Putin India Visit: ರಷ್ಯಾ ತೈಲಕ್ಕೆ ಅಡ್ಡಿ ಇಲ್ಲ, ಭಾರತದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ...
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿ ಇದೀಗ ಭಾರಿ ದೊಡ್ಡ ಬದಲಾವಣೆಗೆ ನಾಂದಿ ಹಾಡುವ ಸಾಧ್ಯತೆ ದಟ್ಟವಾಗಿದೆ. ಒಂದು ಕಡೆ ರಕ್ಷಣಾ ಕ್ಷೇತ್ರದಲ್ಲಿ ಭಾರತ ಮತ್ತು ರಷ್ಯಾ ಇದೀಗ ದೊಡ್ಡ ಒಪ್ಪಂದ ಮಾಡಿಕೊಂಡಿವೆ. ಇದರ ಜೊತೆಗೆ ಆರ್ಥಿಕತೆ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸುವ ಇಂಧನ ಪೂರೈಕೆ ವಿಚಾರದಲ್ಲಿ ಕೂಡ ರಷ್ಯಾ ಅಧ್ಯಕ್ಷ ಪುಟಿನ್ ಈಗ ಭಾರಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ರಷ್ಯಾ ತೈಲಕ್ಕೆ ಅಡ್ಡಿ ಇಲ್ಲ, ಭಾರತದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ...
ಜಗತ್ತಿನಲ್ಲಿ ಅತಿಹೆಚ್ಚು ತೈಲ ಪೂರೈಕೆ ಮಾಡುವ ದೇಶಗಳ ಪೈಕಿ ರಷ್ಯಾ ಕೂಡ ಒಂದಾಗಿದೆ. ಈ ದೇಶ ಇಡೀ ಯುರೋಪ್ ಖಂಡದ ಇಂಧನ ಪೂರೈಕೆಗೆ ದೊಡ್ಡ ಕೊಡುಗೆ ನೀಡುತ್ತಾ ಬಂದಿತ್ತು. ಈ ಕಾರಣಕ್ಕೆ ಯುರೋಪ್ ದೇಶಗಳು ಕೂಡ ರಷ್ಯಾ ಮೂಲಕ ಭಾರಿ ದೊಡ್ಡ ಮಟ್ಟದಲ್ಲಿ ತೈಲ ಅಂದ್ರೆ, ಪೆಟ್ರೋಲ್ & ಡೀಸೆಲ್ ಸೇರಿದಂತೆ ಗ್ಯಾಸ್ ಕೂಡ ಖರೀದಿ ಮಾಡುತ್ತಿದ್ದವು. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧ ಶುರುವಾದ ನಂತರ ರಷ್ಯಾ ಮೂಲಕ ಖರೀದಿ ಮಾಡುತ್ತಿದ್ದ ಇಂಧನದ ವ್ಯಾಪಾರ ನಿಲ್ಲಿಸಿತ್ತು ಯುರೋಪ್ ಒಕ್ಕೂಟ. ಹೀಗಾಗಿ ಕೊನೆಗೆ ರಷ್ಯಾ ಭಾರಿ ಪ್ರಮಾಣದಲ್ಲಿ ತೈಲ ಮಾರಾಟವನ್ನು ಭಾರತಕ್ಕೆ ಶಿಫ್ಟ್ ಮಾಡಿತ್ತು. ಇದೀಗ ಇದೇ ವಿಚಾರ ಭಾರತಕ್ಕೆ ಮತ್ತೊಮ್ಮೆ ಪ್ಲಸ್ ಪಾಯಿಂಟ್ ಆಗುತ್ತಿದೆ.

ಭಾರತಕ್ಕೆ ಪೆಟ್ರೋಲ್ & ಡೀಸೆಲ್ ಭರ್ಜರಿ!
ಹೌದು, ರಷ್ಯಾ ಮೂಲಕ ಭಾರತ ದೊಡ್ಡ ಪ್ರಮಾಣದಲ್ಲಿ ಇಂಧನ ಖರೀದಿ ಮಾಡುತ್ತಿದೆ ಎಂಬ ವಿಚಾರಕ್ಕೆ ಅಮೆರಿಕ ಕೂಡ ಕಿರಿಕ್ ಮಾಡಿತ್ತು. ಆದರೆ ಕೊನೆಗೆ ಒಪ್ಪಂದಗಳು ನಡೆದಿದ್ದರೂ, ಈಗ ರಷ್ಯಾ ಅಧ್ಯಕ್ಷ ಪುಟಿನ್ ಮಾತ್ರ ಭಾರತಕ್ಕೆ ಪೂರೈಕೆ ಮಾಡುವ ಇಂಧನ ಪ್ರಮಾಣದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದಿದ್ದಾರೆ. ಈ ಮೂಲಕ ಭಾರತಕ್ಕೆ ಮೊದಲಿನ ರೀತಿಯೇ ಇಂಧನ ಪೂರೈಕೆ ಗ್ಯಾರಂಟಿ ಆಗಿದೆ. ಹಾಗಾದರೆ ಭಾರತದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆ ಇಳಿಕೆ ಸಾಧ್ಯತೆ ಇದೆಯಾ?
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications