದ್ರೆ, ಪೆಟ್ರೋಲ್ & ಡೀಸೆಲ್ ಸೇರಿದಂತೆ ಗ್ಯಾಸ್ ಕೂಡ ಖರೀದಿ ಮಾಡುತ್ತಿದ್ದವು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧ ಶುರುವಾದ ನಂತರ ರಷ್ಯಾ ಮೂಲಕ ಖರೀದಿ ಮಾಡುತ್ತಿದ್ದ ಇಂಧನದ ವ್ಯಾಪಾರ ನಿಲ್ಲಿಸಿತ್ತು ಯುರೋಪ್ ಒಕ್ಕೂಟ. ಹೀಗಾಗಿ ಕೊನೆಗೆ ರಷ್ಯಾ ಭಾರಿ ಪ್ರಮಾಣದಲ್ಲಿ ತೈಲ ಮಾರಾಟವನ್ನು ಭಾರತಕ್ಕೆ ಶಿಫ್ಟ್ ಮಾಡಿತ್ತು. ಇದೀಗ ಇದೇ ವಿಚಾರ ಭಾರತಕ್ಕೆ ಮತ್ತೊಮ್ಮೆ ಪ್ಲಸ್ ಪಾಯಿಂಟ್ ಆಗುತ್ತಿದೆ.

ಭಾರತಕ್ಕೆ ಪೆಟ್ರೋಲ್ & ಡೀಸೆಲ್ ಭರ್ಜರಿ!
ಹೌದು, ರಷ್ಯಾ ಮೂಲಕ ಭಾರತ ದೊಡ್ಡ ಪ್ರಮಾಣದಲ್ಲಿ ಇಂಧನ ಖರೀದಿ ಮಾಡುತ್ತಿದೆ ಎಂಬ ವಿಚಾರಕ್ಕೆ ಅಮೆರಿಕ ಕೂಡ ಕಿರಿಕ್ ಮಾಡಿತ್ತು. ಆದರೆ ಕೊನೆಗೆ ಒಪ್ಪಂದಗಳು ನಡೆದಿದ್ದರೂ, ಈಗ ರಷ್ಯಾ ಅಧ್ಯಕ್ಷ ಪುಟಿನ್ ಮಾತ್ರ ಭಾರತಕ್ಕೆ ಪೂರೈಕೆ ಮಾಡುವ ಇಂಧನ ಪ್ರಮಾಣದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದಿದ್ದಾರೆ. ಈ ಮೂಲಕ ಭಾರತಕ್ಕೆ ಮೊದಲಿನ ರೀತಿಯೇ ಇಂಧನ ಪೂರೈಕೆ ಗ್ಯಾರಂಟಿ ಆಗಿದೆ. ಹಾಗಾದರೆ ಭಾರತದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ ಇದೆಯಾ?
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications