ಬ್ರಾಡ್ ಬ್ಯಾಂಡ್ ಲೋಕಕ್ಕೆ ಜಿಯೋ ಫೈಬರ್ ಸೆಪ್ಟೆಂಬರ್ 05ಕ್ಕೆ ಎಂಟ್ರಿ
Recommended Video
ಬೆಂಗಳೂರು, ಆಗಸ್ಟ್ 12: ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್(ಆರ್ ಐಎಲ್) ತನ್ನ ಗ್ರಾಹಕರಿಗೆ ಹೊಸ ಮೊಬೈಲ್, ಹೊಸ ಬ್ರಾಡ್ ಬ್ಯಾಂಡ್ ಯೋಜನೆಯನ್ನು ಇಂದು ಘೋಷಿಸಿದೆ.
ಮುಂಬೈನಲ್ಲಿ ನಡೆದಿರುವ ಸಂಸ್ಥೆಯ 42ನೇ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಮುಖೇಶ್ ಅಂಬಾನಿ, ಜಿಯೋ ಫೋನ್ 3 ಹಾಗೂ ಜಿಯೋ ಗಿಗಾಫೈಬರ್ ಬಗ್ಗೆ ಘೋಷಿಸಿದರು.
ಸೆಪ್ಟೆಂಬರ್ 05ರಿಂದ ಇಂಟರ್ನೆಟ್ ಬ್ರಾಡ್ ಬ್ಯಾಂಡ್ ಲೋಕಕ್ಕೆ ಎಂಟ್ರಿಕೊಡಲಿರುವ ಜಿಯೋ ಗಿಗಾಫೈಬರ್ ಹೊಸ ಕ್ರಾಂತಿ ಹುಟ್ಟುಹಾಕುವ ಹುಮ್ಮಸ್ಸಿನಲ್ಲಿದೆ. ಮೊಬೈಲ್ ಫೋನ್ ಕ್ಷೇತ್ರದಲ್ಲಿ ವಿಸ್ತೃತವಾದ ನೆಟ್ವರ್ಕ್ ಬೆಳೆಸಿಕೊಂಡಿರುವ ಜಿಯೋ ಈಗ ಇಂಟರ್ನೆಟ್ ಮೂಲಕ ದೇಶದ ಮೂಲೆ ಮೂಲೆಗೂ ತಲುಪಿ, ಮೋದಿ ಅವರ ಡಿಜಿಟಲ್ ಇಂಡಿಯಾ ಕನಸು ಸಾಕಾರಗೊಳಿಸಲು ಮುಂದಾಗಿದೆ.

ಏನೇನು ಹೊಸ ಯೋಜನೆ: ಜಿಯೋ ಗಿಗಾ ಫೈಬಲ್ ಇದು ಲ್ಯಾಂಡ್ ಲೈನ್ ಜೊತೆಗೆ ಸಿಗುವ ಬ್ರಾಡ್ ಬ್ಯಾಂಡ್ ಯೋಜನೆಯಾಗಿದ್ದು, ತಿಂಗಳಿಗೆ 500 ರು ನಂತೆ 100 ಎಂಬಿಪಿಎಸ್ ವೇಗದಿಂದ ಆರಂಭವಾಗಲಿದ್ದು, 1 ಜಿಬಿ ತನಕ ಇರಲಿದೆ. 600 ಹಾಗೂ 700 ರು ಗಳಿಗೆ ಡಿಟಿಎಸ್, ಟಿವಿ ಸೇವೆ ಎಲ್ಲವೂ ಲಭ್ಯವಾಗಲಿದೆ.
ಇದಲ್ಲದೆ, ವರ್ಚುಯಲ್ ರಿಯಾಲಿಟಿ ಹೆಡ್ ಫೋನ್, ವಿಡಿಯೋ ಕಾಲಿಂಗ್ ಸೌಲಭ್ಯ ಇನ್ನಷ್ಟು ಉತ್ತಮಗೊಳ್ಳಲಿದೆ. ಒಟ್ಟು ಬಳಕೆದಾರರ ಸಂಖ್ಯೆ 34 ಕೋಟಿಗೂ ಅಧಿಕವಾಗಿದೆ. 3 ವರ್ಷಗಳಲ್ಲಿ ತಿಂಗಳಿಗೆ 1 ಕೋಟಿಯಷ್ಟು ಹೊಸ ಬಳಕೆದಾರರು ಸೇರ್ಪಡೆಯಾಗುತ್ತಿದ್ದಾರೆ ಎಂದು ಮುಖೇಶ್ ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications