ಬಿಜೆಪಿ ದೇಶವನ್ನೇ ನಾಶ ಮಾಡಲಿದೆ: ರಾಹುಲ್ ಗಾಂಧಿ ವಾಗ್ದಾಳಿ
Recommended Video

ಬಿಜೆಪಿ ದೇಶವನ್ನೇ ನಾಶ ಮಾಡಲಿದೆ | Oneindia Kannada
ನವದೆಹಲಿ, ಡಿಸೆಂಬರ್ 11: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಅವರ ರಾಜೀನಾಮೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿಯು ಆಧುನಿಕ ಭಾರತದ ಎಲ್ಲ ದೇವಸ್ಥಾನಗಳನ್ನು ಬಿಜೆಪಿ ಉರುಳಿಸಿದೆ ಎಂದು ಹರಿಹಾಯ್ದಿದ್ದಾರೆ.
ಊರ್ಜಿತ್ ಪಟೇಲ್ ರಾಜೀನಾಮೆ ವಿಚಾರವಾಗಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಆರ್ ಬಿಐ ಗವರ್ನರ್ ಅವರ ರಾಜೀನಾಮೆಯೊಂದಿಗೆ ಮತ್ತೊಂದು ಸ್ವತಂತ್ರ ಸಂಸ್ಥೆ ಉರುಳಿದಂತಾಗಿದೆ ಎಂದು ಹೇಳಿದ್ದಾರೆ.
ಆಧುನಿಕ ಭಾರತದ ಎಲ್ಲ ದೇವಾಲಯಗಳನ್ನೂ ಬಿಜೆಪಿ ಉರುಳಿಸಿದೆ. ಇದು ಮುಂದುವರಿದರೆ ಬಿಜೆಪಿ ಭಾರತವನ್ನೇ ನಾಶಪಡಿಸುವುದು ಖಚಿತ ಎಂದು ರಾಹುಲ್ ಟೀಕಿಸಿದ್ದಾರೆ.

ಆರ್ ಬಿಐ ಸಂಸ್ಥೆಯನ್ನು ರಕ್ಷಿಸುತ್ತಿದ್ದ ಕಾರಣಕ್ಕೆ ಅದರ ಗವರ್ನರ್ ರಾಜೀನಾಮೆ ನೀಡಬೇಕಾಗಿದೆ. ನಿಮ್ಮನ್ನು ಉಳಿಸಿಕೊಳ್ಳಲು ಆರ್ ಬಿಐ ಮೀಸಲು ನಿಧಿಯನ್ನು ಬಳಸಿಕೊಳ್ಳುವುದು ದೇಶಕ್ಕೆ ವಿರುದ್ಧವಾದುದು ಎಂದು ರಾಹುಲ್ ಸೋಮವಾರ ಹೇಳಿದ್ದರು.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications