'ಇನ್ಫಿ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿದಿದ್ದು ವಿಷಾದದ ನಿರ್ಧಾರ'
ನವದೆಹಲಿ, ಜುಲೈ 17 : ಇನ್ಫೋಸಿಸ್ ನ ಅಧ್ಯಕ್ಷ ಸ್ಥಾನದಿಂದ 2014ರಲ್ಲಿ ಕೆಳಗೆ ಇಳಿಯುವಾಗ ಸಹ ಸಂಸ್ಥಾಪಕರ ಮಾತು ಕೇಳಬೇಕಾಗಿತ್ತು. ಅದು ನನ್ನ ಜೀವನದಲ್ಲಿ ಅತಿ ದೊಡ್ಡ ವಿಷಾದದ ನಿರ್ಧಾರ ಎಂದು ಎನ್ ಆರ್ ನಾರಾಯಣಮೂರ್ತಿ ಹೇಳಿದ್ದಾರೆ.
ಸಿಇಒ ವಿಶಾಲ್ ಸಿಕ್ಕಾ ನೇತೃತ್ವದಲ್ಲಿ ಇನ್ಫೋಸಿಸ್ ನ ಕಾರ್ಪೊರೇಟ್ ಆಡಳಿತದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ನಾರಾಯಣ ಮೂರ್ತಿ, ಆದರೂ ಪ್ರತಿ ದಿನ ಇನ್ಫೋಸಿಸ್ ಕ್ಯಾಂಪ್ ನ ಪ್ರತಿ ದಿನ ಹೋಗಬೇಕು ಅಂತನ್ನಿಸುವುದಿಲ್ಲ ಎಂದಿದಿದ್ದಾರೆ.
ವೈಯಕ್ತಿಕ ಹಾಗೂ ಔದ್ಯೋಗಿಕ ಜೀವನದಲ್ಲೇ ಇನ್ಫೋಸಿಸ್ ನ ಅಧ್ಯಕ್ಷ ಸ್ಥಾನ ತ್ಯಜಿಸಿದ್ದು ತುಂಬ ವಿಷಾದಕರವಾದ ನಿರ್ಧಾರ ಎಂದು ನಾರಾಯಣಮೂರ್ತಿ ಹೇಳಿಕೊಂಡಿದ್ದು, ಆ ಸಂದರ್ಭದಲ್ಲಿ ಸಂಸ್ಥಾಪಕ ಸಹೋದ್ಯೋಗಿಗಳು ಇನ್ಫೋಸಿಸ್ ನಲ್ಲಿ ಇನ್ನಷ್ಟು ಮುಂದುವರಿಯುವಂತೆ ತಿಳಿಸಿದ್ದರು ಎಂದಿದ್ದಾರೆ.

"ನಾನು ತುಂಬಾ ಭಾವನಾತ್ಮಕ ವ್ಯಕ್ತಿ. ನನ್ನ ಬಹಳ ನಿರ್ಧಾರಗಳು ಸಿದ್ಧಾಂತಗಳ ಆಧಾರದಲ್ಲಿ ತೆಗೆದುಕೊಂಡಂಥವು. ನಾನು ಅವರ ಮಾತನ್ನು ಕೇಳಬೇಕಾಗಿತ್ತು" ಎಂದು ಸಿಎನ್ ಬಿಸಿ ಟಿವಿ18ಗೆ ಸಂದರ್ಶನದಲ್ಲಿ ತಿಳಿಸಿದ್ದಾರೆ.
ನಾಸ್ಡಾಕ್ ನಲ್ಲಿ ಇನ್ ಫೋಸಿಸ್ ಷೇರುಗಳು ಲಿಸ್ಟಿಂಗ್ ಆಗಿದ್ದು ನನ್ನ್ ಜೀವನದಲ್ಲೇ ಅತಿ ದೊಡ್ಡ ಯಶಸ್ಸು ಎಂದು ಅವರು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications